- Friday
- May 8th, 2026
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕಾ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in or ಪಾರ್ಮಸ್ರ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ದಾಖಲಿಸಿ ಆಗಸ್ಟ್-31ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಸುಳ್ಯ ತಾಲೂಕಿನ 3182 ರೈತ ಫಲಾನುಭವಿಗಳು ಇ-ಕೆವೈಸಿ ಮಾಡಲು ಬಾಕಿ...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ಜೀವರಕ್ಷಾ ಟ್ರಸ್ಟ್ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ಆ.19 ಶುಕ್ರವಾರದಂದು ಮಂಗಳೂರು ನಗರದ ಮೇರಿಹಿಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಗೃಹರಕ್ಷಕರಿಗೆ ಹೃದಯ ಸ್ತಂಭನ ಮರುಪೂರಣ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ...
ಭಾವೈಕ್ಯ ಯುವಕ ಮಂಡಲದ ಸದಸ್ಯರಿಂದ ಪೆರುವಾಜೆ ಶಾಲಾ ಆವರಣದಲ್ಲಿ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಇಂದು ಸಸಿ ನೆಡಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ತೇಜಪ್ಪ, ಭಾವೈಕ್ಯ ಯುವಕ ಮಂಡಲದ ಸದಸ್ಯರಾದ ರಜನೀಶ್ ಪೆರುವಾಜೆ, ಜಗನ್ನಾಥ ಪೆರುವಾಜೆ, ಹರ್ಷಿತ್ ಪೆರುವಾಜೆ ಉಪಸ್ಥಿತರಿದ್ದರು.
ಅರಂತೋಡು ಗ್ರಾಮದ, ಕಲ್ಲುಗದ್ದೆ ಶೇಷಪ್ಪ ಮಾಸ್ಟರ್ (ವ.98)ರವರು ಅಲ್ಪಕಾಲದ ಅಸೌಖ್ಯದಿಂದ ಆ.18ರಂದು ಬೆಳಿಗ್ಗೆ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರರಾದ ನಿವೃತ್ತ ಶಿಕ್ಷಕ ಚಂದ್ರಶೇಖರ ಮಾಸ್ಟರ್ ಕಲ್ಲುಗದ್ದೆ, ವಸಂತ ಕಲ್ಲುಗದ್ದೆ, ನಿವೃತ್ತ ಶಿಕ್ಷಕ ಶಾಂತರಾಮ ಮಾಸ್ಟರ್ ಐವರ್ನಾಡು, ದುಗಲಡ್ಕ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟ್ರಮಣ ಮಾಸ್ಟರ್, ಪುತ್ರಿಯರಾದ ದಮಯಂತಿ ಶಿವಪ್ಪ ಐವರ್ನಾಡು,...
ಜಾಲ್ಸೂರು ಗ್ರಾಮದ ಅಡ್ಕಾರು ಕೋನಡ್ಕ ಪದವು ಅಚ್ಚುತ ಅವರು ಕ್ಯಾನ್ಸರ್ ನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಮನೆಗೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ರವರು ಸ್ಥಳೀಯ ಕಾಂಗ್ರೆಸ್ ನಾಯಕರ ಆಹ್ವಾನ ದಂತೆ ಬೇಟಿ ಮಾಡಿ ಧನ ಸಹಾಯ ನೀಡಿದರು.ಈ ಸಂದರ್ಭದಲ್ಲಿ ಬೋಜಪ್ಪ ನಾಯ್ಕ ವಿನೋಬನಗರ, ಹರಿಪ್ರಸಾದ್ ಅಡ್ಕಾರು, ಶ್ರೀಮತಿ ತಿರುಮಲೇಶ್ವರಿ ಅಡ್ಕಾರು, ಶ್ರೀಮತಿ...
ಸುಳ್ಯದ ಬೀರಮಂಗಳದಲ್ಲಿರುವ ಬಂಗ್ಲೆಗುಡ್ಡೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ಇಂದು ಭೇಟಿ ನೀಡಿದರು. ದೈವಸ್ಥಾನದ ಸಮಿತಿಯವರ ಆಹ್ವಾನದ ಮೇರೆಗೆ ಇಂದು ಆಗಮಿಸಿದ ನಂದಕುಮಾರ್ ಹೆಚ್ ಎಂ ರವರು ಕೊರಗಜ್ಜ ದೈವದ ಸಂಕ್ರಮಣ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಧನಸಹಾಯ ನೀಡಿದರು....
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮಂಡೆಕೋಲು ಗ್ರಾಮದ ಕನ್ಯಾನದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು ನಡೆಯಿತು. ಶಾಲಾ ಎಸ್.ಡಿ.ಎಂಸಿ. ಅಧ್ಯಕ್ಷ ಜನಾರ್ದನ ಮಿತ್ತಿಲ ಧ್ವಜಾರೋಹಣ ನೆರವೇರಿಸಿದರು. ಆ ನಂತರ ಸ್ಪರ್ದಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಆಶಾಲತಾ ಕನ್ಯಾನ ಹಾಗೂ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀ ಮತಿ...
ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ SDMC ಕಾರ್ಯಾಧ್ಯಕ್ಷ ಶ್ರೀ ಪದ್ಮನಾಭ ಗೌಡ ಪೂದೆ ಧ್ವಜಾರೋಹಣ ನೆರವೇರಿಸಿದರು. ದಕ ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಕ ನೀಡಲಾದ ಬಾಲಕರ ನೂತನ ಶೌಚಾಲಯವನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ ಉದ್ಘಾಟಿಸಿ, ವಿದ್ಯಾರ್ಥಿಗಳು ದೇಶಭಕ್ತಿಯನ್ನು ಮೈಗೂಡಿಸಿಕೊಂಡು ದೇಶ ಸೇವೆ ಮಾಡಲು...
ಇಂದಿನ ಯುವ ಜನತೆ ಕೋಮುಗಲಭೆಗೆ ತುತ್ತಾಗುತ್ತಿರುವ ವಿಷಯವಾಗಿ ತೆಕ್ಕಿಲ್ ಪ್ರತಿಷ್ಠಾನದ ಟಿ.ಎಂ.ಶಹೀದ್ ಅವರಿಂದ ಆ.16ರಂದು ಪತ್ರಿಕಾಗೋಷ್ಟಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ಎರಡು ಹತ್ಯೆ ಮಾಡಿದ್ದು ದೊಡ್ಡ ನಷ್ಟ ಉಂಟಾಗಿದೆ ಈ ನಷ್ಟವನ್ನು ಯಾವ ಸಂಘಟನೆಗಳು ಭರ್ತಿ ಮಾಡಲು ಸಾಧ್ಯವಿಲ್ಲ. ಮುಖ್ಯವಾಗಿ ಯುವಕರು ಜೀವ ತೆಗೆಯುವ ಮಟ್ಟಕ್ಕೆ ಹೋಗುವುದು ಒಳ್ಳೆ ಲಕ್ಷಣ ಅಲ್ಲ....
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ ಅಮೃತ ಮಹೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪಗೌಡ ಮುಗುಪ್ಪು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರು ಮತ್ತು ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ನಾಯಕ್ ಮತ್ತು ಸಿಬ್ಬಂದಿಗಳು , ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಕಿಲಂಗೋಡಿ, ಸದಸ್ಯರು ಮತ್ತು ಸಿಬ್ಬಂದಿ...
Loading posts...
All posts loaded
No more posts
