ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ನೂತನ ಒಕ್ಕೂಟಗಳ ಜಂಟಿ ಪದಗ್ರಹಣ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಹರಿಹರ ಪಲ್ಲತ್ತಡ್ಕ ಹಾಗೂ ಐನೆಕಿದು ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.24 ರಂದು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು...

ಎಲಿಮಲೆ : ಸಚಿವ ಅಂಗಾರರಿಂದ ನೆಲ್ಲೂರು ಕೆಮ್ರಾಜೆ ಸೊಸೈಟಿಯ ನೂತನ ಸಭಾಭವನ ಲೋಕಾರ್ಪಣೆ- ಸಹಕಾರ ಸಂಘಗಳ ಮುಖಾಂತರ ಸ್ವ-ಉದ್ಯೋಗಕ್ಕೆ ಸಾಲ ನೀಡಲು ಸರಕಾರ ಚಿಂತನೆ – ಸಚಿವ ಅಂಗಾರ

ಸ್ವ ಉದ್ಯೋಗ ಮಾಡಲು ಸರಕಾರ ಸ್ವ ಸಹಾಯ ಸಂಘಗಳ ಮುಖಾಂತರ ಉತ್ತಮ ಅವಕಾಶ ನೀಡುತ್ತಿದೆ. ಮೀನುಗಾರಿಕೆ ಮುಖಾಂತರ ಉತ್ತಮ ಅವಕಾಶಗಳಿದೆ ಎಂದರು. ಸಹಕಾರ ಸಂಘಗಳಲ್ಲೂ ಸ್ವ ಉದ್ಯೋಗಕ್ಕೆ ಸಾಲ ನೀಡುವಂತಾಗಲೂ ಸರಕಾರ ಕಾನೂನು ರೂಪಿಸುತ್ತಿದೆ ಎಂದರು.ಅವರು ಜು.24 ರಂದು ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರಿ ಸಂಘವು ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿದ...
Ad Widget

8 ತಿಂಗಳಲ್ಲಿ ಸುಳ್ಯ ಕ್ಷೇತ್ರಕ್ಕೆ 100 ಕೋಟಿ‌ ಅನುದಾನ ಬಂದಿದೆ – ಅಸ್ತಿತ್ವ ಕಳೆದುಕೊಳ್ಳುವ ಭೀತಿಯಿಂದ ಸಚಿವರನ್ನು ಕಾಂಗ್ರೆಸ್ ಟೀಕೆ ಮಾಡುತ್ತಿದೆ – ಬಿಜೆಪಿ

ಕಳೆದ 8 ತಿಂಗಳಿನಿಂದ ಅಂಗಾರರು 100 ಕೋಟಿ ಅನುದಾನ ತರಿಸಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದಾರೆ. ಇದೆಲ್ಲವನ್ನೂ ನೋಡಿದ ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಾಗಿ ಶಾಸಕರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರಷ್ಟೆ ಎಂದು ಬಿಜೆಪಿ ಮಂಡಲ ಸಮಿತಿ ಹೇಳಿದೆ. ಸಚಿವರಾದ ಎಸ್.ಅಂಗಾರರ ಸುಳ್ಯ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನಗಳ...

ಎನ್ನೆಂಸಿ; ಯುವ‌ ರೆಡ್ ಕ್ರಾಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನಾಲ್ಕು ದಿನಗಳ ವಾರ್ಷಿಕ ವಿಶೇಷ ಶಿಬಿರವು ಆಗಸ್ಟ್ 23ರಂದು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು. ಸುಳ್ಯದ ಸೇತುವೆಯ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಪ್ರಸ್ತುತ ಕಾಲಮಾನಕ್ಕೆ ಅಗತ್ಯವಿರುವ ಪ್ರಥಮ ಚಿಕಿತ್ಸೆ ವಿಪತ್ತು ನಿರ್ವಹಣಾ ತರಬೇತಿ, ನೈತಿಕ ಮೌಲ್ಯಗಳು...

ಕುಕ್ಕೆ: ಶ್ರೀ ದೇವಳದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು.ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ...

ಕುಕ್ಕೆ: ಶ್ರೀ ದೇವಳದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು.ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ...

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಡಿಸಿಸಿ ಬ್ಯಾಂಕ್ ನಿಂದ ದೇಣಿಗೆ ಹಸ್ತಾಂತರ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ದೀನ್ ದಯಾಳ್ ರೈತ ಸಭಾಭವನದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್ ಅವರಿಗೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಅಂಬುಲೆನ್ಸ್ ಸೇವೆ ಹಾಗೂ ಇತರ ಕಾರ್ಯಕ್ರಮಗಳ ಬಗ್ಗೆ ಮನವಿ ಸಲ್ಲಿಸಲಾಯಿತು....

ಜುಲೈ 21: ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ.

ಜು. 18ರಂದು ಹೃದಯಾಘಾತದಿಂದ ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಲಯನ್ಸ್ ಕ್ಲಬ್ ಸುಳ್ಯ ನೇತೃತ್ವದಲ್ಲಿ ವರ್ತಕರ ಸಂಘ ಸುಳ್ಯ, ಗ್ಯಾರೇಜು ಮಾಲಕರ ಸಂಘ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸೇವಾ ಸಮಿತಿ ಸುಳ್ಯ, ರೋಟರಿ ಕ್ಲಬ್ ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿಗಳ ಸಹಯೋಗದೊಂದಿಗೆ ಜುಲೈ 21ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಏರ್ಪಡಿಸಿದ್ದ...

ಕಸ್ತೂರಿ ರಂಗನ್ ವರದಿಯಲ್ಲಿ ಗಡಿ ಗುರುತು ವೈಮಾನಿಕ 10 ಕಿ.ಮಿ ನಿಂದ 100 ಮೀಟರ್ ಇಳಿಕೆಯಾಗಲಿ-ಪ್ರದೀಪ್ ಕುಮಾರ್. ಕೆ.ಎಲ್

ಮಲೆನಾಡು ಜಂಟಿ ಕ್ರಿಯಾ ಸಮಿತಿ ಮತ್ತು ರೈತ ಹಿತರಕ್ಷಣಾ ವೇದಿಕೆ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯ ವಿರುದ್ಧ ಜು.23ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಲಾಯಿತು. ಗೋಷ್ಠಿಯಲ್ಲಿ ಮಲೆನಾಡು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್. ಕೆ.ಎಲ್ ಮಾತನಾಡಿ, ಹೆಚ್ ಎಲ್ ಡಬ್ಲ್ಯೂಜಿ ಸಮಿತಿ ನಿರ್ಮಾಣ ಕೇಂದ್ರ ಸಹಕಾರದಿಂದ...

ಗುತ್ತಿಗಾರು : ಸಚಿವ ಎಸ್.ಟಿ. ಸೋಮಶೇಖರ ಅವರಿಂದ ನೂತನ ದೀನ್ ದಯಾಳ್ ರೈತ ಸಭಾಭವನ ಲೋಕಾರ್ಪಣೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ದೀನ್ ದಯಾಳ್ ರೈತ ಸಭಾಭವನವನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇಂದು ಲೋಕಾರ್ಪಣೆಗೊಳಿಸಿದರು. https://youtu.be/hvhPX9xX-bE ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಿದ್ದರು. ಗೊಬ್ಬರ ದಾಸ್ತಾನು ಮಳಿಗೆ ಹಾಗೂ ಭೋಜನ ಶಾಲೆ...
Loading posts...

All posts loaded

No more posts

error: Content is protected !!