- Friday
- May 8th, 2026
ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಇದರ ಅಂಗಸಂಸ್ಥೆಯಾಗಿ ಸೋಲಾರ್ ಪಾಯಿಂಟ್ ಪೈಂಟ್ಸ್ ಸಂಸ್ಥೆಯು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಸೆ.26 ರಂದು ಶುಭಾರಂಭಗೊಂಡಿತು. ಮಳಿಗೆಯನ್ನು ಶ್ರೀ ಭಾಸ್ಕರ ಬಲ್ಯಾಯರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಶ್ರೀ ನಾರಾಯಣ ಅಲೆಂಗಾರ, ಶ್ರೀ ಲಿಂಗಪ್ಪ ಗೌಡ ಸುಬ್ರಹ್ಮಣ್ಯ, ಶ್ರೀ...
ಜಗತ್ತಿನಲ್ಲಿ ಪ್ರತಿಯೊಬ್ಬರ ಜೀವನವೂ ಕೂಡ ಪ್ರಾರಂಭವಾಗೋದು ಶೂನ್ಯದಿಂದಲೇ. ಶೂನ್ಯದಿಂದ ಪ್ರಾರಂಭವಾದ ಈ ಪಯಣದಲ್ಲಿ ಬದುಕು ನಮಗೆ ನೂರಾರು ಪಾಠಗಳನ್ನು ಕಲಿಸುತ್ತಾ ಮುಂದೆ ಸಾಗುತ್ತೆ. ಇಲ್ಲಿ ಸೋಲು ಹೇಗೆ ಗೆಲ್ಬೇಕು ಅಂತ ಕಲ್ಸಿದ್ರೆ, ಕಷ್ಟ ಹೇಗೆ ಬದುಕ್ಬೇಕು ಅಂತ ಕಲಿಸುತ್ತೆ. ನಾವಿಡುವ ಪ್ರತಿಯೊಂದು ಹೆಜ್ಜೆಗಳಲ್ಲೂ ಕೂಡ ಬದುಕು ಒಂದೊಂದು ಹೊಸ ಸವಾಲುಗಳನ್ನು ನಮ್ಮೆದುರು ತಂದು ನಿಲ್ಸುತ್ತೆ. ಮೊದಮೊದಲು...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಭಾಗ್ಯಲಕ್ಷ್ಮಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಎಡಮಂಗಲ. ಶಿಶು ಮತ್ತುಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಮತ್ತು ಎಡಮಂಗಲ ಗ್ರಾಮ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ , ಪೋಷನ್ ಅಭಿಯಾನ,ಹೆಣ್ಣು ಶಿಶು ಪ್ರದರ್ಶನ...
ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಸಂಸ್ಥೆಯು ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡುತ್ತಿದ್ದು, ಇದೀಗ ಇದರ ಅಂಗಸಂಸ್ಥೆಯಾಗಿ ಸೋಲಾರ್ ಪಾಯಿಂಟ್ ಪೈಂಟ್ಸ್ ಸಂಸ್ಥೆಯು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಸೆ.26 ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ತರಹದ ಪೈಂಟ್ಸ್ ಮತ್ತು ಪೈಂಟ್ ಸಾಮಗ್ರಿಗಳು ಮಿತದರದಲ್ಲಿ ದೊರೆಯುತ್ತದೆ....
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಸೆ.22 ರಂದು ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ದೇವಕಿ ನೆತ್ತಾರ, ಸಹಶಿಕ್ಷಕರುಗಳು...
ರೋಟರಿ ಕ್ಲಬ್ ಸುಳ್ಯ ವತಿಯಿಂದ ವನವಾಸಿ ವಸತಿ ಗೃಹ ಅಡ್ಕಾರು ಇಲ್ಲಿಗೆ 25 ಫೈಬರ್ ಚಯರ್ ಗಳನ್ನು ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಇವರು ವಿತರಿಸಿ ಸಮಾಜದ ಕಟ್ಟ ಕಡೆಯ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಲು ರೋಟರಿ ವಿದ್ಯಾಸಿರಿ ಯೋಜನೆಯ ಮೂಲಕ ಹಲವಾರು ಕೊಡುಗೆಗಳನ್ನು ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ನುಡಿದರು. ಇದರ...
ರೈಟ್ ಟು ಲಿವ್ (ಕೋಟೆ ಫೌಂಡೇಷನ್) ಬೆಂಗಳೂರು ಮತ್ತು ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಆಧಾರಿತ ಉಚಿತ ಕಂಪ್ಯೂಟರ್ ಮತ್ತು ಜೀವನ ಕೌಶಲ್ಯಗಳ ತರಬೇತಿ ಕೇಂದ್ರವನ್ನು ಆರಂಭಿಸಿದೆ. ಪ್ರಸ್ತುತವಾಗಿ ಮೈಕ್ರೋಸಾಫ್ಟ್ ಆಫೀಸ್ 365, ಎಡೊಬೆ ಫೋಟೋಶಾಪ್/ ಕಾನ್ವ/ಮೈಕ್ರೋಸಾಫ್ಟ್, ಪಬ್ಲಿಷರ್ ( ಡಿಟಿಪಿ), ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್, ಟ್ಯಾಲಿ ಪ್ರೈಮ್, ಜಿಎಸ್ ಟಿ ಮತ್ತು...
ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.20 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲುರವರ ಅಧ್ಯಕ್ಷತೆವಹಿಸಿದರು. ಅವರು ಸಭೆಯಲ್ಲಿ ಭಾಗವಹಿಸಿದವರನ್ನು ಸ್ವಾಗತಿಸಿ ಮಾತನಾಡಿದರು. ಸಂಘವು 224.9 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ.48.46 ಲಕ್ಷ ಲಾಭಗಳಿಸಿದೆ. ಸದಸ್ಯರಿಗೆ ಶೇ.8 ಡಿವಿಡೆಂಟ್...
ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಸೆ. 19 ರಂದು ನಡೆಯಿತು.ಸಭಾ ಅಧ್ಯಕ್ಷತೆಯನ್ನು ಜಗನ್ನಾಥ ಪೂಜಾರಿ ವಹಿಸಿದ್ದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಭೆಗೆ ಬಂದ ಸುತ್ತೋಲೆ, ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದರು.ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಕಂಡುಬಂದಲ್ಲಿ ಅದಕ್ಕೆ ದಂಡ ವಿಧಿಸುವ ಸೂಚನೆಗೆ ಸಭೆಯಲ್ಲಿ ವಿಚಾರ ಪ್ರಸ್ತಾಪವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗಡಿಗೆ ಬರುವುದನ್ನು...
Loading posts...
All posts loaded
No more posts
