- Friday
- May 8th, 2026
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜು.21 ರಂದು ರೋಜ್ ಗಾರ್ ದಿವಸ್ ಹಾಗೂ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ ನಡೆಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಗಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮಾವತಿ, ಎನ್.ಆರ್.ಜಿ ಐ.ಇ.ಸಿ ಕೋರ್ಡಿನೇಟರ್...
ರಾಷ್ಟ್ರಪತಿ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿ ಆಯ್ಕೆಯಾಗುವವರೆಗೆ ಈಕೆಯನ್ನು ಹೆಚ್ವಿನವರಿಗೆ ಗೊತ್ತಿರಲಿಲ್ಲ. ಪ್ರಚಾರದಲ್ಲಿರದ ವ್ಯಕ್ತಿಯನ್ನು ಎನ್.ಡಿ.ಎ. ಆಯ್ಕೆ ಮಾಡಿದಾಗ ಎಲ್ಲರ ಮನದಲ್ಲಿ ಯಾರು ಈ ದ್ರೌಪದಿ ಮುರ್ಮು ಎಂದು ಹುಬ್ಬೇರಿಸುವಂತೆ ಮಾಡಿತ್ತು. ಈಗ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ. 64 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಬಡತನದಿಂದ ಮೇಲೆದ್ದು ಬಂದವರು, ಬುಡಕಟ್ಟು ಜನಾಂಗದ ಸಾಮಾನ್ಯ ಕುಟುಂಬದ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ವಾರ್ಷಿಕ ಮಹಾಸಭೆಯು ದಿನಾಂಕ 20/7/2022 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿ ನಡೆಯಿತು.ಸುಳ್ಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಮಹದೇವ.ಎಸ್.ಪಿ. ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತಾಲೂಕಿನ ಎಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ತಮ್ಮ ಶಾಲೆಯಲ್ಲಿ ದಳವನ್ನು ತೆರೆದು ಇದನ್ನು...
ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ....
ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ....
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್.ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಶಸ್ಸು ಪಡೆಯಬೇಕಾದರೆ ನಿರಂತರ ಅಧ್ಯಯನವೇ ಪ್ರಮುಖವಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು. ಕಾಲೇಜಿನ ವಿದ್ಯಾರ್ಥಿ...
ರಂಗ ಸಂಗಮ ಕಲಾವೇದಿಕೆ, ಕಲಬುರಗಿ ಸಂಸ್ಥೆಯು ಕೊಡಮಾಡುವ 9 ನೇ ವರ್ಷದ ರಾಜ್ಯಮಟ್ಟದ ಎಸ್.ಬಿ.ಜಂಗಮ ಶೆಟ್ಟಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕರ್ಮಿ ಜೀವನ್ ರಾಂ ಸುಳ್ಯರಿಗೆಕಲಬುರಗಿಯ ವಿಶ್ವೇಶ್ವರ ಸಭಾಭವನದಲ್ಲಿ ಪ್ರದಾನ ಮಾಡಲಾಯಿತು.ಇದೇ ಮೊದಲಬಾರಿಗೆ ಕೊಡುವ ಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕಾಲವಿದೆ ಶ್ರೀಮತಿ ಶೈಲಜಾ ದುಧನೀರರಿಗೆ ನೀಡಲಾಯಿತು.ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕೃತರಾದ ತುಮಕೂರಿನ ಡಾ.ಲಕ್ಮಣದಾಸ...
ಸುಳ್ಯ ಕಾಂತಮಂಗಲದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಗಣೇಶ ಮತ್ತು ಜ್ಯೋತಿ ದಂಪತಿಗಳ ಎರಡನೇ ಪುತ್ರನಾಗಿರುವ ತಶ್ವಿತ್ ಎಂಬ ೧೧ ವರ್ಷದ ಬಾಲಕ ಎಲ್ಲಾ ಮಕ್ಕಳಂತೆ ಒಡಾಡಿಕೊಂಡು ಆರೋಗ್ಯವಾಗಿದ್ದ ಹುಡುಗ. ಸುಳ್ಯದ ರೋಟರಿ ಪ್ರಾಥಮಿಕ ಶಾಲೆಯಲ್ಲಿ 6 ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಹುಷಾರಾಗಿದ್ದ ಬಾಲಕ ಕಳೆದ 2 ತಿಂಗಳ ಹಿಂದೆ ಹಠಾತ್ ಆಗಿ ಆರೋಗ್ಯ ಕಳೆದು...
ಬ್ಯಾಂಕ್ ಆಫ್ ಬರೋಡದ 115ನೆಯ ಸ್ಥಾಪನಾ ದಿನಾಚರಣೆಯನ್ನು ಜುಲೈ 20ರಂದು ಕುಕ್ಕುಜಡ್ಕ ಶಾಖೆಯಲ್ಲಿ ಆಚರಿಸಲಾಯಿತು. ಇದರ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕಕ್ಕೆ ಹನ್ನೊಂದು ಸಾವಿರ ರೂಪಾಯಿಗಳ ಧ್ವನಿವರ್ಧಕವನ್ನು ಕೊಡುಗೆಯಾಗಿ ಕೊಡಲಾಯಿತು. ಈ ಸಂದರ್ಭದಲ್ಲಿ ಶಾಖೆಯ ಮ್ಯಾನೇಜರ್ ಅಜಿ ಅರುಣ್ ಆಫೀಸರ್ ಸುಂದರ್ ಸಿಂಗ್, ಗುಮಾಸ್ತರಾದ ಗೌರಿ ಶರ್ಮ ಮತ್ತು ಮೈಲಾರಲಿಂಗೇಶ್ವರ ಸಿಬ್ಬಂದಿ ವರ್ಗದವರಾದ ನಯನ ಅವರು...
Loading posts...
All posts loaded
No more posts
