- Friday
- April 24th, 2026
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇದರ ಆಶ್ರಯದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆಯು ಬಂಟರ ಭವನ ಕೇರ್ಪಳ ಸುಳ್ಯದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಶಾಸಕರಾದ ಕು.ಭಾಗೀರಥಿ ಮುರುಳ್ಯ ರವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರಾದ ಕ್ಯಾ....
ಮಂಗಳೂರು ಸೆಂಟ್ರಲ್ ನಿಂದ ಪುತ್ತೂರುವರೆಗೆ ಮಾತ್ರ ಇದ್ದ ಪ್ಯಾಸೆಂಜರ್ ರೈಲು ಸೇವೆಯನ್ನು ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ ವಿಸ್ತರಿಸಬೇಕೆಂದು ಮನವಿ ಹೋರಾಟ ನಡೆದರೂ ಬೇಡಿಕೆ ಇಡೇರಿರಲಿಲ್ಲ. ಸಂಸದ ಬ್ರಿಜೇಶ್ ಚೌಟ ರವರ ಪ್ರಯತ್ನದಿಂದ ಸುಬ್ರಹ್ಮಣ್ಯದ ವರೆಗೆ ನೂತನ ಪ್ಯಾಸೆಂಜರ್ ರೈಲು ಆರಂಭಗೊಂಡಿದೆ.ಎ. 12 ರಂದು ಮಂಗಳೂರಿನಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಸಂಸದ ಬ್ರಿಜೇಶ್ ಚೌಟ, ಸ್ಪೀಕರ್ ಯು.ಟಿ.ಖಾದರ್...
ಸುಳ್ಯದ ಅಜ್ಜಾವರದ ಚೈತನ್ಯ ಸೇವಾಶ್ರಮ ದೇವರಕಳಿಯದಲ್ಲಿ ದಿನಾಂಕ 10-04-2025 ರಂದು ನಡೆದ ಶ್ರೀ ದೇವಿ ಭಗವತಿ ಮಂದಿರದ 27 ನೇ ವರ್ಷದ ವಾರ್ಷಿಕ ಪ್ರತಿಷ್ಟಾ ಮಹೋತ್ಸವ ಮತ್ತು ಜೋಡಿ ಸಾಹಿತ್ಯ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸುಳ್ಯದ ಸಾಹಿತಿ ಮತ್ತು ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ಅವರನ್ನು ಚೈತನ್ಯ ಸೇವಾಶ್ರಮದ ಶ್ರೀ ಶ್ರೀ ಯೋಗೇಶ್ವರನಂದ ಸರಸ್ವತಿ ಸ್ವಾಮೀಜಿಯವರು...
ವಕ್ಫ್ ಎನ್ನುವುದು ಇಸ್ಲಾಂ ಧರ್ಮೀಯರು ತಮ್ಮ ಸ್ವಂತ ಆಸ್ತಿಗಳನ್ನು ಧಾರ್ಮಿಕ ವಿಷಯಗಳಿಗೆ ದಾನ ಮಾಡುವುದಾಗಿದೆ. ಹೀಗೆ ದಾನ ಮಾಡುವ ಸ್ವತ್ತನ್ನು ವಕ್ಫ್ ಎನ್ನಲಾಗುತ್ತದೆ. ಈ ಹೆಸರಿನಲ್ಲಿ ಅಲ್ಲದಿದ್ದರೂ ಇದೇ ರೀತಿಯಲ್ಲಿ ದಾನಮಾಡುವ ಕ್ರಮ ಎಲ್ಲಾ ಧರ್ಮಗಳಲ್ಲೂ ಇದೆ.ಮತ್ತು ಇಂತಹಾ ಆಸ್ತಿಗಳು ಎಲ್ಲಾ ಧರ್ಮೀಯರ ಸಂರಕ್ಷಣೆಯಲ್ಲೂ ಇದೆ. ಇತ್ತೀಚಿಗೆ ಇಸ್ಲಾಮೋಫೋಭಿಯಾ ಎನ್ನುವ ಮಾನೋಧೌರ್ಬಲ್ಯ ಹೆಚ್ಚಾಗಿ ವ್ಯಾಪಿಸುತ್ತಿದ್ದು.ಚರಿತ್ರೆಯಲ್ಲಿ ಇಂತಹಾ...
ಸಹಕಾರಿ ಸಂಸ್ಥೆಯು ಲಾಭದ ಉದ್ದೇಶವನ್ನಿಟ್ಟುಕೊಳ್ಳದೇ ಮೂಲ ಉದ್ದೇಶವನ್ನು ಈಡೆರಿಸಿದಾಗ ಯಶಸ್ಸು ಸಾಧ್ಯ ಎಂದು ದ.ಕ. ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಸುಳ್ಯದ ಪ್ರಾ.ಕೃ.ಪ.ಸ.ಸಂಘದ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ 'ಲೋಕಾರ್ಪಣೆ ಸಮಾರಂಭದ ಸಭಾಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಹಕಾರಿ ಸಂಘವು ಮೂಲ ಉದ್ದೇಶಗಳ ಜತೆಗೆ...
ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘದ ನೂತನ ಕಟ್ಟಡ ' ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ' ಲೋಕಾರ್ಪಣೆಗೊಂಡಿತು. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು. ಮೂಡಬಿದ್ರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.13ರಿಂದ ಆಯೋಜಿಸಲಾಗಿದೆ. ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್...
ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಪೈಪ್ ಲೈನ್ ಕಾಮಗಾರಿ ನಡೆಯಿತ್ತಿದ್ದು ಪ್ರಸ್ತುತ ನೀರು ಸರಬರಾಜು ಆಗುತ್ತಿರುವ ನೀರಿನ ಪೈಪ್ ಗೆ ಹಾನಿ ಮಾಡಲಾಗಿದೆ. ಎ.11 ರಂದು ಮಧ್ಯಾಹ್ನದಿಂದ ನೀರು ಪೋಲಾಗುತ್ತಿದೆ. ಒಂದು ಅಭಿವೃದ್ಧಿ ಕಾಮಗಾರಿಗಾಗಿ ಇನ್ನೊಂದು ಕೆಲಸಕ್ಕೆ ಹಾನಿ ಮಾಡುವುದು ನಿರಂತರ ಮುಂದುವರೆದಿದೆ. ಇನ್ನೂ ಇದರ ಬಗ್ಗೆ ಸ್ಥಳೀಯಾಡಳಿತ ಎಚ್ಚೆತ್ತಿಲ್ಲ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದಿನಾಂಕ 04/04/25ರಿಂದ 10/04/2025 ರಂದು ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಇದರ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಸುಳ್ಯ...
ಏಪ್ರಿಲ್ 9 2025ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಇಂಟರ್ ಕ್ಲಾಸ್ ಮ್ಯಾನೇಜ್ಮೆಂಟ್ ಫೆಸ್ಟ್ ಜೆನೊವೇಟ್ ನಡೆಯಿತು. ಕಾಗೊ ಇನ್ಫಿನಿಟಿ ಎಕ್ಸಿಮ್ಸ್ ನ ಸ್ಥಾಪಕಿ ಹಾಗೂ ಸಿಇಒ ಕಾವ್ಯಾ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಹೇಗೆ ಪೂರಕವಾಗಿದೆ ಎಂದು ತಿಳಿಸಿದರು. ಬಿದಿರು ಗಿಡ ಹೇಗೆ...
Loading posts...
All posts loaded
No more posts
