- Friday
- May 8th, 2026
ಐನೆಕಿದು ಹಾಲುತ್ಪಾದಕರ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.08 ರಂದು ಅಮೃತ ಸಂಭ್ರಮ ಸಭಾಭವನ ಐನೆಕಿದು ಇಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಶ್ರೀಮತಿ ಪ್ರೇಮಾ.ಕೆ ವರದಿ ವಾಚಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದ.ಕ ಹಾಲು ಒಕ್ಕೂಟ ಸುಳ್ಯ ಇದರ...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 08/09/2022 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡವು ಫೈನಲ್ ಪಂದ್ಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು...
ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತದ ಐಕ್ಯತೆ ಮತ್ತು ಏಕತೆಗಾಗಿ ಹಮ್ಮಿಕೊಂಡಿರುವ ಸ್ವಾಂತಂತ್ರೋತ್ತರ ಭಾರತದ ಅಭೂತಪೂರ್ವ ಜನಾಂದೋಲನ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3500 ಕಿ.ಮೀ ದೂರದ ಪಾದಯಾತ್ರೆ, ಇಂದು ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ನಿರ್ವಿಘ್ನವಾಗಿ ಯಶಸ್ವೀಯಾಗಲಿ ಎಂದು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ, ಬೀರಮಂಗಲದ ಸಂತ...
ಏಕಾಗ್ರತೆ ಮತ್ತು ಶಿಸ್ತಿನ ಅನುಸರಣೆಯಿಂದ ಕ್ರೀಡಾಕ್ಷೇತ್ರದಲ್ಲಿ ಅಭ್ಯುದಯವಾಗಲು ಸಾಧ್ಯವಿದೆಸಾಧನೆಗೆ ಸ್ಥಿರವಾದ ಮನಸ್ಸು, ಏಕಾಗ್ರತೆ, ಸದೃಢ ದೇಹ ಅತ್ಯಗತ್ಯ. ಉತ್ತಮ ಆಹಾರ, ಉತ್ತಮ ನಡವಳಿಕೆ, ಉತ್ತಮ ಮನಸು ಎಂಬ ತ್ರಿವಳಿಗಳು ಜೀವನದಲ್ಲಿ ಸಾಧನೆಗೆ ಪೂರಕವಾಗಿದೆ. ಶ್ರಮ, ನಿಷ್ಠೆ, ಪರಿಶ್ರಮ, ಕ್ರೀಡೆಯಲ್ಲಿ ಆಸಕ್ತಿ ಬೇಕು. ಕ್ರೀಡೆಯಿಂದ ಮಾನಸಿಕ ಶಾಂತಿ ಮತ್ತು ನೆಮ್ಮದಿ ಪ್ರಾಪ್ತಿಯಾಗುತ್ತದೆ. ಶಿಸ್ತು ಮತ್ತು ಕ್ರೀಡಾಸ್ಪೂರ್ತಿಯಿಂದ ಕ್ರೀಡಾ...
ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಐ.ಕ್ಯೂ.ಎ.ಸಿ ಘಟಕದ ಸಹಯೋಗದಲ್ಲಿ ತರಗತಿವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಎಸ್ ಕಾಲೇಜು ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ ವಹಿಸಿದ್ದರು. ನಾಟಕ ಕಲಾವಿದ ಹಾಗೂ ನಿರ್ದೇಶಕರಾದ ರಾಮಚಂದ್ರ.ಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಾಂಸ್ಕೃತಿಕ ಸಮಿತಿಯ ಸದಸ್ಯರಾದ ಮನೋಹರ ಸ್ವಾಗತಿಸಿ. ಕುಮಾರಿ ವೈಷ್ಣವಿ ಹಾಗೂ ಶರಣ್ಯ ಪ್ರಾರ್ಥಿಸಿದರು....
ಜೆಡಿಎಸ್ ರಾಜ್ಯ ವಕ್ತಾರರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕಗೊಂಡಿದ್ದಾರೆ. ಎಂ.ಬಿ. ಸದಾಶಿವರವರು ಹಿರಿಯ ಜೆಡಿಎಸ್ ಮುಖಂಡರಾಗಿದ್ದು ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ. ಈ ಹಿಂದೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ಎಂ.ಬಿ. ಸದಾಶಿವರು ಕಾರ್ಯನಿರ್ವಹಿಸಿದ್ದರು. ಹಾಲಿ ಶಾಸಕರು,ಸಂಸದರು, ಮಾಜಿ ಶಾಸಕರುಗಳನ್ನೊಳಗೊಂಡ 62 ಜನರನ್ನು ರಾಜ್ಯ ವಕ್ತಾರರನ್ನಾಗಿ ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ ಇಬ್ರಾಹಿಂ ಆದೇಶ ಮಾಡಿದ್ದಾರೆ. ಪರಿಚಯ...
ರೋಟರಿ ಕ್ಲಬ್ ಮತ್ತು ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.06 ರಂದು ರೋಟರಿ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮತ್ತು ರೋಟರಿ ಪದವಿ ಪೂರ್ವ ಕಾಲೇಜು ಮಿತ್ತಡ್ಕ ಇದರ ಸಭಾಭವನದಲ್ಲಿ ಶಿಕ್ಷಕರಿಗೆ ಶಾಲು ಹೊದಿಸಿ ಕಿರುಕಾಣಿಕೆ ನೀಡಿ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಸ೦ಚಾಲಕರಾದ ರೊ.ಗಿರಿಜಾಶಂಕರ...
ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಹಾಗೂ ಪಡಿಬಾಗಿಲು ವಿದ್ಯಾರ್ಥಿಗಳಿಂದ ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ಸಿಂಹ ಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಸಂಗೀತೋತ್ಸವ ಮತ್ತು ಪುರಸ್ಕಾರ, ಸನ್ಮಾನ ಪ್ರಶಸ್ತಿ ಪ್ರಧಾನ ಸಮಾರಂಭವು ವಿಟ್ಲ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಶ್ರೀಯುತ ವಿದ್ವಾನ್ ಡಾಕ್ಟರ್ ವಿ.ಆರ್ ನಾರಾಯಣ್ ಪ್ರಕಾಶ್ ಕ್ಯಾಲಿಕೆಟ್ ರವರು ಸಮಾರಂಭವನ್ನು...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಶಾಲಾ ಸಂಸತ್ತು, ವಿದ್ಯಾರ್ಥಿಗಳ ಶಿಕ್ಷಕರ ಸಹಭಾಗಿತ್ವದೊಂದಿಗೆ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಸ್ವಾಗತ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪಾಡಿ ಇವರು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು, ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕರನ್ನು ಹೂಗುಚ್ಛ ಹಾಗೂ ಕಿರು ಕಾಣಿಕೆಯನ್ನು ನೀಡಿ ಸನ್ಮಾನಿಸಿದರು....
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಸೆ.03 ರಂದು ಪಂಜ ವಲಯ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಪ್ರತಿಭಾ ಕಾರಂಜಿಯನ್ನು ಮುರುಳ್ಯ ಗ್ರಾಮಪಂಚಾಯತ್ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ ಉದ್ಘಾಟಿಸಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು.ಕೆ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಕುಮಾರಿ, ಪ್ರತಿಭಾ ಕಾರಂಜಿ ನೋಡೆಲ್ ಶ್ರೀ ವಸಂತ ಏನೆಕಲ್, BRP...
Loading posts...
All posts loaded
No more posts
