Ad Widget

ಸುಳ್ಯದ ಕೋಟೆಕ್ಕಲ್ ಆರ್ಯವೈದ್ಯ ಶಾಲೆಯ ವೈದ್ಯ ಕುಂಞರಾಮನ್ ವೈದ್ಯರ್ ನಿಧನ

ಸುಳ್ಯದ ಹಿರಿಯ ಆಯುರ್ವೇದ ಪಂಡಿತ ಹಾಗೂ ಕೋಟೆಕ್ಕಲ್ ಆರ್ಯವೈದ್ಯ ಶಾಲೆಯ ವೈದ್ಯರಾಗಿದ್ದ ಕುಂಞ್ಞರಾಮನ್ ವೈದ್ಯರ್ ರವರು ಅಲ್ಪಕಾಲದ ಅಸೌಖ್ಯದಿಂದ ಎ.1ರಂದು ನಿಧನರಾದರು. ಅವರಿಗೆ (80) ವರ್ಷ ವಯಸ್ಸಾಗಿತ್ತು. ಕಳೆದ 60 ವರ್ಷಗಳಿಂದ ಸುಳ್ಯದಲ್ಲಿ ಕೋಟೆಕಲ್ಲು ಔಷದಿಗಳ ಹಂಚಿಕೆ ದಾರರಾಗಿದ್ದ ಇವರು ಆಯುರ್ವೇದ ಔಷದಿ ವೃತ್ತಿಯಲ್ಲಿ ಸುಳ್ಯದಲ್ಲಿ ತುಂಬಾ ಹೆಸರುವಾಸಿಯಾಗಿದ್ದರು. ಇವರು ಕಳೆದ ಕೆಲವು ತಿಂಗಳುಗಳಿಂದ ಅಸೌಖ್ಯದಿಂದ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಸೇವಾ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಮಾ.31 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಬಟ್ಟೋಡಿ ರವರ ಪತ್ನಿ ಶ್ರೀಮತಿ ಕಿರಣ, ಪುತ್ರ...
Ad Widget

ಮಡಪ್ಪಾಡಿ ಕಾಶಿ ನಡುಬೆಟ್ಟು ಕಡಿದಾದ ದಿಣ್ಣೆ(ಚಡಾವು) ತಗ್ಗಿಸುವ ಕಾರ್ಯಕ್ಕೆ ಗುದ್ದಲಿ ಪೂಜೆ

ಮಡಪ್ಪಾಡಿಯಿಂದ ಕಾಶಿ ನಡುಬೆಟ್ಟು ಮನೆಗಳಿಗೆ ಸಂಪರ್ಕಿಸುವ ರಸ್ತೆಯು ಹಲವು ವರ್ಷಗಳಿಂದ ತೀರ ಹದಗೆಟ್ಟಿದ್ದು, ಆ ರಸ್ತೆಯ ಫಲಾನುಭವಿಗಳ ಬಹು ಬೇಡಿಕೆಗೆ ಸ್ಪಂದಿಸಿ ಮಾನ್ಯ ಶಾಸಕರಿಗೆ ಮಡಪ್ಪಾಡಿ ಗ್ರಾಮ ಸಮಿತಿ ಕಡೆಯಿಂದ ಬಿಜೆಪಿ ಜಿಲ್ಲಾಕಾರ್ಯದರ್ಶಿ ವಿನಯ್ ಕುಮಾರ್ ಮುಳುಗಾಡು ನೇತೃತ್ವದಲ್ಲಿ ಮನವಿ ಸಲ್ಲಿಸಿ ಶಾಸಕರ ವಿಶೇಷ ಅನುದಾನವನ್ನು ತರಿಸಿಕೊಂಡು ಮಡಪ್ಪಾಡಿ - ಕಾಶಿ- ನಡುಬೆಟ್ಟು ರಸ್ತೆಯಲ್ಲಿ ಫಲಾನುಭವಿಗಳ...

ಐನೆಕಿದು : ಮೂರ್ನಾಲ್ಕು ವಾರಗಳಿಂದ ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳು – ನಿರಂತರ ಆನೆ ದಾಳಿಯಿಂದ ನಾಶವಾಗುತ್ತಿರುವ ಕೃಷಿಯನ್ನು ರಕ್ಷಿಸುವಂತೆ ಸಂಬಂಧಪಟ್ಟವರಿಗೆ ಮನವಿ ಮಾಡುತ್ತಿರುವ ಗ್ರಾಮಸ್ಥರು – ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ : ಜಯಪ್ರಕಾಶ್ ಕೂಜುಗೋಡು

ಕಳೆದ ಮೂರ್ನಾಲ್ಕು ವಾರಗಳಿಂದ ಐನೆಕಿದು ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆ ದಾಳಿಯಿಂದಾಗಿ ನಾಶವಾಗುತ್ತಿರುವ ಕೃಷಿಯನ್ನು ರಕ್ಷಿಸುವಂತೆ ಸಂಬಂಧಪಟ್ಟವರಿಗೆ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ಜಯಪ್ರಕಾಶ್ ಕೂಜುಗೋಡು “ಒಂದು ಕಡೆಯಿಂದ ಕೋತಿ, ಕಡವೆ, ಕಾಟಿ, ಹಂದಿ ಇತ್ಯಾದಿ ಕಾಡು ಪ್ರಾಣಿಗಳು ಮಾಡುವ ದಾಳಿಯಿಂದ ಕೃಷಿ ನಾಶವಾಗುತ್ತಿದ್ದು, ಇನ್ನೊಂದು ಕಡೆಯಿಂದ ಹೊಸ ಹೊಸ...

ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ನೂತನ ಮುಖ್ಯೋಪಾಧ್ಯಾಯರಾಗಿ ಉದಯಕುಮಾರ್ ರೈ ಎಸ್

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿದ್ದ ಯಶೋಧರ ಎನ್ ಇವರು ಮಾರ್ಚ್ 31ರಂದು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ 1 ಏಪ್ರಿಲ್ 2025 ರಿಂದ ಪ್ರೌಢಶಾಲೆಯ ನೂತನ ಮುಖ್ಯಶಿಕ್ಷಕರಾಗಿ ಗಣಿತ-ವಿಜ್ಞಾನ ಸಹಶಿಕ್ಷಕರಾದ ಉದಯಕುಮಾರ್ ರೈ ಎಸ್ ಅಧಿಕಾರ ವಹಿಸಿಕೊಂಡಿದ್ದಾರೆ. 30.03.1998ರಲ್ಲಿ ಶಿಕ್ಷಕರಾಗಿ ಸೇರ್ಪಡೆಗೊಂಡು, 28.07.1998 ರಂದು ಇಲಾಖಾ ಅನುಮೋದನೆಯೊಂದಿಗೆ ಖಾಯಂ ಸಹಶಿಕ್ಷಕರಾಗಿ 27 ವರ್ಷಗಳ ಸೇವಾ...

ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಪಿತರ್ ಹಬ್ಬ ಆಚರಣೆ

ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯ ಖತಿಬರಾದ ಅಶ್ರಫ್ ಮುಸ್ಲಿಯಾರ್ ರವರು ಕುತುಬಾ ನೆರವೇರಿಸಿ ಈದ್ ಸಂದೇಶವನ್ನು ನೀಡಿ ಮಾತನಾಡಿ ಹಬ್ಬ ಸಂಭ್ರಮದ ಹೆಸರಿನಲ್ಲಿ ಒಂದು ಕ್ಷಣ ಆಚರಿಸುವ ಅನಿಸ್ಲಾಮಿಕ ಕಾರ್ಯಕ್ರಮಗಳು ನಮ್ಮ ಶಾಶ್ವತ ಇಹ ಪರ ನಷ್ಟಕ್ಕೆ ಹೇತು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ. ಇಸ್ಲಾಮಿನಲ್ಲಿ ಸಂಭ್ರಮಗಳ ಆಚರಣೆಗೂ ಒಂದು...

ಮಾ. 31: ಬಾಳಿಲ ವಿದ್ಯಾಬೋಧಿನೀ ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು ನಿವೃತ್ತಿ

ವಿದ್ಯಾಬೋಧಿನೀ ಅನುದಾನಿತ ಪ್ರೌಢಶಾಲೆ ಬಾಳಿಲದ ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು ಮಾ. 31ರಂದು ನಿವೃತ್ತರಾಗಲಿದ್ದಾರೆ. ಅಜ್ಜಾವರ ಗ್ರಾಮದ ನಾರಾಲು ಮನೆತನದ ನಿವೃತ್ತ ಶಿಕ್ಷಕ ದಿವಂಗತ ವೀರಪ್ಪ ಗೌಡ ನಾರಾಲು ಮತ್ತು ದಿ|ರಾಮಕ್ಕ ದಂಪತಿಗಳ ಪುತ್ರರಾಗಿರುವ ಯಶೋಧರ ನಾರಾಲುರವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ...

ನಿಂತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಪಿತರ್ ಆಚರಣೆ – ಯುವಜನತೆ ದುಶ್ಚಟ ಗಳಿಂದ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಿಸೋಣ : ಖತೀಬರಿಂದ ಈದ್ ಸಂದೇಶ

ತ್ಯಾಗ ಬಲಿದಾನ ದ ಹಬ್ಬವಾದ ಇದುಲ್ ಪಿತರ್ ಹಬ್ಬವನ್ನು ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು. ಜಮಾತ್ ಖತೀಬ್ ಜಾಪರ್ ಸಹದಿ ಯವರು ಖುತುಬಾ ಕ್ಕೆ ನೇತೃತ್ವ ನೀಡಿ ಈದ್ ಸಂದೇಶ ನೀಡಿ ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಿಸಲು ಕರೆಯಿತ್ತರು. ಮುಹದ್ದೀನ್ ಮುಸ್ತಫಾ ಜುಹುರಿ, ಜಮಾತ್ ಪದಾದಿಕಾರಿಗಳು. ಸದಸ್ಯರು ವಿದ್ಯಾರ್ಥಿಗಳು...

ಬೆಳ್ಳಾರೆ: ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪ್ರದರ್ಶನ ತರಗತಿ – ಗಮನ ಸೆಳೆದ ವಿವಿಧ ಕಲಿಕಾ ಮಾದರಿಗಳು ಹಾಗೂ ಪಾರಂಪರಿಕ ವಸ್ತುಗಳು

ಮಗುವಿಗೆ ಗುರುತಿಸಿ ಕಲಿಯಲು ಸಹಕಾರಿಯಾಗುವ ಮೊಂಟೆಸ್ಸರಿ ಕಲಿಕಾ ಪದ್ಧತಿಯಲ್ಲಿ ಶಿಕ್ಷಕಿಯರನ್ನು ರೂಪಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಪ್ರದರ್ಶನ ತರಗತಿ ನಡೆಯಿತು. ಪ್ರದರ್ಶನ ತರಗತಿಯಲ್ಲಿ ವಿದ್ಯಾರ್ಥಿ ಶಿಕ್ಷಕಿಯರುಗಳೇ ರಚಿಸಿದ ವಿವಿಧ ರೀತಿಯ ಅಧ್ಯಯನ ಮಾದರಿಗಳು ಹಾಗೂ ತಾವೇ ಸಂಗ್ರಹಿಸಿ ಪ್ರದರ್ಶಿಸಿದ ಅಪರೂಪದ ಹಳೆಯ ಕಾಲದ ಪಾರಂಪರಿಕ ವಸ್ತುಗಳು ಗಮನ ಸೆಳೆಯಿತು.ಭಾರತ್...

ಕೆದಂಬಾಡಿ ರಾಮಯ್ಯ ಗೌಡರು ಜನರ ವಿಶ್ವಾಸದಿಂದಲೇ ನಾಯಕರಾಗಿ ರೂಪುಗೊಂಡವರು – ಅರವಿಂದ್ ಚೊಕ್ಕಾಡಿ

ಬ್ರಿಟಿಷರ ಆಡಳಿತದಲ್ಲಿ ತೊಂದರೆಯಿಂದ ಬೇಸತ್ತ ಕೃಷಿಕರು ರಾಜ ಪ್ರಭುತ್ವ ಪುನರ್ ಸ್ಥಾಪಿಸುವ ಉದ್ದೇಶದಿಂದ ಬಂಡಾಯ ಆರಂಭಿಸಿದರು. ಆ ವೇಳೆ ಜನರ ವಿಸ್ವಾಸಗಳಿಸಿದ್ದ ಕೆದಂಬಾಡಿ ರಾಮಯ್ಯ ಗೌಡರು ನಾಯಕರಾಗಿ ರೂಪುಗೊಂಡರು ಎಂದು ಅರವಿಂದ ಚೊಕ್ಕಾಡಿ ಹೇಳಿದರು.ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಅಮೈಮಡಿಯಾರು ಶಾಲೆಯಲ್ಲಿ ನಡೆದ ಸಮರ ವೀರ ಕೆದಂಬಾಡಿ ರಾಮಣ್ಣ ಗೌಡರ...
Loading posts...

All posts loaded

No more posts

error: Content is protected !!