ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಡಿಯಾಲ ಗ್ರಾಮದ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಮಾ.16ರಿಂದ ಮಾ.17 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಇಂದು (ಮಾ.05ರಂದು) ಜರುಗಿತು. ಈ ಸಂದರ್ಭ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಸಮಿತಿ...

ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ಸಮಸ್ತ ಪಬ್ಲಿಕ್ ಪರೀಕ್ಷೆ ಪ್ರಾರಂಭ

ಬೆಳ್ಳಾರೆ: 'ಸಮಸ್ತ' ಇಸ್ಲಾಮಿಕ್ ವಿದ್ಯಾಬ್ಯಾಸ ಮಂಡಳಿ ಸುಮಾರು ಹತ್ತು ಸಾವಿರ ಮದ್ರಸಾಗಳಲ್ಲಿ 5,7,10,12 ತರಗತಿಗಳಿಗೆ ಏಕ ಕಾಲದಲ್ಲಿ ನಡೆಸುವ ಪಬ್ಲಿಕ್ ಪರೀಕ್ಷೆಯು ಇಂದಿನಿಂದ ಮೂರು ದಿನಗಳಲ್ಲಿ ನಡೆಯಲಿರುವುದು. ಬೆಳ್ಳಾರೆ,ಕಲ್ಲೋಣಿ, ಪೆರುವಾಜೆ,ನೆಟ್ಟಾರು, ಐವರ್ನಾಡು ಮದ್ರಸಗಳ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸಾ ಪರೀಕ್ಷಾ ಸೆಂಟರ್ ನಲ್ಲಿ ಪರೀಕ್ಷೆ ಪ್ರಾರಂಭಗೊಂಡಿತು.ಸಮಸ್ತ ವಿದ್ಯಾಬ್ಯಾಸ ಮಂಡಳಿಯ ನೇರ ಮೇಲ್ನೋಟದಲ್ಲಿ ನಡೆಯುವ ಪರೀಕ್ಷೆಯ...
Ad Widget

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘದ ಮುಷ್ಕರ; ಸುಳ್ಯ ತಾಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭಾಗಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘವು ಯನ್. ಎಚ್. ಯಂ. ಒಳಗುತ್ತಿಗೆ ನೌಕರರನ್ನು ಕಾಯಂ ಮಾಡಲು ದಿನಾಂಕ 13/02/2023 ರಿಂದ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಮುಷ್ಕರ ನಡೆಸುತ್ತಿದ್ದು, ಸುಳ್ಯ ತಾಲೂಕಿನ ಆರೋಗ್ಯ ಇಲಾಖೆಯ ಯನ್. ಎಚ್. ಯಂ ಸಿಬ್ಬಂದಿಗಳು ಕರ್ತವ್ಯಕೆ ಗೈರು ಹಾಜರಾಗಿ ಮುಷ್ಕರ ನಡೆಸುತ್ತಿದ್ದಾರೆ. ಸುಳ್ಯ ತಾಲೂಕು...

ಸುಬ್ರಹ್ಮಣ್ಯ: ಸಕಾಲದಲ್ಲಿ ಸ್ಪಂದಿಸಿ ಪ್ರಯಾಣಿಕರಿಗೆ ನೆರವಾದ ಸಾಮಾಜಿಕ ಕಾರ್ಯಕರ್ತ ಶ್ರೀಕುಮಾರ್

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಿವರಾತ್ರಿಯ ದಿನ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸಿದ್ದು, ಇದರ ಪರಿಣಾಮ ದೂರದೂರಿಗೆ ಹೋಗುವ ಭಕ್ತರಿಗೆ ಬಸ್ಸಿನ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿತ್ತು. ಇದರಿಂದಾಗಿ ಕೆಲಕಾಲ ಪ್ರಯಾಣಿಕರು ಪ್ರತಿಭಟನೆಗೆ ಇಳಿಯುವ ಪ್ರಸಂಗವೂ ನಡೆಯಿತು. ಇದನ್ನು ಮನಗಂಡ ಸುಬ್ರಹ್ಮಣ್ಯದ ಸಾಮಾಜಿಕ ಕಾರ್ಯಕರ್ತರಾದ ಶ್ರೀಕುಮಾರ್ ಅವರು ಪೋನ್ ಕರೆಯ ಮೂಲಕ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಸಂಪರ್ಕಿಸಿ ಅವ್ಯವಸ್ಥೆಯ...

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ನೇತೃತ್ವದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ನೇತೃತ್ವದಲ್ಲಿ ಕೆ.ವಿ.ಜಿ. ಡೆಂಟಲ್ ಕಾಲೇಜ್ ಮತ್ತು ಆಸ್ಪತ್ರೆ, ಸುಳ್ಯ, ದ.ಕ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇವರ ಸಹಯೋಗದಲ್ಲಿ ಫೆ.21ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವಠಾರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶಿಬಿರವನ್ನು ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ...

ಫೆ.21: ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ನೇತೃತ್ವದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ನೇತೃತ್ವದಲ್ಲಿ ಕೆ.ವಿ.ಜಿ. ಡೆಂಟಲ್ ಕಾಲೇಜ್ ಮತ್ತು ಆಸ್ಪತ್ರೆ, ಸುಳ್ಯ, ದ.ಕ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇವರ ಸಹಯೋಗದಲ್ಲಿ ಫೆ.21ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವಠಾರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಶಿಬಿರವು ಪೂರ್ವಾಹ್ನ ಗಂಟೆ 9-00ರಿಂದ...

ನಾಯಿ ಕಾಣೆಯಾಗಿದೆ

ಒಂದೂವರೆ ವರ್ಷದ ಪಮೋರಿಯನ್ ಹೆಣ್ಣು ನಾಯಿ ನೆಲ್ಲೂರು ಕೇಮ್ರಾಜೆಯ ಕೋಡಿಮಜಲು ಎಂಬಲ್ಲಿಂದ‌ ಕಾಣೆಯಾಗಿದೆ. ನೋಡಿದವರು 9449920971 ಈ ನಂಬರ್ ಗೆ ಮಾಹಿತಿ ನೀಡಿ.

ಮರ್ಕಂಜ : 53ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

ಮರ್ಕಂಜ ಫ್ರೆಂಡ್ಸ್ ‌ಇದರ ಆಶ್ರಯದಲ್ಲಿ ಡಿ.19 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರ್ಕಂಜದಲ್ಲಿ 53 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟವು ನಡೆಯಲಿದೆ ಎಂದು ಪ್ರಾಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಮಹಾಶಿವರಾತ್ರಿ ಉತ್ಸವ

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಇಂದು ಸಂಜೆ ಗಂಟೆ 5-00ರಿಂದ ಶತರುದ್ರಾಭಿಷೇಕ, ರಾತ್ರಿ 9-30ಕ್ಕೆ ಮಹಾಪೂಜೆ ನಡೆಯಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಸಂಜೆ ಗಂಟೆ 6-30ರಿಂದ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್, ಸುರತ್ಕಲ್ ಇವರಿಂದ ಗಿರಿಜಾ ಕಲ್ಯಾಣ-ಕುಮಾರವಿಜಯ ತಾಳಮದ್ದಳೆ ನಡೆಯಲಿದೆ. ರಾತ್ರಿ ಗಂಟೆ 10-00ರಿಂದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ,...

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಇಂದು ಮಹಾಶಿವರಾತ್ರಿ ಉತ್ಸವ, ಯಕ್ಷಗಾನ ಬಯಲಾಟ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಇಂದು ಮಹಾಶಿವರಾತ್ರಿ ಉತ್ಸವ ಜರುಗಲಿದ್ದು, ಸಂಜೆ ಗಂಟೆ 6.00ರಿಂದ ಶತರುದ್ರಾಭಿಷೇಕ, ರಂಗಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 7.00ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ "ಶಿವಪಂಚಾಕ್ಷರಿ ಮಹಿಮೆ" ಯಕ್ಷಗಾನ ಬಯಲಾಟ ನಡೆಯಲಿದೆ.
Loading posts...

All posts loaded

No more posts

error: Content is protected !!