- Saturday
- June 27th, 2026
ಅಮರಪಡ್ನೂರು ಗ್ರಾಮದ ಚೂಂತಾರು ಎಂಬಲ್ಲಿ ಇಂದು ಮಧ್ಯಾಹ್ನ 12.00ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಿಡಿ ಉಂಟಾಗಿ ರಸ್ತೆ ಬೀದಿಯ ತರಗೆಲೆ ಮೇಲೆ ಬಿದ್ದು ರಸ್ತೆ ಬದಿಗೆ ಹಾಗೂ ಹತ್ತಿರದ ಖಾಸಗಿ ಜಮೀನಿಗೆ ವ್ಯಾಪಿಸುವ ಹಂತದಲ್ಲಿತ್ತು. ವಿಷಯ ತಿಳಿದ ಸ್ಥಳೀಯ ನಾಗರಿಕರು ಸೇರಿ ಬೆಂಕಿ ವ್ಯಾಪಿಸದಂತೆ ನಿಯಂತ್ರಿಸಲು ಯಶಸ್ವಿಯಾದರು. ಮಾಹಿತಿ ತಿಳಿದು ತಕ್ಷಣ...
ಬೆಳ್ಳಾರೆಯ ಝಖರಿಯ್ಯಾ ಜುಮಾ ಮಸೀದಿಯಲ್ಲಿ ಪವಿತ್ರ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಈದ್ ನಮಾಝ್ ಹಾಗೂ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮ ಬಹು|ಮುಹಮ್ಮದ್ ಮುಸ್ಲಿಯಾರ್ ರವರ ನೇತೃತ್ವದಲ್ಲಿ ನಡೆಯಿತು. ವಿಸ್ವಾಸಿಗಳು ರಂಝಾನಿನಲ್ಲಿ ನಡೆಸಿದ ಸತ್ಕರ್ಮಗಳನ್ನು ಮುಂದುವರಿಸಿಕೊಂಡು ಪರಸ್ಪರ ಪ್ರೀತಿ ವಿಶ್ವಾಸದಿಂದ ಜೀವಿಸಲು ತಯಾರಾಗಬೇಕು ಎಂದು ಈದ್ ಸಂದೇಶದಲ್ಲಿ ತಿಳಿಸಿದರು. ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಸ್ಪರ...
ಜಾಲ್ಸೂರು ಸುಬ್ರಹ್ಮಣ್ಯ ರಸ್ತೆಯ ಮಿತ್ತಮಜಲು ಬಳಿ ಪಲ್ಸರ್ ಬೈಕ್ ಗಳ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಿತ್ತಮಜಲಿನಲ್ಲಿ ಕೆಲಸಕ್ಕೆಂದು ವಿಟ್ಲದಿಂದ ಬರುತ್ತಿದ್ದವರ ಬೈಕ್ ಮತ್ತು ತಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಸವಾರರ ಬೈಕ್ ಡಿಕ್ಕಿಯಾದ ಘಟನೆ ನಡೆದಿದೆ. ಬೈಕ್ ಸವಾರನೋರ್ವನ ಕಾಲು ಜಖಂಗೊಂಡಿದೆ.
ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಮೂಲೆ, ಶೇಣಿ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಆ ಭಾಗದ ಜನರು ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತ್ ಮೊರೆ ಹೋಗಿದ್ದಾರೆ. ಕೆಲವು ತಿಂಗಳ ಹಿಂದೆಯೇ ಈ ಭಾಗದ ಸೂರೆಂಗಿ ಎಂಬಲ್ಲಿ ಜೆ.ಜೆ.ಎಮ್ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಸಲಾಗಿದೆಯಾದರೂ, ಇಲ್ಲಿಯವರೆಗೆ ಅದರ ಸಂಪರ್ಕ ವ್ಯವಸ್ಥೆ ಕಲ್ಪಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ....
ಅಂಬೇಡ್ಕರ್ ರವರ 132ನೇ ಜಯಂತಿಯನ್ನು ಜನತಾದಳ (ಜ್ಯಾ) ಪಕ್ಷದ ವತಿಯಿಂದ ಪಕ್ಷದ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ಪ.ಜಾತಿ ಹಾಗೂ ಪ.ಪಂಗಡದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ಚೋಮರವರು ದೀಪ ಬೆಳಗಿಸುವುದರ ಮೂಲಕ ಅಂಬೇಡ್ಕರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಚಿಂತಕ ಎ.ಕೆ. ಹಿಮಕರ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆ, ಸಾಧನೆ, ಅವರು ಸಮಾಜವನ್ನು ದಿಟ್ಟವಾಗಿ ಎದುರಿಸಿದ...
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಪ್ತ ಪುತ್ತೂರಿನ ಜಿ.ಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಹೊಸ ಅಭ್ಯರ್ಥಿ ಘೋಷಿಸಲಾಗಿದೆ.ಕಳೆದ ನಾಲ್ಕು ಬಾರಿ ಸುಳ್ಯದಿಂದ ಸ್ಪರ್ಧಿಸಿದ್ದ...
ಬೆಳ್ಳಾರೆಯ ಮಣಿಕ್ಕಾರ ಕಾಂಪ್ಲೆಕ್ಸ್ ನಲ್ಲಿ ಹರ್ಷಿತ್ ಪೆರುವಾಜೆಯವರ ಮಾಲೀಕತ್ವದ ಜಲಧಿ ಸೊಲ್ಯೂಶನ್ಸ್ ಮಾ.17ರಂದು ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ಫೈನಾನ್ಶಿಯಲ್ ಸಂಬಂಧಿತ ಸೇವೆಗಳಾದ ಪರ್ಸನಲ್ ಲೋನ್, ವೆಹಿಕಲ್ ಲೋನ್, ಹೋಮ್ ಲೋನ್, ಬ್ಯುಸಿನೆಸ್ ಲೋನ್, ಮೋರ್ಗೇಜ್ ಲೋನ್ ಹಾಗೂ ಜನರಲ್ ಇನ್ಶೂರೆನ್ಸ್, ವೆಹಿಕಲ್ ಇನ್ಶೂರೆನ್ಸ್ , ಲೈಫ್ ಇನ್ಶೂರೆನ್ಸ್, ಹೆಲ್ತ್ ಇನ್ಶೂರೆನ್ಸ್, ಟ್ರಾವೆಲ್ ಬುಕಿಂಗ್, ಹೋಲಿಡೇ ಪ್ಯಾಕೇಜ್, ಟಿಕೆಟ್...
ಕಳಂಜ ಗ್ರಾಮ ಪಂಚಾಯತಿನಲ್ಲಿ 24 ವರ್ಷಗಳಿಂದ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದ ತಿರುಮಲೇಶ್ವರ ಎಂ ಇವರು ಗ್ರೇಡ್ - 2 ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಭಡ್ತಿ ಹೊಂದಿದ್ದಾರೆ. ಗ್ರೇಡ್ - 2 ಕಾರ್ಯದರ್ಶಿಯಾಗಿ ಇವರು ಐವರ್ನಾಡು ಗ್ರಾಮ ಪಂಚಾಯತಿಗೆ ನೇಮಕಗೊಂಡಿರುತ್ತಾರೆ. ಇವರು ಕಳಂಜ ಗ್ರಾಮದ ಚಿನ್ನಪ್ಪ ಗೌಡ ಮುಂಡುಗಾರು ಮತ್ತು ದಿ|ಲೀಲಾವತಿ ಯವರ ಪುತ್ರ.
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ ಕಾರ್ಯಕ್ರಮ ನಡೆಯಿತು. ಪದಕ ನಿಮಿತ್ತ ಶಾಲಾ 8 ಪಟಾಲಂನಿಂದ ಸುಮಾರು 60ಕ್ಕೂ ಮಿಕ್ಕಿ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಬೆಂಕಿ ಬಳಸಿ ಮತ್ತು ಬೆಂಕಿ ಬಳಸದೆ ತಯಾರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಭುವನೇಶ್ವರ್ , ಶಾಲಾ ನಿವೃತ್ತ ಮುಖ್ಯ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಮಾ.11 ಶನಿವಾರದಂದು ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ...
Loading posts...
All posts loaded
No more posts
