ಸುಳ್ಯಕ್ಕೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಮಳೆಯಿಂದ ತತ್ತರಿಸಿರುವ ಕೊಡಗು ಹಾಗೂ ದ.ಕ. ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಿ ತೆರಳಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರುಗಳಾದ ಆರ್.ಅಶೋಕ್, ಎಸ್.ಅಂಗಾರ, ಸುನಿಲ್‌ಕುಮಾ‌ರ್, ಪ್ರಮುಖ ನಾಯಕರು, ಅಧಿಕಾರಿಗಳು, ಬಿಜೆಪಿಯ ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ನಗರ ಪಂಚಾಯತ್ ಸಭೆಯಲ್ಲಿ ಟ್ಯೂಬ್ ಲೈಟ್ ಒಡೆದದ್ದು ವೆಂಕಪ್ಪ ಗೌಡರ ಕೀಳು ಮಟ್ಟದ ಮನಸ್ಥಿತಿ – ನ.ಪಂ. ಅಧ್ಯಕ್ಷ ವಿನಯ್ ಕಂದಡ್ಕ

https://youtu.be/kbDmp8g7xvs ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡರು ಆರೋಗ್ಯಕರ ಚರ್ಚೆಗೆ ಸಿದ್ಧರಿಲ್ಲ. ಅಭಿವೃದ್ಧಿ ಸಹಿಸುವುದಿಲ್ಲ. ಹಂದಿಗೆ ಹಾಸಿಗೆ ಹಾಕಿ ಕೊಟ್ಟರೂ ಅದು ಹಾಸಿಗೆಯಲ್ಲಿ ಮಲಗುವುದಿಲ್ಲ. ಸ್ಥಳವನ್ನು ಸ್ವಚ್ಛ ಮಾಡಿ ಕೊಟ್ಟಷ್ಟು ಹಂದಿ ಕೊಳಚೆಯಲ್ಲೇ ಹೋಗಿ ಬೀಳುತ್ತದೆ. ಅಂತ ಮನಸ್ಥಿತಿಯಿಂದ ಇವರು ಹೊರ ಬರಬೇಕು. ಈಗ ಆಡಳಿತ ಪಕ್ಷದಿಂದ ಪ್ರಮುಖ ಯೋಜನೆಗಳೆಲ್ಲಾ ತ್ವರಿತಗತಿಯಿಂದ ನಡೆಯುತ್ತಿದ್ದು ವಿರೋಧ ಪಕ್ಷದವರಿಗೆ...
Ad Widget

ಬಾಳುಗೋಡು : ಕಾಲು ಸೇತುವೆ ಕೊಚ್ಚಿ ಹೋದ ಸ್ಥಳಕ್ಕೆ ತಹಶೀಲ್ದಾರ್ ಭೇಟಿ – ತೂಗು ಸೇತುವೆ ನಿರ್ಮಿಸುವ ಭರವಸೆ

https://youtu.be/wHGFvOoZRTo ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ ಎರಡು ಕಾಲು ಸೇತುವೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರಗೊಂಡಿತ್ತು. ಇದನ್ನು ಗಮನಿಸಿದ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ಭೇಟಿ ಮಾಡಿ ಜನರ ಅಹವಾಲು ಸ್ವೀಕರಿಸಿದರು. ತುರ್ತು ಕಾಲು ಸೇತುವೆ ದುರಸ್ತಿ ಹಾಗೂ ಮಳೆ ಕಡಿಮೆ ಆದ ಕೂಡಲೇ ತೂಗು...

ಸಿ.ಎಂ. ಆಗಮನದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರದ ಬ್ಯಾನರ್ ತೆರವು – ಕಿಡಿಗೇಡಿಗಳ ಕೃತ್ಯ ಎಂದ ಗ್ರಾಮಸ್ಥರು

ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿಗೆ ಅಗ್ರಹಿಸಿ ಕಳೆದ 2 ತಿಂಗಳ ಹಿಂದೆ ರಸ್ತೆಯುದ್ಧಕ್ಕೂ 26 ಕಡೆ ಈ ರಸ್ತೆಯ ನೊಂದ ಪಲಾನುಭವಿಗಳು ಹಾಕಿದ್ದರು. ಈ ಬ್ಯಾನರ್ ಗಳ ಪೈಕಿ ಹೆದ್ದಾರಿಗೆ ಕಾಣುವಂತೆ ವೈ ಎಮ್ ಕೆ ಚಡಾವು ಬಳಿ ಹಾಕಿರುವ ಬ್ಯಾನರ್ ಗಳನ್ನು ಕಳೆದ ರಾತ್ರಿ ಯಾರೋ ತೆರವು ಮಾಡಿದ್ದರು.ಇದಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದು ಮುಖ್ಯಮಂತ್ರಿಗಳ...

ಸುಳ್ಯ : ಎಬಿವಿಪಿ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ವತಿಯಿಂದ ಜು.11 ರಂದು ಸುಳ್ಯ ತಾಲೂಕಿನ ಅಡ್ಕಾರ್ ವನವಾಸಿ ಕೇಂದ್ರದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು. ಭಾನುಪ್ರಕಾಶ್ ಮಾತನಾಡಿ ರಾಷ್ಟ್ರದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು. ಈ ಸಂಧರ್ಭದಲ್ಲಿ ಅ.ಭಾ.ವಿ.ಪ ನಗರ ಉಪಾಧ್ಯಕ್ಷರಾದ ಪದ್ಮಕುಮಾರ್ ಗುಂಡಡ್ಕ , ತಾಲುಕು ಸಹ ಸಂಚಾಲಕರಾದ ರವೀಶ ಕೇವಳ ,...

ಕಾರು ಹೊಳೆಗೆ ಬಿದ್ದ ಪ್ರಕರಣ – ಎರಡೂ ಮೃತದೇಹ ಪತ್ತೆ

ಕಾಣಿಯೂರು ಸಮೀಪದ ಬೈತಡ್ಕ ಸೇತುವೆ ಬಳಿಯ ಹೊಳೆಯಲ್ಲಿ ಎರಡೂ ಮೃತದೇಹ ಜು.12ರಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ 10 ಗಂಟೆ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದಲ್ಲಿ ಹೊಳೆಯ ಬದಿ ಎರಡೂ ಮೃತದೇಹ ಪತ್ತೆಯಾಗಿದೆ. ಜು. 10 ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರು ಪಾಲಾಗಿದ್ದರು. ಕಾರು ಜು.10ರಂದೇ ಮಧ್ಯಾಹ್ನ...

ಕಡಬ :- ವಸಂತ ಕುಮಾರ್ ಟಿ.ಎಂ ಅವರು ಕಡಬ ಮೆಸ್ಕಾಂ ಜೆ.ಇ ಆಗಿ ಅಧಿಕಾರ ಸ್ವೀಕಾರ

ಹರಿಹರ ಪಲ್ಲತ್ತಡ್ಕ ದಲ್ಲಿ 12 ವರ್ಷಗಳಿಂದ ಗ್ರೇಡ್ ಸೆಕೆಂಡ್ ಲೈನ್ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರ್ ಟಿ.ಎಂ ಅವರು ಜು.11 ರಂದು ಕಡಬ ಮೆಸ್ಕಾಂ ಜೆ.ಇ ಆಗಿ ಅಧಿಕಾರ ಸ್ವೀಕರಿಸಿದರು.ಎ.ಇ.ಇ ಸಜಿಕುಮಾರ್ ಮತ್ತು ಎ.ಇ ಸತ್ಯನಾರಾಯಣ ಸಿ.ಕೆ ಅಧಿಕಾರ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಲೆಕ್ಕಾಧಿಕಾರಿ ಕೃಷ್ಣ ಮೂರ್ತಿ, ಮತ್ತು ಕಡಬ ಉಪವಿಭಾಗದ...

ಗುತ್ತಿಗಾರು : ಬಕ್ರೀದ್ ಆಚರಣೆ

ಗುತ್ತಿಗಾರು ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಮಾಹತ್ ಖತೀಬರಾದ ಅಬ್ದುಲ್ ನಾಸಿರ್ ಸಖಾಫಿ ಯವರು ಈದುಲ್ ಆಝ ನಮಾಜಿಗೆ ನೇತೃತ್ವ ನೀಡಿದರು . ಹಾಗೂ ತ್ಯಾಗ ಬಲಿದಾನದ ಬಕ್ರೀದ್ ಹಬ್ಬದ ಸಂದೇಶ ನೀಡಿದರು. ಜಮಾಅತ್ ಕಮೀಟಿ ಪದಾಧಿಕಾರಿಗಳು, ಸದಸ್ಯರು ಹಾಗೂ ಅನ್ಸಾ ರುಲ್ ಮುಸ್ಲೀಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು...

ಜು.12 : ಜಿಲ್ಲಾ ಪ್ರವಾಸದ ಅಂಗವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸುಳ್ಯಕ್ಕೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ,...

ಇಂದಿನಿಂದ ಶಾಲಾ ಕಾಲೇಜು ಮತ್ತೆ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ರಜೆಯ ಬಳಿಕ ಇಂದು (ಜು.12) ಶಾಲೆಗಳು ಆರಂಭವಾಗಲಿದೆ. ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ...
Loading posts...

All posts loaded

No more posts

error: Content is protected !!