- Saturday
- June 27th, 2026
ಗಾಂಧಿನಗರದ ಶುಭಶ್ರೀ ಮಹಿಳಾ ಮಂಡಲ ಹಾಗೂ ಇನ್ನರ್ ವೀಲ್ ಕ್ಲಬ್, ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಲೀಲಾದಾಮೋದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಶಿಕ್ಷಕರಿಗೆ ಕೊಡಮಾಡುವ "ಉತ್ತಮ ಶಿಕ್ಷಕ ಪ್ರಶಸ್ತಿ" ಸನ್ಮಾನ ನೆರವೇರಿಸಿದರು. ಶಿಕ್ಷಕ ವೃತ್ತಿ ಸಮಾಜದಲ್ಲಿ ಒಂದು ಗೌರವಯುತ ಸ್ಥಾನವನ್ನು...
ಗಾಂಧಿ ಜಯಂತಿಯ ಅಂಗವಾಗಿ ಇಂದು ಬೆಳ್ಳಾರೆ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ "ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು,...
ಕಲ್ಲಪ್ಪಳ್ಳಿ ಶ್ರೀ ಷಣ್ಮುಕ ಜನರಲ್ ಸ್ಟೋರ್, ಶಾಮಿಯಾನ ಮತ್ತು ಲೈಟಿಂಗ್ಸ್ ಪಾಡಿಕೊಚ್ಚಿ ಮಾನಸ ನಿಲಯ ಕುಟುಂಬಸ್ತರ ಸಹಕಾರದೊಂದಿಗೆ ಅ.1 ರಂದು ಮೂರನೆ ವರ್ಷದ ಆಯುಧ ಪೂಜೆ ಪುರೋಹಿತ ವೆಂಕಟರಾಜ್ ಇವರ ನೇತೃತ್ವದಲ್ಲಿ ನಡೆಯಿತು.
ಮೈಸೂರು ದಸರಾ ಹಬ್ಬದ ಅಂಗವಾಗಿ ಮೈಸೂರಿನ ಮಹಾರಾಜಾ ಕಾಲೇಜಿನ ವೇದಿಕೆ ಯಲ್ಲಿ ನಡೆಯುವ ಪ್ರತಿಷ್ಠಿತ”ಯುವದಸರಾ” ಕಾರ್ಯಕ್ರಮದಲ್ಲಿ ಸುಳ್ಯದ ರಂಗ ಮಯೂರಿ ಕಲಾಶಾಲೆಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಯಕ್ಷನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು. ಸಿಗ್ನೇಚರ್ ಡ್ಯಾನ್ಸ್ ಕಂಪನಿ ಮೈಸೂರು ತಂಡದ ಸಹಯೋಗದಲ್ಲಿ ವಿನೋದ್ ಕರ್ಕೇರ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿಯ ರಾಹುಲ್ ಎಸ್ ರಾವ್ ,ಪೃಥ್ವಿ ನಾಯಕ್ ತಂಡದ...
ಸುಳ್ಯದ ಲ್ಯಾಂಪ್ ಸೊಸೈಟಿ ಪಡಿತರ ಕೇಂದ್ರದ ಮಹಿಳಾ ಸಿಬ್ಬಂದಿಯ ಮೊಬೈಲ್ ಫೋನನ್ನು ಅಕ್ಕಿ ಪಡೆಯಲೆಂದು ಬಂದ ಮಹಿಳೆಯೋರ್ವರು ಕಳ್ಳತನ ಮಾಡಿದ ಸಿ ಸಿ ಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ. ಈ ಘಟನೆಯು ಸೆ. 24ರಂದು ಸಂಜೆ ಘಟನೆ ನಡೆದಿದ್ದು ಸೊಸೈಟಿಯಲ್ಲಿ ಬಿಲ್ ಕೌಂಟರಿನ ಮೇಲೆ ಇರಿಸಿದ್ದ ಸಿಬ್ಬಂದಿಯ ಮೊಬೈಲ್ ಫೋನನ್ನು ಮಹಿಳೆ ತಾನು ಸೊಸೈಟಿಯಿಂದ...
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ವಕ್ತಾರ ಭರತ್ ಮುಂಡೋಡಿ ರವರಿಂದ ಸೆ. 27ರಂದು ಪತ್ರಿಕಾಗೋಷ್ಟಿ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಿ ಸಿ ಜಯರಾಮ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಪಕ್ಷದ ನಾಯಕ ರಾಹುಲ್ ಗಾಂಧೀಯವರು ಭಾರತ್ ಜೋಡೋ ಕಾರ್ಯಕ್ರಮ ಭಾರತದ ಐಕ್ಯತೆ ಕಾರ್ಯಕ್ರಮ ನಡೆಸುತ್ತಿದ್ದಾರೆ. ಪ್ರೀತಿ...
ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಇದರ ಅಂಗಸಂಸ್ಥೆಯಾಗಿ ಸೋಲಾರ್ ಪಾಯಿಂಟ್ ಪೈಂಟ್ಸ್ ಸಂಸ್ಥೆಯು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಸೆ.26 ರಂದು ಶುಭಾರಂಭಗೊಂಡಿತು. ಮಳಿಗೆಯನ್ನು ಶ್ರೀ ಭಾಸ್ಕರ ಬಲ್ಯಾಯರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಶ್ರೀ ನಾರಾಯಣ ಅಲೆಂಗಾರ, ಶ್ರೀ ಲಿಂಗಪ್ಪ ಗೌಡ ಸುಬ್ರಹ್ಮಣ್ಯ, ಶ್ರೀ...
ಜಗತ್ತಿನಲ್ಲಿ ಪ್ರತಿಯೊಬ್ಬರ ಜೀವನವೂ ಕೂಡ ಪ್ರಾರಂಭವಾಗೋದು ಶೂನ್ಯದಿಂದಲೇ. ಶೂನ್ಯದಿಂದ ಪ್ರಾರಂಭವಾದ ಈ ಪಯಣದಲ್ಲಿ ಬದುಕು ನಮಗೆ ನೂರಾರು ಪಾಠಗಳನ್ನು ಕಲಿಸುತ್ತಾ ಮುಂದೆ ಸಾಗುತ್ತೆ. ಇಲ್ಲಿ ಸೋಲು ಹೇಗೆ ಗೆಲ್ಬೇಕು ಅಂತ ಕಲ್ಸಿದ್ರೆ, ಕಷ್ಟ ಹೇಗೆ ಬದುಕ್ಬೇಕು ಅಂತ ಕಲಿಸುತ್ತೆ. ನಾವಿಡುವ ಪ್ರತಿಯೊಂದು ಹೆಜ್ಜೆಗಳಲ್ಲೂ ಕೂಡ ಬದುಕು ಒಂದೊಂದು ಹೊಸ ಸವಾಲುಗಳನ್ನು ನಮ್ಮೆದುರು ತಂದು ನಿಲ್ಸುತ್ತೆ. ಮೊದಮೊದಲು...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಭಾಗ್ಯಲಕ್ಷ್ಮಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಎಡಮಂಗಲ. ಶಿಶು ಮತ್ತುಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಮತ್ತು ಎಡಮಂಗಲ ಗ್ರಾಮ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ , ಪೋಷನ್ ಅಭಿಯಾನ,ಹೆಣ್ಣು ಶಿಶು ಪ್ರದರ್ಶನ...
ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಸಂಸ್ಥೆಯು ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡುತ್ತಿದ್ದು, ಇದೀಗ ಇದರ ಅಂಗಸಂಸ್ಥೆಯಾಗಿ ಸೋಲಾರ್ ಪಾಯಿಂಟ್ ಪೈಂಟ್ಸ್ ಸಂಸ್ಥೆಯು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಸೆ.26 ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ತರಹದ ಪೈಂಟ್ಸ್ ಮತ್ತು ಪೈಂಟ್ ಸಾಮಗ್ರಿಗಳು ಮಿತದರದಲ್ಲಿ ದೊರೆಯುತ್ತದೆ....
Loading posts...
All posts loaded
No more posts
