- Friday
- May 8th, 2026
ಹರಿಹರ ಪಲ್ಲತ್ತಡ್ಕ ದಲ್ಲಿ 12 ವರ್ಷಗಳಿಂದ ಗ್ರೇಡ್ ಸೆಕೆಂಡ್ ಲೈನ್ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರ್ ಟಿ.ಎಂ ಅವರು ಜು.11 ರಂದು ಕಡಬ ಮೆಸ್ಕಾಂ ಜೆ.ಇ ಆಗಿ ಅಧಿಕಾರ ಸ್ವೀಕರಿಸಿದರು.ಎ.ಇ.ಇ ಸಜಿಕುಮಾರ್ ಮತ್ತು ಎ.ಇ ಸತ್ಯನಾರಾಯಣ ಸಿ.ಕೆ ಅಧಿಕಾರ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಲೆಕ್ಕಾಧಿಕಾರಿ ಕೃಷ್ಣ ಮೂರ್ತಿ, ಮತ್ತು ಕಡಬ ಉಪವಿಭಾಗದ...
ಗುತ್ತಿಗಾರು ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಮಾಹತ್ ಖತೀಬರಾದ ಅಬ್ದುಲ್ ನಾಸಿರ್ ಸಖಾಫಿ ಯವರು ಈದುಲ್ ಆಝ ನಮಾಜಿಗೆ ನೇತೃತ್ವ ನೀಡಿದರು . ಹಾಗೂ ತ್ಯಾಗ ಬಲಿದಾನದ ಬಕ್ರೀದ್ ಹಬ್ಬದ ಸಂದೇಶ ನೀಡಿದರು. ಜಮಾಅತ್ ಕಮೀಟಿ ಪದಾಧಿಕಾರಿಗಳು, ಸದಸ್ಯರು ಹಾಗೂ ಅನ್ಸಾ ರುಲ್ ಮುಸ್ಲೀಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು...
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ,...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ರಜೆಯ ಬಳಿಕ ಇಂದು (ಜು.12) ಶಾಲೆಗಳು ಆರಂಭವಾಗಲಿದೆ. ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ...
ನವಮಾಸದಿ ಹೊತ್ತು ನೋವಿನಲ್ಲೂ ನಗುವನ್ನು ಕಂಡು ಸಾಕಿ-ಸಲಹಿದ.... ತ್ಯಾಗಮಯಿ..... ಅಮ್ಮಾ..... ತನ್ನ ಗರ್ಭಗುಡಿಯಲ್ಲಿ ಕರುಳ ಬಳ್ಳಿಯ ಬಂಧಿಯೊಳಗೆ ದೇವರಂತೆ ಆರಾಧಿಸುತ್ತಾ ಜನ್ಮ ನೀಡಿದ ಮಹಾಮಾತೆ..... ಅಮ್ಮಾ.... ಅಮ್ಮಾ.....ಎಂದಾಗ ಓಡಿಬಂದು ಎದೆಗಪ್ಪಿ ಮುತ್ತುಗಳ ಅರ್ಪಿಸುತ್ತಾ ತನ್ನೆಲ್ಲ ನೋವುಗಳನ್ನು ಮರೆಸುವ ಜೀವಾ......ಅಮ್ಮಾ...... ಎಲ್ಲವೂ ಇದ್ದು..... ಒಮ್ಮೊಮ್ಮೆ..... ನಿಮ್ಮ ಮಡಿಲಿನಾಸರೆಗೆ ತಲೆಯೊಡ್ಡಿ ಮಲಗಬೇಕೆಂದೆನಿಸುವುದು ಅಮ್ಮಾ.... ಅಮ್ಮಾ....ಎಲ್ಲೇ ಇರಿ ಖುಷಿಯಾಗಿರಿ ನಿಮ್ಮ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕಟ್ಟ ಗೋವಿಂದನಗರ ಒಕ್ಕೂಟದ ನೂತನ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.10 ರಂದು ನಡೆಯಿತು.ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರಾದ ಶ್ರೀ ಕೃಷ್ಣಮೂರ್ತಿ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರಾದ...
ಹರಿಹರ ಪಲ್ಲತ್ತಡ್ಕ(ಜು.10) : ತಡ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದ ತೇಜಕುಮಾರ್ ಕಜ್ಜೋಡಿ ಎಂಬುವವರ ನೂತನವಾಗಿ ನಿರ್ಮಿಸಿದ ಮನೆಯ ಮೇಲೆ ಗುಡ್ಡ ಕುಸಿತವಾಗಿ ಮನೆಗೆ ಸಂಪೂರ್ಣ ಹಾನಿಯಾಗಿದ್ದು, ಅಪಾರ ನಷ್ಟ ಉಂಟಾಗಿದೆ. https://youtu.be/cJ0fJQR-WPI ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಪಂಜ ಕಂದಾಯ ನಿರೀಕ್ಷಕರಾದ ಶಂಕರ್.ಎಮ್.ಎಲ್, ಹರಿಹರ...
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಶಾಲಾ ಮಕ್ಕಳಿಗೆ ತೊಂದರೆಯಾಗದಂತೆದಿನಾಂಕ 11/07/2022 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಎಲ್ಲಾ ಖಾಸಗಿ, ಅನುದಾನಿತ ಮತ್ತು ಸರ್ಕಾರಿ) ರಜೆ ಘೋಷಿಸಲಾಗಿದೆ. ಪಿಯು ಕಾಲೇಜುಗಳು ಮತ್ತು ಪದವಿ ಕಾಲೇಜುಗಳು ಮತ್ತು ಇತರ ವೃತ್ತಿಪರ ಕಾಲೇಜುಗಳು ನಾಳೆಯಿಂದ ತೆರೆಯಲ್ಪಡುತ್ತವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ...
ಮಂಡೆಕೋಲು ಗ್ರಾಮದ ಉದ್ದಂತಡ್ಕ ಎಂಬಲ್ಲಿ ಚಿತ್ರ ಕೋಂ ಬಾಬು ಎಂಬವರ ಮನೆಯ ಮುಂಭಾಗದ ಗೋಡೆ ಸಂಪೂರ್ಣ ಕುಸಿದಿರುತ್ತದೆ . ಮನೆ ಸಂಪೂರ್ಣ ಬೀಳುವ ಪರಿಸ್ಥಿತಿಯಲ್ಲಿ ಇದೆ. ಯಾವುದೇ ಹಾನಿ ಸಂಭವಿಸಿಲ್ಲ . ರಾತ್ರಿ ವೇಳೆಗೆ ಗೋಡೆ ಬಿರುಕು ಬಿಟ್ಟಿದ್ದ ಕಾರಣ ಎಲ್ಲರೂ ಪಕ್ಕದ ಮನೆಗೆ ತೆರಳಿದ್ದು ಸುರಕ್ಷಿತವಾಗಿ ರುತ್ತಾರೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ...
Loading posts...
All posts loaded
No more posts
