- Friday
- May 8th, 2026
ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ 4ನೇ ವರ್ಷದ ಶಾರದಾಂಬ ಉತ್ಸವವು ಅ.5ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಿತು. ಬೆಳಿಗ್ಗೆ ಗಣಪತಿ ಹವನ, ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ಶಾರದಾಂಬ ದೇವಿಯ ವಿಗ್ರಹ ಪ್ರತಿಷ್ಠೆ, ನಡೆಯಿತು. .ಬಳಿಕ ಬಾಲ ಸರಸ್ವತಿ ಹೋಮ, ಅಕ್ಷರಾಭ್ಯಾಸ, ಸಾಮೂಹಿಕ...
ಸುಳ್ಯ ನಾಡ ಹಬ್ಬಗಳ ದಿನಾಚರಣಾ ಸಮಿತಿ,ತಾಲೂಕು ಆಡಳಿತ ಇದರ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವು ಅ.9ರಂದು ಬೆಳಗ್ಗೆ 10:30 ಕ್ಕೆ ಸುಳ್ಯ ತಾಲೂಕು ಪಂಚಾಯತ್ " ಸಾಮರ್ಥ್ಯ ಸೌಧದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನುಗಾರಿಕೆ, ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ವಹಿಸಲಿದ್ದಾರೆ. ಉದ್ಘಾಟನೆಯನ್ನು ಸುಳ್ಯ ನಗರ...
ಕಲ್ಮಕಾರು ಗ್ರಾಮದ ಚನಿಯಪ್ಪ ನಾಯ್ಕ ಪನ್ನೆ ಅವರು ಅಕ್ಟೋಬರ್ 06 ರಂದು ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಕುಟುಂಬಸ್ಥರು ಹಾಗೂ ಬಂಧು ಮಿತ್ರರುಗಳನ್ನು ಅಗಲಿದ್ದಾರೆ.
ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧೀನಲ್ಲಿರುವ ಹಾಸನದ ಮತ್ಸ್ಯ ದರ್ಶನಿಗೆ ಕೆ.ಎಫ್.ಡಿ.ಸಿ. ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ ರವರು ಹಠತ್ತಾಗಿ ಭೇಟಿದರು. ಕಛೇರಿಯ ಲೆಕ್ಕಪತ್ರಗಳ ಪರಿಶೀಲನೆ ನಡೆಸಿದರು.
ಐನೆಕಿದು ಗ್ರಾಮದ ಕೊಪ್ಪಳಗದ್ದೆ ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದನದ ಹತ್ಯೆ ಮಾಡಿದವರು ಹಾಗೂ ಸ್ಥಳಿಯವಾಗಿ ಸಹಕರಿಸಿದವರು ಸಿಗಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಅ.04 ರಂದು ಶ್ರೀ ಹರಿಹರೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ಮಹಿಳೆಯೋರ್ವರ ಕಿವಿಯ ಬೆಂಡೋಲೆ ಬಿದ್ದು ಹೋಗಿತ್ತು. ಇದು ಉಬರಡ್ಕ ಗ್ರಾಮದ ರಾಧಾಕೃಷ್ಣ ಬೈತಡ್ಕ ಹಾಗೂ ಹವ್ಯಾ ಬೈತಡ್ಕ ರವರ ಮಗಳಾದ ಜನಿತಾಳಿಗೆ ಸಿಕ್ಕಿತ್ತು. ಕೂಡಲೇ ಅದನ್ನು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಪ್ರಾಮಾಣಿಕತೆ ಮೆರೆದ ಆಕೆಗೆ ವ್ಯವಸ್ಥಾಪನಾ ಸಮಿತಿ ವತಿಯಿಂದ ಭಗವದ್ಗೀತೆ ಪುಸ್ತಕ ನೀಡಿ ಗೌರವಿಸಲಾಯಿತು.
ಕಲ್ಲಪ್ಪಳ್ಳಿ ಪ್ರೀತಿ ಕಲಾ ಮತ್ತು ಕ್ರೀಡಾ ಸಂಘದ ಮಹಾಸಭೆಯು ಕ್ಲಬ್ ನ ಕಚೇರಿಯಲ್ಲಿ ಎನ್. ನಿರಂಜನ ಮಾಸ್ತರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. Nithin MS ಕಾರ್ಯದರ್ಶಿ ಗುಡ್ಡಪ್ಪ ವರದಿ ವಾಚಿಸಿದರು. ಲೆಕ್ಕಪತ್ರ ಅಂಗೀಕಾರವಾದ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಹೇಶ್ ಗರುಗುಂಜ, ಕಾರ್ಯದರ್ಶಿಗಳಾಗಿ ವಸಂತ ಯಂ.ಯಂ., ಖಜಾಂಚಿಯಾಗಿ ನಿತಿನ್ ಯಂ.ಎಸ್., ಉಪಾಧ್ಯಕ್ಷರಾಗಿ ಪ್ರದೀಪ್...
ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಿವಿಲ್ ಪೊಲೀಸ್ /ರಿಸರ್ವ್ ಪೊಲೀಸ್ ಮತ್ತು ಪಿ.ಯಸ್.ಐ ನೇಮಕಾತಿಯ ಲಿಖಿತ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ಅ.7 ರಂದು ಶನಿವಾರ ಬೆಳಿಗ್ಗೆ 9.00 ಕ್ಕೆಪಂಚಾಯತ್ ಬಳಿಯ ಪ. ವರ್ಗದ ಸಭಾ ಭವನದಲ್ಲಿ ನಡೆಯಲಿದೆ. ಬೆಂಗಳೂರು ನಗರ ಠಾಣೆಯ ಪಿ.ಎಸ್.ಐ. ಪ್ರದೀಪ್ ಗೌಡ ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ...
ಸುಳ್ಯದ ಲಾಲ್ ಬಹದ್ದೂರ ಶಾಸ್ತ್ರಿ ಸಾಂಸ್ಕೃತಿಕ ಕಲಾ ಸಂಘದಿಂದ ಸರಕಾರಿ ಆಸ್ಪತ್ರೆಯಲ್ಲಿಯ ರೋಗಿಗಳಿಗೆ ಹಣ್ಣು ವಿತರಣಾ ಕಾರ್ಯಕ್ರಮ ಕಾರ್ಯಕ್ರಮವು ಅಕ್ಟೊಬರ್ 2 ರಂದು ನಡೆಯಿತು . ಅಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮತ್ತು ಮಹಾತ್ಮಾ ಗಾಂಧೀಜಿ ಅವರ ಜಯಂತಿ ಇದ್ದ ಪ್ರಯುಕ್ತ ಸಂಘಟನೆಯು ರೋಗಿಗಳು ಬೇಗ ಗುಣಮುಖರಾಗಿ ಆರೋಗ್ಯ ಏಳಿಗೆ ಕಂಡು ಸುಂದರ ಬಾಳು...
ಎಲಿಮಲೆಯ ಸಮೀಪದ ಜಬಳೆ ಬಳಿ ಮಾರುತಿ ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಅಣ್ಣ ಮತ್ತು ತಂಗಿ ಇಬ್ಬರೂ ಮೃತಪಟ್ಟ ಹೃದಯವಿದ್ರಾಹಕ ಘಟನೆ ಇಂದು ವರದಿಯಾಗಿದೆ. ಇದ್ದ ಇಬ್ಬರೂ ಮಕ್ಕಳನ್ನು ಕಳೆದುಕೊಂಡು ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಎಲಿಮಲೆಗೆ ಆಯುಧಪೂಜೆಗೆ ಹೋಗಿದ್ದ ನಿಶಾಂತ್ ತನ್ನ ತಂಗಿ ಮೋಕ್ಷಳನ್ನು ಕರೆದುಕೊಂಡು ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಸುಳ್ಯ ಕಡೆಯಿಂದ...
Loading posts...
All posts loaded
No more posts
