- Friday
- April 24th, 2026
ಬೆಲೆಯೇರಿಕೆಯ ವಿರುದ್ದ ಮಾತನಾಡಲು ಒಂದು ಶೇಕಡವೂ ನೈತಿಕತೆ ಉಳಿಸಿಕೊಳ್ಳದ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಆಸನ್ನವಾಗಿರುವ ಚುನಾವಣೆಗಳಲ್ಲಿ ಜನರಿಂದ ಎದುರಿಸಬೇಕಾದ ನಿಜವಾದ ಜನಾಕ್ರೋಶಕ್ಕೆ ಹೆದರಿ ಸತ್ಯ ಮುಚ್ಚಿಡಲು ಮಾಡುತ್ತಿರುವ ಕುತಂತ್ರದ ಭಾಗವಾಗಿದೆ. ಜನ ಪ್ರಭುದ್ಧರಿದ್ದು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.ಬೆಲೆಯೇರಿಕೆ ಮೂಲಕಾರಣವಾದ ಡೀಸೆಲ್ ಪೆಟ್ರೋಲ್ ಮತ್ತು ಅಡುಗೆ ಅನಿಲದ ದರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ಕಡಿಮೆಯಾದಾಗಲೂ ತಮ್ಮ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಯವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ನೇಮಕಾವಾದ ಹಿನ್ನೆಲೆಯಲ್ಲಿ ಏ.10 ರಂದು ಸುಳ್ಯ ಶ್ರೀ ಸಾರ್ವಜನಿಕ ಶಾರದಾಂಬ ಸೇವಾ ಸಮಿತಿಯ...
ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬರುವ ಸಾವಿರಾರು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿಯೆಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಸಾವಿರಾರು ಯಾತ್ರಾರ್ಥಿಕರು ಅಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ರು,ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ...
ಪುಟ್ಟ ಪುಟ್ಟ ಪುಟಾಣಿಗಳ ತೊದಲು ನುಡಿಗಳಲ್ಲಿ ವೇದಘೋಷಗಳು ಝೇಂಕರಿಸುವ ಮೂಲಕ ಸರಿಸುಮಾರು ಒಂದು ತಿಂಗಳ ಪರ್ಯಂತ ಇಲ್ಲಿನ ಪರಿಸರ ಪಾವನಗೊಳ್ಳುತ್ತದೆ. ಜೊತೆ ಜೊತೆಗೇ ಭಿನ್ನ ಭಿನ್ನ ಕಲಾಪ್ರಕಾರಗಳು ಅರಳಿ ಮೇಳೈಸಿ ಕಣ್ಸೆಳೆಯುತ್ತವೆ. ಯೋಗದ ಹಲವು ಆಸನಗಳನ್ನು ಅಳವಡಿಸಿಕೊಂಡ ಪುಟಾಣಿ ಯೋಗಪಟುಗಳು ದೇಹ ಮನಸ್ಸುಗಳನ್ನು ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳುವತ್ತ ಮನಮಾಡುತ್ತಾರೆ. ಹೌದು ಇಂತಹದ್ದೊoದು ಅಭೂತಪೂರ್ವ ದೃಶ್ಯಾವಳಿಗಳು ಕಂಡು ಬರುವುದು...
ದ್ವಿತೀಯ ಪಿಯು ಫಲಿತಾಂಶದಲ್ಲಿ ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ಅಗ್ರ ಸ್ಥಾನಿಗಳಾಗಿದ್ದಾರೆ.ಅಮೋಘ ಎಂ ಎಸ್(ಪಿ ಸಿ ಎಂ ಸಿ) 581ಅಂಕ ಗಳಿಸಿ ಪ್ರಥಮ, ಕೃತಸ್ವರ ದೀಪ್ತ ಕೆ (ಪಿ ಸಿ ಎಂ ಬಿ )577 ಅಂಕಗಳಿಸಿ ದ್ವಿತೀಯ...
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಉಚಿತ ಸ್ಪೋಕನ್ ಹಿಂದಿ ಸರ್ಟಿಫಿಕೇಟ್ ಕೋರ್ಸ್ ಏ.08 ರಂದು ಪ್ರಾರಂಭಗೊಂಡಿತು. ಇದರ ಉದ್ಘಾಟಕರಾಗಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ(ಸ್ವಾಯತ್ತ) ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೇವಕಿ ಪ್ರಸನ್ನ ಜಿ. ಎಸ್ ಇವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತೀಶ್ ಕುಮಾರ್ ಕೆ...
ಸಮಸ್ತ ಕೇರಳ ಸುನ್ನಿ ವಿದ್ಯಾಭ್ಯಾಸ ಬೋರ್ಡ್ ಇದರ ಅಧೀನದ್ಲಲಿ ಕಾರ್ಯಾಚರಿಸುತ್ತಿರುವ ನಿಂತಿಕಲ್ಲು ಸಿರಾಜುಲ್ ಉಲೂಂ ಮದರಸದ ಮದರಸ ಪ್ರಾರಂಬೋತ್ಸವ ಪತ್ಹೇ ಮುಭಾರಕ್ ಕಾರ್ಯಕ್ರಮವು ದಿನಾಂಕ ಎಪ್ರಿಲ್ 9 ರಂದು ಮದರಸ ಸಭಾಂಗಣದಲ್ಲಿ ನಡೆಯಿತು. ಜಮಾಅತ್ ಖತೀಬ್ ಜಾಪರ್ ಸಹದಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಧಾರ್ಮಿಕ ಶಿಕ್ಷಣದ ಮಹತ್ವಗಳ ಕುರಿತು ಮಾತನಾಡಿದರು. ಮುಹದ್ಸಿನ್ ಮುಸ್ತಪಾ ಝುಹುರಿ ,...
ಬೆಳ್ಳಿಹಬ್ಬ ಆಚರಣಾ ಸಮಿತಿ ಮಾನಸ ಮಹಿಳಾ ಮಂಡಲ (ರಿ )ಜಟ್ಟಿಪಳ್ಳ ಇದರ ಆಶ್ರಯ ದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧಾ ಕಾರ್ಯಕ್ರಮ ಜಟ್ಟಿಪಳ್ಳದಲ್ಲಿ ಮಹಿಳಾ ಮಂಡಲ ದ ಅಧ್ಯಕ್ಷೆ ಚಿತ್ರಲೇಖ ಮಡಪ್ಪಾಡಿ ಯವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಅಲೆಟ್ಟಿ ಸರಕಾರಿ ಪ್ರೌಢಶಾಲೆ ಯ ಮುಖ್ಯ್ಯೊಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ಇವರು...
ಗುತ್ತಿಗಾರು ಲಯನ್ಸ್ ಕ್ಲಬ್ ಗೆ ಲಯನ್ಸ್ ಪ್ರಾಂತೀಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಇತ್ತೀಚೆಗೆ ಗುತ್ತಿಗಾರು ಲಯನ್ಸ್ ಸಭಾಭವನದಲ್ಲಿ ನಡೆಯಿತು.ಗುತ್ತಿಗಾರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ| ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರಾಂತೀಯ ಅಧ್ಯಕ್ಷರಾದ ಲ| ಗಂಗಾಧರ ರೈ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಲ| ಸನತ್ ಮುಳುಗಾಡು ಹಾಗೂ ಸರೋಜಿನಿ ಗಂಗಯ್ಯ ಮುಳುಗಾಡು ಇವರಿಂದ ನೆರಳಾಡಿ...
2024-25 ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಎಸ್.ಎಸ್.ಪಿ.ಯು. ನಲ್ಲಿ ಶೇ.97 ಫಲಿತಾಂಶ ಬಂದಿದೆ. ಒಟ್ಟು ಪರೀಕ್ಷೆಗೆ ಹಾಜರಾದ 415 ವಿದ್ಯಾರ್ಥಿಗಳಲ್ಲಿ 402 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ 68 ಡಿಸ್ಟಿಂಕ್ಷನ್, 264 ಪ್ರಥಮ, 59 ದ್ವಿತೀಯ, 11 ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 99 ವಿದ್ಯಾರ್ಥಿಗಳು...
Loading posts...
All posts loaded
No more posts
