- Sunday
- June 28th, 2026
ಹಲವು ವರ್ಷಗಳಿಂದ ತಾವು ಬೆಳೆಸಿದ ಕೃಷಿ ತುಂಬಿ ಹರಿಯುತ್ತಿರುವ ನದಿ ಪಾಲಾಗುತ್ತಿದ್ದು ಅಡಿಕೆ ಮರ,ತೆಂಗಿನ ಮರ ,ಹಲಸಿನ ಮರ ಕೊಚ್ಚಿ ಹೋಗುತ್ತಿದೆ. ಸಂಪೂರ್ಣ ಕೃಷಿ ಭೂಮಿ ನದಿ ಪಾಲು ಆಗುತ್ತಿದೆ . ಇದು ಕೊಲ್ಲಮೊಗ್ರ ಚಾಳೆಪ್ಪಾಡಿ ದೋಲನ ಮನೆ ಎಂಬಲ್ಲಿನ ಅನೇಕ ಕೃಷಿಕರ ನೋವಿಗೆ ಕಾರಣವಾಗಿದೆ.2018 ನೇ ಇಸವಿಯಲ್ಲಿ ನಡೆದ ಪ್ರಕೃತಿ ವಿಕೋಪದಲ್ಲಿ ಕಲ್ಮಕಾರು ಬೆಟ್ಟದಲ್ಲಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕಿನ ದೊಡ್ಡತೋಟ ವಲಯದ ಮಿತ್ತಡ್ಕ, ಗಟ್ಟಿಗಾರು, ನೆಲ್ಲೂರು ಕೆಮ್ರಾಜೆ, ದೊಡ್ಡತೋಟ, ದುಗ್ಗಲಡ್ಕ, ಸೋಣಂಗೇರಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸತ್ಯನಾರಾಯಣ ದೇವರ ಪೂಜೆಯು ಜು.18 ರಂದು ರೆಂಜಾಳ ಶ್ರೀ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್...
ಕಾರ್ಕಳದಲ್ಲಿ ಜು. 14 ರಿಂದ 17 ರ ವರೆಗೆ ನಡೆದ ವಲಯ ತರಬೇತುದಾರರ ಪರೀಕ್ಷಾ ಕಮ್ಮಟದಲ್ಲಿ ಜೇಸಿಐ ಪಂಜ ಪಂಚಶ್ರೀ ಯ ಕಾರ್ಯದರ್ಶಿ ಜೇಸಿ ಕೌಶಿಕ್ ಕುಳ ರವರು ಉತ್ತೀರ್ಣರಾಗಿ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಇವರು ಜೇಸಿಐ ಪಂಜ ಪಂಚಶ್ರೀ ಯ ಪೂರ್ವಾಧ್ಯಕ್ಷರು, ವಲಯ ತರಬೇತುದಾರರೂ ಆಗಿದ್ದ ದಿ. ಮಹಾಬಲ ಕುಳ ಹಾಗೂ ರುಕ್ಮಿಣಿ ಮಹಾಬಲ...
ಆರಂತೋಡು ಹಾಗೂ ಮರ್ಕಂಜ ಗ್ರಾಮದ ಗಡಿಭಾಗದಲ್ಲಿರುವ ಅರಮನೆಗಯ ಎಂಬಲ್ಲಿರುವ ತೂಗು ಸೇತುವೆ ಅಪಾಯಕಾರಿ ಸ್ಥಿತಿಯಲ್ಲಿದ್ದು ಈ ಭಾಗಕ್ಕೆ ನಿರ್ಮಿಸಬೇಕೆಂಬ ಬೇಡಿಕೆಗೆ ಮೂವತ್ತು ವರ್ಷ ಕಳೆದಿದೆ. ಅರಂತೋಡು -ಪಿಂಡಿಮನೆ – ಮಿತ್ತಡ್ಕ -ಮರ್ಕಂಜ ರಸ್ತೆಯಲ್ಲಿ ಬಲ್ನಾಡು ಹೊಳೆಗೆ ಸೇತುವೆ ಅಥವಾ ಶಾಶ್ವತ ತೂಗು ಸೇತುವೆ ತುರ್ತಾಗಿ ನಿರ್ಮಿಸಬೇಕೆಂದು ಒತ್ತಾಯಿಸಿ ಬೇಡಿಕೆ ಈಡೇರುವವರೆಗೆ ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಿ...
ಸಂಪಾಜೆ ಗ್ರಾಮದ ಗೂನಡ್ಕ ರಾಜರಾಮಪುರ ಅಂಗವಾಡಿ ಕೇಂದ್ರದ ವಿದ್ಯುತ್ ಸಂಪರ್ಕ ಅಳವಡಿಸಿದ ಜಾಗದಲ್ಲಿ ಮಳೆ ಬರುವಾಗ ನೀರು ಸೋರುತ್ತಿದ್ದು, ಮೀಟರ್ ಹಾಗೂ ಉಪಕರಣ ಒದ್ದೆಯಾಗಿದ್ದು ಅಪಾಯದ ಸ್ಥಿತಿಯಲ್ಲಿದೆ. ಅಂಗನವಾಡಿ ಮಕ್ಕಳು ಗೋಡೆ ಒದ್ದೆಯಾಗಿರುವುದನ್ನು ಮುಟ್ಟಿದರೇ ಶಾಕ್ ಹೊಡೆಯುವುದಂತೂ ಸತ್ಯ. ಸ್ಥಳೀಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಮಕ್ಕಳ ಭವಿಷ್ಯದ ಮೇಲೆ ಚೆಲ್ಲಾಟವಾಡದೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು...
ಮಡಿಕೇರಿ-ಮಂಗಳೂರು ಮುಖ್ಯ ರಸ್ತೆ ಮಡಿಕೇರಿ ಡಿಸಿ ಕಛೇರಿ ಬಳಿ ತಡೆಗೋಡೆ ಕುಸಿತದ ಭೀತಿಯಿಂದ ಪರ್ಯಾಯವಾಗಿ ತಾಳತ್ತನಮನೆ ರಸ್ತೆ ಬಳಸಲು ಸೂಚನೆ ನೀಡಲಾಗಿತ್ತು. ಇದೀಗ ಆ ರಸ್ತೆಯಲ್ಲಿ ಕೂಡ ಭೂಕುಸಿದ ಸಾಧ್ಯತೆ ಹಿನ್ನೆಲೆಯಲ್ಲಿ ಮಡಿಕೇರಿ ಪೊಲೀಸರು ತಾಳತ್ತಮನೆ ಸಮೀಪ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಿದ್ದಾರೆ. ಎರಡನೇ ಮೊಣ್ಣಂಗೇರಿ ರಾಮಕೊಲ್ಲಿ ಬಳಿ ಜಲಸ್ಪೋಟ ಉಂಟಾಗಿದ್ದು ಮಣ್ಣು ಮಿಶ್ರಿತ...
ಸುಳ್ಯದ ಜ್ಯೋತಿ ಇಂಡಸ್ಟ್ರೀಸ್ ಮಾಲಕ ಹಾಗೂ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಕನ್ನೆಜಾಲು ಜಗನಾಥ ರೈ ಜ್ಯೋತಿ ಅವರು ಜು.18ರಂದು ಸಂಜೆ ತೀವ್ರ ಹೃದಯಾಘಾತಕ್ಕೊಳಗಾಗಿ ಇದೀಗ ಕೊನೆಯುಸಿರೆಳೆದಿದ್ದಾರೆ . ಇಎನ್ ಟಿ ಸ್ಪೆಷಲಿಸ್ಟ್ ಡಾ.ರವಿಶಂಕರ್ ರಲ್ಲಿ ಚಿಕಿತ್ಸೆಗೆಂದು ಬಂದಿದ್ದ ಅವರು ಅಲ್ಲಿಂದ ಹಿಂತಿರುಗಿ ಹೋಗುತ್ತಿರುವಾಗ ಹೃದಯಾಘಾತಕ್ಕೊಳಗಾದರು. ಕೂಡಲೇ ಅವರನ್ನು ಅವರ ಪುತ್ರಿ ಮತ್ತು ಅಳಿಯ ಕೆವಿಜಿ...
ಸುಳ್ಯ ಕಲಾಸಕ್ತರು ನಿರ್ದೇಶಿಸಿ ಅಭಿನಯಿಸಿದ "ಮೌನ ಮಾತಾದಾಗ" ಎಂಬ ಕನ್ನಡ ಆಲ್ಬಮ್ ಸಾಂಗ್ ವಿಷ್ಣುನಾಗ ಶೇಟ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24ರಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣುನಾಗ ಶೇಟ್ ಇವರು ಮಾಡಿದ್ದಾರೆ. ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣದೊಂದಿಗೆ ಜೀವನ್ ಕೆರೆಮೂಲೆ ಇವರು...
ನೂರು ಕಷ್ಟ ದಾಟಿ ಸಾಗಿ ಗೆಲುವು ಪಡೆದುಕೊಂಡೆ ನೀ, ಗೆಲುವು ಪಡೆದ ಸಂತಸದಲಿ ಕಳೆದ ದಿನವ ಮರೆತೆ ನೀ, ಬಂದ ಹಾದಿ ತೊರೆದೆ ನೀ…ನಿನ್ನ ಗೆಲುವ ಮೆಟ್ಟಿಲಾದ ನಿನ್ನವರ ಮರೆತೆ ನೀ, ನಾನೇ ಎಂಬ ಜಂಭದಲ್ಲಿ ಪ್ರೀತಿ ಸ್ನೇಹ ಮರೆತೆ ನೀ, ಕಳೆದ ಎಲ್ಲಾ ದಿನಗಳನ್ನು ಮರೆತು ಮುಂದೆ ನಡೆದೆ ನೀ…ಸೋಲೇ ಗೆಲುವ ಮೆಟ್ಟಿಲೆಂಬ ಮಾತನ್ನು...
ಜಾಲ್ಸೂರು ಗ್ರಾಮದ ಬೊಳುಬೈಲು ಬಳಿ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಕಾರು ಹಾನಿಗೊಂಡ ಘಟನೆ ವರದಿಯಾಗಿದೆ. ಜಯನಗರ ನಿವಾಸಿ ಮುಜೀಬ್ ಎಂಬುವವರು ಬೊಳುಬೈಲಿನಲ್ಲಿರುವ ಪೀಸ್ ಸ್ಕೂಲಿನಿಂದ ತಮ್ಮ ಮಗುವನ್ನು ಕರೆ ತರುವ ವೇಳೆ ಕುಂಬರ್ಚೋಡು ಬಳಿ ಬರುತ್ತಿದ್ದಂತೆ ಮೇಲಿನಿಂದ ಕಾರಿನ ಮುಂಭಾಗದ ಗಾಜಿನ ಭಾಗಕ್ಕೆ ಮರದ ಗೆಲ್ಲು ಬಿದ್ದಿದೆ.ಘಟನೆಯಿಂದ ಕಾರಿನ...
Loading posts...
All posts loaded
No more posts
