ಮರ್ಕಂಜ: ನಿವೃತ್ತ ಶಿಕ್ಷಕ ಅಚ್ಚುತ.ಪಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಸರಕಾರಿ ಪ್ರೌಢಶಾಲೆ ಮರ್ಕಂಜ ಇಲ್ಲಿ ಸುಮಾರು 27 ವರ್ಷಗಳಿಂದ ಸೇವೆ ಸಲ್ಲಿಸಿ ಡಿ.31ರಂದು ನಿವೃತ್ತರಾದ ಅಚ್ಚುತ ಪಿ. ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮರ್ಕಂಜ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಆನಂದ ಬಾಣೂರು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಚಿಪಿಲಿ, ಗ್ರಾಮ ಪಂಚಾಯತ್ ಅಧ್ಯಕ್ಷೆ...

ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ ನಂತರ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ಆ ಬಳಿಕ ಶ್ರೀ ಕೊರಗಜ್ಜ ದೈವದ ನೇಮೋತ್ಸವ...
Ad Widget

ಡಿ.31: ಮರ್ಕಂಜ ಸರಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಅಚ್ಯುತ.ಪಿ ಸೇವಾ ನಿವೃತ್ತಿ

ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಅಚ್ಯುತ.ಪಿ ರವರು ಡಿ.31ರಂದು ತಮ್ಮ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.ಶ್ರೀ ಅಚ್ಯುತ.ಪಿ ರವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರ, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಗುತ್ತಿಗಾರಿನಲ್ಲಿ ಪಡೆದು, ಪಿ. ಯು. ಶಿಕ್ಷಣವನ್ನು ಎಸ್.ಎಸ್ ಪಿ.ಯು. ಕಾಲೇಜು ಸುಬ್ರಹ್ಮಣ್ಯದಲ್ಲಿ ಪೂರೈಸಿರುತ್ತಾರೆ. ಧರ್ಮಸ್ಥಳ ಮಂಜುನಾಥೇಶ್ವರ...

ನಿನಾದ ಸಾಂಸ್ಕೃತಿಕ ಕೇಂದ್ರದಿಂದ ಕಲಾವಿದರ ತಂಡ ರಚನೆಗಾಗಿ ಆಸಕ್ತ ಉದಯೋನ್ಮುಖ ಕಲಾವಿದರಿಗೆ ಆಹ್ವಾನ

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಕಳಂಜ ಕಳೆದ ನಾಲ್ಕು ವರ್ಷಗಳಲ್ಲಿ ವಿವಿಧ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆಯೋಜಿಸುತ್ತಿದ್ದು, ಇದೀಗ ನಿನಾದ ತನ್ನದೇ ಆದ ಕಲಾವಿದರ ತಂಡ ರಚನೆಗಾಗಿ ಸುಳ್ಯ, ಪುತ್ತೂರು ಹಾಗೂ ಕಡಬ ಪರಿಸರದ ಉದಯೋನ್ಮುಖ ಹಾಗೂ ನುರಿತ ಕಲಾವಿದರನ್ನು ಒಗ್ಗೂಡಿಸಿ ವಿವಿಧ ತಂಡಗಳನ್ನು ರಚಿಸಿ ಜಿಲ್ಲೆ, ರಾಜ್ಯ ಹಾಗೂ...

ಜ.01: ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ ಬಯಲಾಟ ನಾಗ ಸಂಜೀವನ

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ "ಬಾಬು ಮಾಸ್ಟರ್ ನೆನಪು" ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್...

ಕೆ.ವಿ.ಜಿ.ಡೆಂಟಲ್ ಕಾಲೇಜಿನಲ್ಲಿ ರ‌್ಯಾಗಿಂಗ್ ನಡೆದಿಲ್ಲ – ಪ್ರಾಂಶುಪಾಲರ ಸ್ಪಷ್ಟನೆ

ಕೆ.ವಿ.ಜಿ. ದಂತಮಹಾವಿದ್ಯಾಲಯದ ವಿದ್ಯಾರ್ಥಿಗಳ ಮಧ್ಯೆ ಡಿ.29 ರಂದು ನಡೆದ ಕಲಹದ ಕುರಿತು ಪ್ರಾಂಶುಪಾಲರು ಸ್ಪಷ್ಟಿಕರಣ ನೀಡಿದ್ದಾರೆ. ರ‌್ಯಾಗಿಂಗ್ ನಡೆದಿದೆ ಎಂದು ಪ್ರಚಾರ ಪಡೆದಿರುವ ವಿಚಾರಗಳು ಸತ್ಯಕ್ಕೆ ದೂರವಾಗಿದೆ. ಡಾ| ಪಲ್ಲವಿ ಎನ್.ಪಿ. ನಮ್ಮ ಸಂಸ್ಥೆಯ 3ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಮೂಲತ: ಬೆಂಗಳೂರಿನ ವೈಟ್ ಫೀಲ್ಡ್ ನವರಾಗಿರುತ್ತಾರೆ. ಡಾ. ಪಲ್ಲವಿಯವರು ನಮ್ಮದೇ, ಕೆ.ವಿ.ಜಿ. ದಂತ ಮಹಾವಿದ್ಯಾಲಯದ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಭೇಟಿ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಸ್ಮೃತಿ ಇರಾನಿ ಅವರು ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.ಕಿರುಷಷ್ಠಿ ಸಭಾಭವನದಲ್ಲಿ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಆನಂತರ...

ಶುಭವಿವಾಹ: ಚಿ|ರಾ| ಯತೀಶ್.ಕೆ – ಚಿ|ಸೌ| ದೀಕ್ಷಿತಾ

ಬಾಳಿಲ ಗ್ರಾಮದ ಕುಕ್ಕುತ್ತಡಿ ದಿ|ಜತ್ತಪ್ಪ ಗೌಡರ ಪುತ್ರ ಚಿ|ರಾ| ಯತೀಶ್.ಕೆ ರವರ ವಿವಾಹವು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಪುಳಿತ್ತಡಿ ಪುಟ್ಟಣ್ಣ ಗೌಡರ ಪುತ್ರಿ ಚಿ|ಸೌ| ದೀಕ್ಷಿತಾ ರವರೊಂದಿಗೆ ಡಿ.25ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು.

ಡಿ.30: ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ರಾತ್ರಿ ಗಂಟೆ 8.00ಕ್ಕೆ ಅನ್ನಸಂತರ್ಪಣೆ...

ಸುಳ್ಯ: ಜಯನಗರ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ

ಸ.ಉ.ಹಿ.ಪ್ರಾಥಮಿಕ ಶಾಲೆ ಜಯನಗರ ಇಲ್ಲಿ ಡಿ.17ನೇ ಶನಿವಾರದಂದು ಶಾಲಾ ವಾರ್ಷಿಕೋತ್ಸವನ್ನು ನಡೆಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಮೀನುಗಾರಿಕಾ ನಿಗಮದ ಮಾನ್ಯ ಅಧ್ಯಕ್ಷರಾದ ಶ್ರೀ ಎ.ವಿ ತೀರ್ಥರಾಮ ಇವರು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಕಂದಡ್ಕ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಶ್ರೀಮತಿ ಶೀತಲ್ ಯು. ಕೆ K. E....
Loading posts...

All posts loaded

No more posts

error: Content is protected !!