ಎಡಮಂಗಲ ವಿ.ಹಿಂ.ಪ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಮೇಲೆ ಕೇಸು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ

ಭಜನೆ, ಭಜಕರ ವಿರುದ್ಧ ಅಶ್ಲೀಲವಾಗಿ ಬೇಕಾಬಿಟ್ಟಿ ಬರಹ ಬರೆದು ಹಿಂದೂ ಸಮಾಜದ ಕೆಂಗಣ್ಣಿಗೆ ಗುರಿಯಾದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಮೇಲೆ ಕೇಸು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಎಡಮಂಗಲ ವಿ.ಹಿಂ.ಪ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಎಡಮಂಗಲ ವಿ.ಹಿಂ.ಪ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಇದರ ಗೌರವಾಧ್ಯಕ್ಷರಾದ...

ನಿಂತಿಕಲ್ಲು: ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ “ಲಕ್ಕೀ ಡ್ರಾ” ಯೋಜನೆಯ ಬಂಪರ್ ಬಹುಮಾನ ಹಸ್ತಾಂತರ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ ವಿನೂತನ "ಲಕ್ಕೀ ಡ್ರಾ" ಯೋಜನೆಯ ಬಂಪರ್ ಬಹುಮಾನದ ಡ್ರಾ ಇತ್ತೀಚೆಗೆ ನಡೆಯಿತು. ಬಂಪರ್ ಬಹುಮಾನವಾದ ಟಿ.ವಿ.ಎಸ್ ಜ್ಯುಪಿಟರ್ ಸ್ಕೂಟರ್ ಅದೃಷ್ಟಶಾಲಿ ವಿಜೇತರಾದ ನವೀನ್ ಮುಂಡಾಜೆ(ಹರಿಹರ) ಇವರಿಗೆ ಲಭಿಸಿದ್ದು, ವಿಜೇತರಿಗೆ ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು ಬಹುಮಾನವನ್ನು ಹಸ್ತಾಂತರಿಸಿದರು.
Ad Widget

ದೈವದ ಕಲದಲ್ಲಿ ಸಂಧಿ ಪಾಡ್ದನದ ಪ್ರಾಮುಖ್ಯತೆ – ಭಾಸ್ಕರ ಗೌಡ ಜೋಗಿಬೆಟ್ಟು

ಮಂತ್ರ ಶ್ಲೋಕವಿಲ್ಲದೆ ಪೂಜಾ ವಿಧಾನಗಳು ಅಪೂರ್ಣವಾಗುವುದಾದರೆ ಸಂಧಿ ಪಾಡ್ದನವಿಲ್ಲದೆ ನೇಮ ಕೋಲಗಳು ಅಪೂರ್ಣವಾಗುವುದಿಲ್ಲವೇ ?? ಹೀಗೊಂದು ಪ್ರಶ್ನೆ ..... ತುಳುನಾಡಿನಲ್ಲಿ ದೈವರಾಧನೆಗೆ ಅತ್ಯಂತ ಪೂಜ್ಯನೀಯ ಸ್ಥಾನಮಾನ ಇದೆ. ದೈವರಾಧನೆಯು ತುಳುನಾಡಿನಲ್ಲಿ ಪ್ರತಿಯೊಬ್ಬರು ಆರಾಧಿಸಿಕೊಂಡು ಬರುತ್ತಿರುವ ಶಕ್ತಿಗಳಾಗಿದ್ದು , ತನ್ನದೆ ಆದ ಕಟ್ಟುಪಾಡುಗಳನ್ನು ಹೊಂದಿದೆ. ದೇವರ ವೈದಿಕ ಪೂಜಾ ವಿಧಾನಗಳಲ್ಲಿ ಮಂತ್ರ ಶ್ಲೋಕಗಳು ಎಷ್ಟು ಮುಖ್ಯವೊ ,ದೈವದ...

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.15ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಆರಂಭಗೊಂಡಿದೆ.ಜಾತ್ರೋತ್ಸವದ ಅಂಗವಾಗಿ ಡಿ.15ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಹಸಿರು ಹೊರೆ ಕಾಣಿಕೆ ಸಮರ್ಪಣೆ, ಸುಹಾಸಿನಿ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ ,ಪ್ರಸಾದ ವಿತರಣೆ ನಡೆದು,...

ಆರೋಗ್ಯಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಿ – ಸಚಿವ ಅಂಗಾರ – ದುಗ್ಗಲಡ್ಕದಲ್ಲಿ ನಮ್ಮ ಕ್ಲಿನಿಕ್ ಸೇವೆ ಆರಂಭ

ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಪ್ರಾರಂಭಿಸುತ್ತಿರುವ “ನಮ್ಮ ಕ್ಲಿನಿಕ್” ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕದಲ್ಲಿ ಡಿ.14ರಂದು ಕಾರ್ಯಾರಂಭಗೊಂಡಿತು. ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ...

ಡಿ.17 ರಂದು ಪಂಬೆತ್ತಾಡಿಯಲ್ಲಿ ಗ್ರಾಮ ವಾಸ್ತವ್ಯ – ಪೂರ್ವಭಾವಿ ಸಭೆ

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದಲ್ಲಿ ಡಿ.17 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಸುಳ್ಯ, ಬಿ-ಗ್ರೇಡ್ ತಹಶೀಲ್ದಾರರು ತಾಲೂಕು ಕಛೇರಿ ಸುಳ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಸಿ.ಡಿ.ಪಿ.ಯು ಸುಳ್ಯ ತಾಲೂಕು,...

ಪೆರಾಜೆ : ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ಪ್ರಾತ್ಯಕ್ಷಿಕೆ

ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಕೊಡಗು ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆಯು ಡಿ.14 ರಂದು ಸಹಕಾರ ಸದನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು ಹಾಗೂ ತಾಲೂಕು ಸಾಗುವುಳಿ...

ಪರಪ್ಪೆ ಬಳಿ ಕಾರು ಅಪಘಾತ – ತಾಯಿ,ಮಗು ಮೃತ್ಯು

ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆ ದಿಬ್ಬಣದ ಇನೋವಾ ಕಾರು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಸುಳ್ಯ ಮೂಲದ ತಾಯಿ ಮತ್ತು ಮಗುಮೃತಪಟ್ಟು ನಾಲ್ವರು ತೀವ್ರ ಜಖಂಗೊಂಡ ಘಟನೆ ಡಿ12 ರಂದು ಸಂಜೆ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ನಿವಾಸಿ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ೨೮ ವರ್ಷದ...

ಬೆಳ್ಳಾರೆ ಕೆಪಿಎಸ್ ಶಾಲಾ ಮುಖ್ಯೋಪಾಧ್ಯಾಯ
ಮಾಯಿಲಪ್ಪರಿಗೆ ‘ಅಕ್ಷರ ಸಿರಿ ರಾಜ್ಯ ಪ್ರಶಸ್ತಿ’

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಕೊಡಮಾಡುವ `ಅಕ್ಷರ ಸಿರಿ’ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳ್ಳಾರೆ ಕೆ.ಪಿ.ಎಸ್. ಶಾಲಾ ಮುಖ್ಯೋಪಾಧ್ಯಾಯರಾದ ಮಾಯಿಲಪ್ಪರವರು ಭಾಜನರಾಗಿದ್ದು, ನ.೩೦ರಂದು ತುಮಕೂರಿನ ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕರ ಸಮಾವೇಶದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಪ್ರಶಸ್ತಿ ಪ್ರದಾನಗೈದರು.ಮಾಯಿಲಪ್ಪರು ೨೦೨೨ನೇ ಸಾಲಿನ ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪಡೆದಿದ್ದರಲ್ಲದೆ, ಹಲವು ಸಂಘ ಸಂಸ್ಥೆಗಳು...

ಶಿಕ್ಷಣದಲ್ಲಿ ಭಾರತೀಯ ಕೌಶಲ್ಯಗಳಿಗೆ ಒತ್ತು ಕೊಡಿ:
ಶ್ರೀ ಶ್ರೀ ವಿದ್ಯಾ ಪ್ರಸನ್ನ ಸ್ವಾಮೀಜಿ

*ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ* ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸ ಶಿಕ್ಷಕರಿಂದ ಹಾಗೂ ಹೆತ್ತವರಿಂದ ಆಗಬೇಕು. ಪ್ರತಿಭೆಯ ಅನಾವರಣ ಆಗಬೇಕಾದರೆ ಸತತ ಸಾಧನೆ ಅಗತ್ಯ. ಶಿಕ್ಷಣದಲ್ಲಿ ಭಾರತೀಯ ಕೌಶಲ್ಯಗಳಿಗೆ ಹೆಚ್ಚು ಒತ್ತು ಕೊಡಬೇಕು. ಬಾಲ್ಯದಿಂದಲೇ ಮಕ್ಕಳಿಗೆ...
Loading posts...

All posts loaded

No more posts

error: Content is protected !!