ಪ್ರವೀಣ್ ಹತ್ಯೆಗೆ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡನೆ

ಯುವ ಬಿಜೆಪಿ ಮುಂದಾಳು ಪ್ರವೀಣ್ ನೆಟ್ಟಾರು ಹತ್ಯೆಯನ್ನು ಕ್ರೀಡಾ ಮತ್ತು ಕಲಾಪೋಷಕರಾದ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರವೀಣ್ ಹಂತಕರನ್ನು ಕೂಡಲೇ ಬಂಧಿಸಿ ನಡುರಸ್ತೆಯಲ್ಲೇ ಎನ್ ಕೌಂಟರ್ ಮಾಡಬೇಕು, ಅದಾಗಲೇ ‌ಮೃತನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಆಡಳಿತ ಮಾಡುವಾಗ ಎಲ್ಲರಿಗೂ ಸಮಾನವಾಗಿ ಏಕಮಾತ್ರ ತೀರ್ಮಾನ ಮಾಡಬೇಕು-ಭರತ್ ಮುಂಡೋಡಿ

ಬ್ಲಾಕ್ ಕಾಂಗ್ರೆಸ್ ವತಿಯಿಂದ ಜು.30ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಅಡ್ಪಂಗಾಯ ಮಾತನಾಡಿ, ಬೆಳ್ಳಾರೆಯು ಸುಳ್ಯ ತಾಲೂಕಿಗೆ ಇಂದು ಕಪ್ಪು ಚುಕ್ಕಿ ತಂದಿದೆ. ಧರ್ಮದ ಹೆಸರಿನಲ್ಲಿ, ರಾಜ್ಯ ಧರ್ಮದ ನೆಲೆಯಲ್ಲಿ ಸಮಾಜದ ಹಿತದೃಷ್ಟಿಯಿಂದ ಚುನಾವಣಾ ಭಾಷಣಗಳು ಮತ್ತು ಪ್ರಚೋದನೆ ಭಾಷಣ ಬದಲಿಗೆ ದೇಶದ ಅಭಿವೃದ್ಧಿಯ ಭಾಷಣ ನಡೆದರೆ ಇಂತಹ ಕೊಲೆ...
Ad Widget

ಜು.31 : ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಬೇಕಾಗಿದ್ದ ವಿಚಾರಗೋಷ್ಠಿ ಮುಂದೂಡಿಕೆ

ಜು.31 : ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಬೇಕಾಗಿದ್ದ ವಿಚಾರಗೋಷ್ಠಿ ಮುಂದೂಡಿಕೆ ದ. ಕ ಜಿಲ್ಲಾಧಿಕಾರಿಯರ ಆದೇಶದಂತೆ ದ. ಕ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಜು.31 ರಂದು ಸುಳ್ಯದ ಅಂಬಟೆಡ್ಕ ಕನ್ನಡ ಭವನದಲ್ಲಿ ನಡೆಯಬೇಕಿದ್ದ 1837ರ ಅಮರ ಸುಳ್ಯ ಹೋರಾಟದ ಕುರಿತಾದ ವಿಚಾರಗೋಷ್ಠಿ ಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕ ವನ್ನು ತಿಳಿಸಲಾಗುವುದು. ಕಾರ್ಯಕ್ರಮದ ಸಂಚಾಲಕರು ಪ್ರಕಟಣೆಯಲ್ಲಿ...

ಮಡಪ್ಪಾಡಿ: ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ಧನ್ಯಕುಮಾರ್ ದೇರುಮಜಲು ರಾಜೀನಾಮೆ

ರಾಜ್ಯದ್ಯಾಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಪಕ್ಷಕ್ಕಿಂತ ಹಿಂದುತ್ವ ಮುಖ್ಯ ಇನ್ನೆಷ್ಟು ಹೆಣಗಳು ಬೇಕು ಸಾಮಾನ್ಯ ಕಾರ್ಯಕರ್ತರದ್ದು ಇಂದು ಪ್ರವೀಣ್ ನೆಟ್ಟಾರು ನಾಳೆ ನಾವು ಇಷ್ಟೇ ಜೀವನ, ಇಂದು ಪ್ರವೀಣ್ ಅಣ್ಣನಿಗೆ ಬಂದ ಪರಿಸ್ಥಿತಿ ನಮಗೆ ಬರುವುದು ಬೇಡ, ಕರ್ನಾಟಕ ಬಿಜೆಪಿಯ ಬೊಗಳೆ...

ಲಾಠಿಚಾರ್ಜ್ ವೇಳೆ ಗಾಯಗೊಂಡ ಹುಬ್ಬಳ್ಳಿ ರಮೇಶ್ ಮನೆಗೆ ಸಚಿವ ಅಂಗಾರ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ಜು. 27 ರಂದು ನಡೆಯುತ್ತಿದ್ದ ವೇಳೆ ಲಾಠಿಚಾರ್ಜ್ ನಿಂದಾಗಿ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ 'ಹುಬ್ಬಳ್ಳಿ ರಮೇಶ್' ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಅಭಿವೃದ್ಧಿ ನಿಗಮದ...

ಹರಿಹರ ಪಲ್ಲತ್ತಡ್ಕ :- ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2021-22 ನೇ ಸಾಲಿನ ಅಕ್ಟೋಬರ್ ನಿಂದ 2022-23 ನೇ ಮಾರ್ಚ್ ತನಕದ ಸಾಮಾಜಿಕ ಪರಿಶೋಧನಾ ವರದಿ ಮತ್ತು 14 ಮತ್ತು 15 ನೇ ಹಣಕಾಸು ಯೋಜನೆಯ ಗ್ರಾಮ ಸಭೆಯು ಜು.27 ರಂದು ಗ್ರಾಮ ಪಂಚಾಯತ್ ಕಛೇರಿ ಸಭಾಭವನದಲ್ಲಿ ನಡೆಯಿತು. ಗ್ರಾಮ...

ಆರೋಪಿ ಶಫೀಕ್ ಜತೆ ಕಳೆದ ಒಂದುವರೆ ವರ್ಷದಿಂದ ಸಂಪರ್ಕವಿಲ್ಲ – ಪ್ರಗತಿ ಅಡಿಕೆ ಅಂಗಡಿ ಮಾಲಕರ ಸ್ಪಷ್ಟನೆ

ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು ಒಂದು ವರೆ ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ ಸಂಸ್ಥೆಯ ಬೆಳ್ಳಾರೆ ಶಾಖೆಯಲ್ಲಿ ಕೆಲಸಕ್ಕೆ ಮಾಡುತ್ತಿದ್ದಾನೆ. ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ...

ಕೊಲ್ಲಮೊಗ್ರ :- ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಕೇಶ್ ಮುಳ್ಳುಬಾಗಿಲು ರಾಜಿನಾಮೆ

ರಾಜ್ಯದಾದ್ಯಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ಕೊಲ್ಲಮೊಗ್ರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಕೇಶ್ ಮುಳ್ಳುಬಾಗಿಲು ಅಮರ ಸುದ್ದಿಗೆ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮೂರನೇ ಅರೋಪಿ

ಬಂಧನಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಳಿನ್, ಅಂಗಾರ, ಸುನಿಲ್ ಗೆ ಮತ್ತೊಮ್ಮೆ ಘೇರಾವ್ : ಬೇಗನೇ ಕಾಲ್ಕಿತ್ತ ನಾಯಕರು

ಬೆಳ್ಳಾರೆ: ನಳೀನ್ ಕುಮಾರ್ ಕಟೀಲ್, ಸಚಿವ ಎಸ್ ಅಂಗಾರ ಹಾಗೂ ಮತ್ತಿತರ ನಾಯಕರಿಗೆ ಹಿಂದೂ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ನಡೆಯಿತು. ಈರ್ ರಡ್ ದಿನ ಬತ್ ಪೋಪಾರ್. ಬಕ್ಕ ನರಕ ನಮ ಬರೋಡು ಎಂದು ಕಾರ್ಯಕರ್ತರು ಗಟ್ಟಿ ದನಿಯಲ್ಲಿ ಬೊಬ್ಬೆ ಹೊಡೆದರು. ಒಂದಷ್ಟು ಹೊತ್ತು ನೆಟ್ಟಾರು ಮನೆ ಬಳಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಯಿತು. ಕಾರ್ಯಕರ್ತರ...
Loading posts...

All posts loaded

No more posts

error: Content is protected !!