ಫೆ.13-ಫೆ.17: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಿಂದ ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.09ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಗೊನೆ ಕಡಿಯಲಾಗುವುದು. ಫೆ.13ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ ಗಂಟೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ,...

ಫೆ.13-ಫೆ.19: ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.13ರಿಂದ ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.13ರಂದು ರಾತ್ರಿ 8.00ಕ್ಕೆ ಧ್ವಜಾರೋಹಣ ನಡೆಯಲಿದ್ದು ನಂತರ ಬಲಿ ಹೊರಟು ಉತ್ಸವ, ಶ್ರೀ...
Ad Widget

ಅಮರಮೂಡ್ನೂರು: ಚೊಕ್ಕಾಡಿ-ಮುಳ್ಕುಂಜ-ಮಾಳಿಗೆ ರಸ್ತೆಯ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚೊಕ್ಕಾಡಿ-ಮುಳ್ಕುಂಜ-ಮಾಳಿಗೆ ರಸ್ತೆಯ ಕಾಂಕ್ರೀಟಿಕರಣ ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಹಿಂದೆ ಫಲಾನುಭವಿಗಳು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್ ಎನ್ ಮನ್ಮಥ ರವರ ಅನುದಾನದ ಕಾಂಕ್ರೀಟಿಕರಣ ಹೊರತುಪಡಿಸಿ ಉಳಿದವು ಬೇಡಿಕೆಯಾಗಿಯೇ ಉಳಿದಿತ್ತು. ಈ ಬಾರಿ ಗ್ರಾಮ ಪಂಚಾಯತ್ ವತಿಯಿಂದ ರೂ.3 ಲಕ್ಷದಲ್ಲಿ ಕಾಂಕ್ರೀಟಿಕರಣಕ್ಕೆ ಚೊಕ್ಕಾಡಿ...

ಮಾ.06: ನಿಂತಿಕಲ್ಲು ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯಿಂದ ಲಕ್ಕೀ ಡ್ರಾ ಸ್ಕೀಮ್ ಆರಂಭ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಮಾ.06ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ ಯೋಜನೆಯಲ್ಲಿ...

ಫೆ.11ರಿಂದ ಫೆ.14: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶನಿವಾರದಿಂದ ಆರಂಭಗೊಳ್ಳಲಿದ್ದು, ಫೆ.14 ಮಂಗಳವಾರದ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11ರಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ...

ಮಗಳಿಗಾಗಿ ಧರೆಗಿಳಿದ ಆಧುನಿಕ ಭಗೀರಥ ; ಬೀದಿ ನಾಯಿಯೊಂದನ್ನು ಅದರ ಮರಿಯೊಂದಿಗೆ ಸೇರಿಸಿ ಮಾನವೀಯತೆ ಮೆರೆದ ಬಳ್ಪ ಉಪವಲಯ ಅರಣ್ಯಾಧಿಕಾರಿ ಸಂತೋಷ್ ರೈ

ಸುಬ್ರಹ್ಮಣ್ಯ ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ಕಾರ್​​ಗೆ ಬೀದಿ ನಾಯಿಯೊಂದು ಢಿಕ್ಕಿ ಹೊಡೆದ ಘಟನೆ ಇತ್ತೀಚೆಗೆ ನಡೆದಿದ್ದು, ಮನೆಗೆ ಬಂದ ಬಳಿಕ ಕಾರ್ ಪರಿಶೀಲಿಸಿದ ಸಂದರ್ಭ ಕಾರ್ ಬಂಪರ್​ನೊಳಗೆ ಅದೇ ನಾಯಿ ಪತ್ತೆಯಾಗಿರುವ ಸಂಗತಿ ನಡೆದಿತ್ತು. ಆದರೆ ಆ ಬೀದಿ ನಾಯಿ ಅದಾಗಲೇ ತನ್ನ ಮರಿಗಳನ್ನು ಬಿಟ್ಟು ಸುಮಾರು 70 ಕಿಲೋ ಮೀಟರ್ ಸಂಚಾರಿಸಿತ್ತು. ಈಗಿನ...

ಪೆರುವಾಜೆ ಭಾವೈಕ್ಯ ಯುವಕ ಮಂಡಲದ ಸದಸ್ಯರಿಂದ ಸವಣೂರಿನ ರುಧ್ರಭೂಮಿಯಲ್ಲಿ ಶ್ರಮದಾನ

ಭಾವೈಕ್ಯ ಯುವಕ ಮಂಡಲ(ರಿ.) ಪೆರುವಾಜೆ ಇದರ ಸದಸ್ಯರಿಂದ ಇಂದು ಸವಣೂರಿನ ರುಧ್ರಭೂಮಿಯಲ್ಲಿ ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಭಾವೈಕ್ಯ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಶೇಣಿ: ಸೋಲಾರ್ ದೀಪ ಅಳವಡಿಕೆ

ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶೇಣಿ ಗರಡಿ ರಸ್ತೆಗೆ ಹಲವು ವರ್ಷಗಳಿಂದ ಇದ್ದ ಬೇಡಿಕೆಗೆ ಸ್ಪಂದಿಸಿದ ಸ್ಥಳೀಯ ಪ್ರತಿನಿಧಿಗಳ ಪ್ರಯತ್ನದಿಂದ ಗ್ರಾಮ ಪಂಚಾಯತ್ ವತಿಯಿಂದ 2022-23ನೇ ಸಾಲಿನ ಸಾರ್ವಜನಿಕ ಕಾಮಗಾರಿಯಲ್ಲಿ ಪ್ರಥಮವಾಗಿ ಸೋಲಾರ್ ದಾರಿ ದೀಪ ಅಳವಡಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾ, ಸದಸ್ಯರುಗಳಾದ ಅಶೋಕ್ ಚೂಂತಾರು, ಮೀನಾಕ್ಷಿ ಚೂಂತಾರು,...

ಕಾಂಚೋಡು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ವರೆಗೆ ನಡೆಯಲಿದ್ದು, ಇಂದು(ಫೆ. 4ರಂದು) ಗೊನೆ ಮುಹೂರ್ತ ನೆರವೇರಿತು. ಈ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಗೊನೆ ಮುಹೂರ್ತ ನಡೆಯಿತು. ದೇವಳದ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು, ಪ್ರಧಾನ ಕಾರ್ಯದರ್ಶಿ ಯಂ. ಶಂಕರನಾರಾಯಣ ಭಟ್ ಮತ್ತು ಆಡಳಿತ...

ಸುಬ್ರಹ್ಮಣ್ಯ : ಕೃಷಿ ಮಾಹಿತಿ ಕಾರ್ಯಗಾರ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ರಿ.) ಸುಬ್ರಹ್ಮಣ್ಯ, ನಿಸರ್ಗ ಯುವಕ ಮಂಡಲ ಐನೆಕಿದು ಇವುಗಳ ಸಹಯೋಗದೊಂದಿಗೆ ಜ.30 ರಂದು ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ತೋಟಗಾರಿಕಾ ಬೆಳೆಗಳ ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ ಹಾಗೂ ತರಕಾರಿ ಕೈತೋಟ ಕೃಷಿ ಮಾಹಿತಿ ಕಾರ್ಯಗಾರ ನಡೆಯಿತು.ಸುಬ್ರಹ್ಮಣ್ಯ ಗ್ರಾಮ...
Loading posts...

All posts loaded

No more posts

error: Content is protected !!