- Saturday
- June 27th, 2026
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶನಿವಾರದಿಂದ ಆರಂಭಗೊಳ್ಳಲಿದ್ದು, ಫೆ.14 ಮಂಗಳವಾರದ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11ರಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ...
ಸುಬ್ರಹ್ಮಣ್ಯ ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ಕಾರ್ಗೆ ಬೀದಿ ನಾಯಿಯೊಂದು ಢಿಕ್ಕಿ ಹೊಡೆದ ಘಟನೆ ಇತ್ತೀಚೆಗೆ ನಡೆದಿದ್ದು, ಮನೆಗೆ ಬಂದ ಬಳಿಕ ಕಾರ್ ಪರಿಶೀಲಿಸಿದ ಸಂದರ್ಭ ಕಾರ್ ಬಂಪರ್ನೊಳಗೆ ಅದೇ ನಾಯಿ ಪತ್ತೆಯಾಗಿರುವ ಸಂಗತಿ ನಡೆದಿತ್ತು. ಆದರೆ ಆ ಬೀದಿ ನಾಯಿ ಅದಾಗಲೇ ತನ್ನ ಮರಿಗಳನ್ನು ಬಿಟ್ಟು ಸುಮಾರು 70 ಕಿಲೋ ಮೀಟರ್ ಸಂಚಾರಿಸಿತ್ತು. ಈಗಿನ...
ಭಾವೈಕ್ಯ ಯುವಕ ಮಂಡಲ(ರಿ.) ಪೆರುವಾಜೆ ಇದರ ಸದಸ್ಯರಿಂದ ಇಂದು ಸವಣೂರಿನ ರುಧ್ರಭೂಮಿಯಲ್ಲಿ ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಭಾವೈಕ್ಯ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶೇಣಿ ಗರಡಿ ರಸ್ತೆಗೆ ಹಲವು ವರ್ಷಗಳಿಂದ ಇದ್ದ ಬೇಡಿಕೆಗೆ ಸ್ಪಂದಿಸಿದ ಸ್ಥಳೀಯ ಪ್ರತಿನಿಧಿಗಳ ಪ್ರಯತ್ನದಿಂದ ಗ್ರಾಮ ಪಂಚಾಯತ್ ವತಿಯಿಂದ 2022-23ನೇ ಸಾಲಿನ ಸಾರ್ವಜನಿಕ ಕಾಮಗಾರಿಯಲ್ಲಿ ಪ್ರಥಮವಾಗಿ ಸೋಲಾರ್ ದಾರಿ ದೀಪ ಅಳವಡಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾ, ಸದಸ್ಯರುಗಳಾದ ಅಶೋಕ್ ಚೂಂತಾರು, ಮೀನಾಕ್ಷಿ ಚೂಂತಾರು,...
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ವರೆಗೆ ನಡೆಯಲಿದ್ದು, ಇಂದು(ಫೆ. 4ರಂದು) ಗೊನೆ ಮುಹೂರ್ತ ನೆರವೇರಿತು. ಈ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಗೊನೆ ಮುಹೂರ್ತ ನಡೆಯಿತು. ದೇವಳದ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು, ಪ್ರಧಾನ ಕಾರ್ಯದರ್ಶಿ ಯಂ. ಶಂಕರನಾರಾಯಣ ಭಟ್ ಮತ್ತು ಆಡಳಿತ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ರಿ.) ಸುಬ್ರಹ್ಮಣ್ಯ, ನಿಸರ್ಗ ಯುವಕ ಮಂಡಲ ಐನೆಕಿದು ಇವುಗಳ ಸಹಯೋಗದೊಂದಿಗೆ ಜ.30 ರಂದು ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ತೋಟಗಾರಿಕಾ ಬೆಳೆಗಳ ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ ಹಾಗೂ ತರಕಾರಿ ಕೈತೋಟ ಕೃಷಿ ಮಾಹಿತಿ ಕಾರ್ಯಗಾರ ನಡೆಯಿತು.ಸುಬ್ರಹ್ಮಣ್ಯ ಗ್ರಾಮ...
ಮೆಸ್ಕಾಂ ಇಲಾಖೆಯ ಪಂಜ ಶಾಖೆಯ ಜೆ.ಇ ಹರಿಕೃಷ್ಣ ಕೆ ಜಿ ರವರು ಪದೋನ್ನತಿ ಹೊಂದಿ ಸಹಾಯಕ ಇಂಜಿನಿಯರ್, ಎಲ್. ಟಿ. ರೇಟಿಂಗ್ ಉಪ ವಿಭಾಗ, ಪುತ್ತೂರುಗೆ ವರ್ಗಾವಣೆ ಗೊಂಡಿದ್ದಾರೆ. ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಫೆ.2 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಮತ್ತು ಗುತ್ತಿಗೆದಾರರ ವತಿಯಿಂದ ಹರಿಕೃಷ್ಣ ಕೆ ಜಿ ರವರನ್ನು ಸನ್ಮಾನಿಸಿ...
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.11ರಿಂದ ಫೆ.14ರ ವರೆಗೆ ಜರಗಲಿದ್ದು, ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜ.27ರಂದು ನಡೆಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹೆಗ್ಗಡೆ ಶ್ರೀ ಪರಮೇಶ್ವರಯ್ಯ ಕಾಂಚೋಡು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಇಂದು ಬೆಳಗ್ಗೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು, ಸಪರಿವಾರ ದೈವಗಳು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ...
Loading posts...
All posts loaded
No more posts
