- Friday
- May 8th, 2026
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಂದ ಪ್ರಾರ್ಥನೆ, ಭಾಷಣ ನಡೆಯಿತು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಪಾರೆಪ್ಪಾಡಿ, ಸಹ ಶಿಕ್ಷಕ ಕುಶಾಲಪ್ಪ ತುಂಬತ್ತಾಜೆ ಸಂದರ್ಭೋಚಿತವಾಗಿ...
ಚೊಕ್ಕಾಡಿ ಪ್ರೌಢಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕದಲ್ಲಿ ಅಕ್ಟೋಬರ್ 2ರಂದು ಗಾಂಧೀ ಜಯಂತಿಯನ್ನು ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿಯವರು ಹಾಗೂ ಆಂಗ್ಲಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಚೈತ್ರಾ ಅವರು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಅನಂತರ ಗಾಂಧೀಜಿಯವರ ಮೆಚ್ಚಿನ ಗೀತೆಗಳನ್ನು ಹಾಡಲಾಯಿತು. ಶಿಕ್ಷಕರಾದ ಹರಿಪ್ರಸಾದ್ ಅವರು ಸ್ವಚ್ಛತೆ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಿದರು....
ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭಾ ಕಾರ್ಯಕ್ರಮವು ಸೆ.18 ರಂದು ದ್ವಾರಕಾ ಸಭಾ ಭವನದಲ್ಲಿ ನಡೆಯಿತು.ಸಂಘದ ಮಹಾ ಸಭೆಯ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಮಹಾಲಿಂಗನ್ ಬಾಜಿರ್ತೊಟ್ಟಿ, ಶಂಕರ ಪಾಟಾಳಿ ಪರಿವಾರಕಾನ ಅವರು ಮುಖ್ಯ ಅತಿಥಿಗಳಾಗಿದ್ದರು. ವಾರ್ಷಿಕ ಲೆಕ್ಕ ಪತ್ರವನ್ನು ಸಂಘದ ಖಜಾಂಜಿ...
ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಗುರುರಾಜ್ ನಿಡುಬೆಯವರ ಮಾಲಕತ್ವದ ಕೃಷಿ ಯಂತ್ರೋಪಕರಣಗಳ ಮಳಿಗೆ ಪಂಚಶ್ರೀ ಆಗ್ರೋಟೆಕ್ ಅ.02 ರಂದು ಶುಭಾರಂಭಗೊಂಡಿತು. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ .ಮನ್ಮಥ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅಚ್ಚುತ ಗೌಡ ಕುದುಂಗು, ಜೆ.ಟಿ.ವೆಂಕಪ್ಪ ಗೌಡ ಜಬಳೆ,ಕಟ್ಟಡದ ಮಾಲಕರಾದ ಸತೀಶ...
ಗಾಂಧಿನಗರದ ಶುಭಶ್ರೀ ಮಹಿಳಾ ಮಂಡಲ ಹಾಗೂ ಇನ್ನರ್ ವೀಲ್ ಕ್ಲಬ್, ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಲೀಲಾದಾಮೋದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಶಿಕ್ಷಕರಿಗೆ ಕೊಡಮಾಡುವ "ಉತ್ತಮ ಶಿಕ್ಷಕ ಪ್ರಶಸ್ತಿ" ಸನ್ಮಾನ ನೆರವೇರಿಸಿದರು. ಶಿಕ್ಷಕ ವೃತ್ತಿ ಸಮಾಜದಲ್ಲಿ ಒಂದು ಗೌರವಯುತ ಸ್ಥಾನವನ್ನು...
ಗಾಂಧಿ ಜಯಂತಿಯ ಅಂಗವಾಗಿ ಇಂದು ಬೆಳ್ಳಾರೆ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ "ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು,...
ಕಲ್ಲಪ್ಪಳ್ಳಿ ಶ್ರೀ ಷಣ್ಮುಕ ಜನರಲ್ ಸ್ಟೋರ್, ಶಾಮಿಯಾನ ಮತ್ತು ಲೈಟಿಂಗ್ಸ್ ಪಾಡಿಕೊಚ್ಚಿ ಮಾನಸ ನಿಲಯ ಕುಟುಂಬಸ್ತರ ಸಹಕಾರದೊಂದಿಗೆ ಅ.1 ರಂದು ಮೂರನೆ ವರ್ಷದ ಆಯುಧ ಪೂಜೆ ಪುರೋಹಿತ ವೆಂಕಟರಾಜ್ ಇವರ ನೇತೃತ್ವದಲ್ಲಿ ನಡೆಯಿತು.
ಮೈಸೂರು ದಸರಾ ಹಬ್ಬದ ಅಂಗವಾಗಿ ಮೈಸೂರಿನ ಮಹಾರಾಜಾ ಕಾಲೇಜಿನ ವೇದಿಕೆ ಯಲ್ಲಿ ನಡೆಯುವ ಪ್ರತಿಷ್ಠಿತ”ಯುವದಸರಾ” ಕಾರ್ಯಕ್ರಮದಲ್ಲಿ ಸುಳ್ಯದ ರಂಗ ಮಯೂರಿ ಕಲಾಶಾಲೆಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಯಕ್ಷನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು. ಸಿಗ್ನೇಚರ್ ಡ್ಯಾನ್ಸ್ ಕಂಪನಿ ಮೈಸೂರು ತಂಡದ ಸಹಯೋಗದಲ್ಲಿ ವಿನೋದ್ ಕರ್ಕೇರ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿಯ ರಾಹುಲ್ ಎಸ್ ರಾವ್ ,ಪೃಥ್ವಿ ನಾಯಕ್ ತಂಡದ...
ಸುಳ್ಯದ ಲ್ಯಾಂಪ್ ಸೊಸೈಟಿ ಪಡಿತರ ಕೇಂದ್ರದ ಮಹಿಳಾ ಸಿಬ್ಬಂದಿಯ ಮೊಬೈಲ್ ಫೋನನ್ನು ಅಕ್ಕಿ ಪಡೆಯಲೆಂದು ಬಂದ ಮಹಿಳೆಯೋರ್ವರು ಕಳ್ಳತನ ಮಾಡಿದ ಸಿ ಸಿ ಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ. ಈ ಘಟನೆಯು ಸೆ. 24ರಂದು ಸಂಜೆ ಘಟನೆ ನಡೆದಿದ್ದು ಸೊಸೈಟಿಯಲ್ಲಿ ಬಿಲ್ ಕೌಂಟರಿನ ಮೇಲೆ ಇರಿಸಿದ್ದ ಸಿಬ್ಬಂದಿಯ ಮೊಬೈಲ್ ಫೋನನ್ನು ಮಹಿಳೆ ತಾನು ಸೊಸೈಟಿಯಿಂದ...
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ವಕ್ತಾರ ಭರತ್ ಮುಂಡೋಡಿ ರವರಿಂದ ಸೆ. 27ರಂದು ಪತ್ರಿಕಾಗೋಷ್ಟಿ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಿ ಸಿ ಜಯರಾಮ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಪಕ್ಷದ ನಾಯಕ ರಾಹುಲ್ ಗಾಂಧೀಯವರು ಭಾರತ್ ಜೋಡೋ ಕಾರ್ಯಕ್ರಮ ಭಾರತದ ಐಕ್ಯತೆ ಕಾರ್ಯಕ್ರಮ ನಡೆಸುತ್ತಿದ್ದಾರೆ. ಪ್ರೀತಿ...
Loading posts...
All posts loaded
No more posts
