- Sunday
- June 28th, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಯೇನೆಕಲ್ಲು ಇದರ ಆಶ್ರಯದಲ್ಲಿ 15ನೇ ವರ್ಷದ ಶ್ರೀ ಗಣೇಶೋತ್ಸವ ಆ. 31 ಮತ್ತು ಸೆ.1ರಂದು ಯೇನೆಕಲ್ಲಿನ ಬಾಲಾಡಿ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಿತು. ಎ. 31ರಂದು ಗಣಪತಿ ಹೋಮ, ಗಣೇಶನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಸಂಜೆ ಗಂಟೆ 6.00 ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸೆ.1ರಂದು...
ಹಳೆಗೇಟು ವಸಂತಕಟ್ಟೆ ವಠಾರದಲ್ಲಿ ಆ.31 ರಿಂದ ಸೆ.2 ರ ತನಕ ಸುಳ್ಯ ಹಳೆಗೇಟು ಸಾಂಸ್ಕೃತಿಕ ಸಂಘ ರಿ. ಆಶ್ರಯದಲ್ಲಿ ನಡೆಯಲಿರುವ 39 ನೇ ವರ್ಷದ ಗಣೇಶೋತ್ಸವಕ್ಕೆ ಆ.31 ಚಾಲನೆ ನೀಡಿ ಬೆಳಗ್ಗೆ ಪುರೋಹಿತ್ ನಟರಾಜ್ ಭಟ್ ರವರ ನೇತೃತ್ವದಲ್ಲಿ ಗಣಪತಿ ಹೋಮ, ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶ್ರೀನಿವಾಸ್ ರಾವ್,...
ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕಗಳ ಸಹಯೋಗದೊಂದಿಗೆ ಆ.30 ರಂದು ಪಂಚಾಯತ್ ಸಭಾಭವನದಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥ ರವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ, ಪುಸ್ತಕ ಪ್ರದರ್ಶನ, ಮಕ್ಕಳು ಬಿಡಿಸಿದ ರಂಗ ರವರ...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಆ. 29 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ, ಹಾಗೂ ಇದೆ ತಂಡದ ದೇವಿಕಾ.ಕೆ...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಆ.28 ರಂದು ಐವರ್ನಾಡಿನ ಗೆಳೆಯರ ಬಳಗ ದೇರಾಜೆ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೆಸರ್ ಡಿ ಒಂಜಿ ದಿನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯ.ಸ.ಸದಸ್ಯರಾದ ಅರ್ಚಕ ಪದ್ಮನಾಭ ಭಟ್ಕೂಟದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷ ನಂದಕುಮಾರ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಕಬ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯು ದಿನಾಂಕ 27.08.2022 ಶನಿವಾರದಂದು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಅಲೆಕ್ಕಾಡಿ ಇಲ್ಲಿ ಜರಗಿತು. ಗೀತಗಾಯನ ಸ್ಪರ್ಧೆಯನ್ನು ಮುರುಳ್ಯ ಶಾಲೆಯ ಎಸ್...
ಸುಳ್ಯ: ಸ್ವಾತಂತ್ರ್ಯದ ಅಮೃತಮಹೋತ್ಸವ ಪ್ರಯುಕ್ತ ರಾಜ್ಯಾದ್ಯಂತ ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮದ ಕುರಿತು ಆ.27ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮರವರಿಂದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಅವರು ಆ.30 ರಂದು 75ರ ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗಾಗಿ ಜಾಲ್ಸೂರಿನಿಂದ ಸುಳ್ಯದವರೆಗೆ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ...
ಐವರ್ನಾಡು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಆ.22 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ವಿಕಲಚೇತನರ ಸಂಜೀವಿನಿ ಸಂಘಗಳ ಉದ್ಘಾಟನೆಯನ್ನು ಸಮಗ್ರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸಭಾಧ್ಯಕ್ಷರಾದ ಶ್ರೀಮತಿ ರೇವತಿ ಬೋಳುಗುಡ್ಡೆ ದೀಪ ಬೆಳಗಿಸಿ ಸಂಘ ಉದ್ಘಾಟನೆ ಮಾಡಿದರು. ಸುಳ್ಯ ತಾಲೂಕು ಸಂಜೀವಿನಿ ಸಂಘಗಳ ಮೇಲ್ವಿಚಾರಕ ಮಹೇಶ್ ಸಂಜೀವಿನಿ ಸಂಘದ ಮಹತ್ವದ ಬಗ್ಗೆ...
ಗ್ರಾಮಜನ್ಯ ,ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವತಿಯಿಂದ ಕಡಬ ತಾಲೂಕಿನ ಬೆಳಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜೇನು ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆ.26 ಶುಕ್ರವಾರದಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಗ್ರಾಮಜನ್ಯ ಸಂಸ್ಥೆಯ ಅಧ್ಯಕ್ಷರೂ, ನಿವೃತ್ತ ಕಸ್ಟಮ್ಸ್ ಅಧಿಕಾರಿಗಳೂ ಆದ ಶ್ರೀ ರಾಮಕೃಷ್ಣ ಭಟ್ ಕುರುಂಬುಡೇಲು ಮಾಹಿತಿ ನೀಡಿದರು. ಯುವ ಜನಾಂಗ...
Loading posts...
All posts loaded
No more posts
