ಬಾಳುಗೋಡು : ಉಕ್ಕಿ ಹರಿದ ನೀರಿಗೆ ಕೊಚ್ಚಿಹೋದ ಏಕೈಕ ಮರದ ಪಾಲ – ಅತಂತ್ರ ಸ್ಥಿತಿಯಲ್ಲಿ ಉಪ್ಪುಕಳ‌ ನಿವಾಸಿಗಳು

https://youtu.be/FxbBJwsGv0c ಕಳೆದ ತಡರಾತ್ರಿ(ಜು.9) ಸುರಿದ ಭಾರೀ ಮಳೆಯಿಂದಾಗಿ ಉಪ್ಪುಕಳ ಸಂಪರ್ಕಕ್ಕಾಗಿ ಇದ್ದ ಏಕೈಕ ಮರದ ಪಾಲ ನೀರುಪಾಲಾಗಿದ್ದು ಇಲ್ಲಿನ ನಿವಾಸಿಗಳು ದ್ವೀಪ ವಾಸಿಗಳಾಗಿದ್ದಾರೆ. ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು ಸಂಪರ್ಕಿಸಲು ಮರದ ಪಾಲವೇ ಗತಿಯಾಗಿತ್ತು. ಈ ಗ್ರಾಮವನ್ನು ಸಂಪರ್ಕಿಸುವ ಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರೇ...

ಕಂಪಿಸಿದ ಭೂಮಿ – ಅರಂತೋಡು ಕಂಪನದ ಕೇಂದ್ರ

ಸುಳ್ಯ ತಾಲೂಕು ಹಾಗುಇ ಕೊಡಗು ಗಡಿ ಭಾಗಗಳಲ್ಲಿ ಇಂದು ಬೆಳಿಗ್ಗೆ 6.22 ಕ್ಕೆ ಸಂಭವಿಸಿದ ಲಘು ಭೂಕಂಪದ ಕೇಂದ್ರ ಅರಂತೋಡು ಎಂದು ತಿಳಿದುಬಂದಿದೆ. ಬೆಳಿಗ್ಗೆ 6.22 ಕ್ಕೆ ಕಂಪನವಾಗಿದೆ. ಅರಂತೋಡು ಗ್ರಾಮದ 1.1 ಕಿ.ಮೀ. ಪರಿಸರದಲ್ಲಿ 10 ಕಿ.ಮೀ. ಆಳದಲ್ಲಿ ಕಂಪನ ಉಂಟಾಗಿದೆ. 1.8 ತೀವ್ರತೆ ಇತ್ತು ಎಂದು ರಿಕ್ಟರ್ ಮಾಪಕದ ಅಂಕಿ ಅಂಶಗಳ ಪ್ರಕಾರ...
Ad Widget

ಜು.13ರವರೆಗೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ನಿರೀಕ್ಷೆ

ಬೆಂಗಳೂರು ಜು.8: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಜು.13ರವರೆಗೆ ಗುಡುಗು, ಗಾಳಿ ಸಹಿತ ಅತೀ ಭಾರಿ ಹಾಗೂ ಭಾರಿ ಮಳೆ ನಿರೀಕ್ಷೆ ಇದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಮೂರು ದಿನ 'ರೆಡ್ ಅಲರ್ಟ್' ಕೊಡಲಾಗಿದೆ. ಹವಾಮಾನದಲ್ಲಿ ಉಂಟಾಗಿರುವ ಬದಲಾವಣೆ, ವೈಪರಿತ್ಯಗಳ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳು ಅಕ್ಷರಶಃ ತತ್ತರಿಸಿವೆ. ಕಳೆದೊಂದು ವಾರದಿಂದ...

ಜು.15 : ಏನೆಕಲ್ ಕಲಾಮಾಯೆ ಸಾರಥ್ಯದ 1837ರ ಬ್ರಿಟಿಷ್‌ ವಸಾಹತುಶಾಹಿ ವಿರುದ್ಧದ ಹೋರಾಟ ಆಧಾರಿತ ಅರೆಭಾಷೆ ಚಲನಚಿತ್ರಕ್ಕೆ ಮುಹೂರ್ತ

ಕಲಾಮಾಯೆ ಏನೆಕಲ್ ಸಾರಥ್ಯದಲ್ಲಿ ಅರೆಭಾಷೆ ಚಲನಚಿತ್ರ ಮೂಡಿಬರಲಿದ್ದು ಜು.15 ರಂದು ಉಬರಡ್ಕದ ಮಿತ್ತೂರು ಉಳ್ಳಾಕುಲು ಮತ್ತು ನಾಯರ್ ದೈವಸ್ಥಾನದ ವಠಾರದಲ್ಲಿ ಪ್ರಾರ್ಥನಾ ಮುಹೂರ್ತ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಮರ ಸುಳ್ಯ 1837 ಬ್ರಿಟಿಷ್ ವಸಾಹತುಶಾಹಿ ವಿರುದ್ಧದ ಸಶಸ್ತ್ರ ಹೋರಾಟ ಬಂಟಮಲೆ ಪ್ರಕಾಶನ ಪ್ರಕಟಿತ ವಿದ್ಯಾಧರ ಕುಡೆಕಲ್ಲು ಅವರ ಕೃತಿ ಆಧಾರಿತವಾಗಿ ಈ ಅರೆಭಾಷೆ...

ಹರಿಹರ ಪಲ್ಲತ್ತಡ್ಕ :- ಸೇತುವೆ ತಡೆಗೋಡೆ ಕುಸಿದ ಸ್ಥಳಕ್ಕೆ ಅಧಿಕಾರಿಗಳ ಭೇಟಿ – ಪರಿಶೀಲನೆ

ಜು.06 ರಂದು ಸುರಿದ ಭಾರಿ ಮಳೆಗೆ ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಪ್ಪತ್ತಡ್ಕ ಎಂಬಲ್ಲಿ ಸೇತುವೆಯ ಒಂದು ಬದಿಯ ತಡೆಗೋಡೆ ಕುಸಿತವಾಗಿದ್ದು, ಹಾಗೂ ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಮರದ ಕಾಲು ಸೇತುವೆ ಕೊಚ್ಚಿ ಹೋಗಿದ್ದು, ಜು.07 ರಂದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ...

ಶ್ರದ್ಧಾ ಕೇಂದ್ರಗಳ ದಾಖಲೆಗಳ ಶೀಘ್ರ ಮಂಜೂರಾತಿ ಮಾಡುವಂತೆ ಸಚಿವರಿಗೆ ವಿಹಿಂಪ ಮನವಿ

ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳ ಭೂಮಿಯ ದಾಖಲೆಗಳನ್ನು ಶೀಘ್ರವಾಗಿ ಮಂಜೂರಾತಿ ಗೊಳಿಸುವಂತೆ ಕರ್ನಾಟಕ ಸರಕಾರದ ಕಂದಾಯ ಸಚಿವರಾದ ಆರ್ ಅಶೋಕ್ ರವರಿಗೆ ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಂಜಿತ್ ಸುಳ್ಯ, ವಿ ಹಿಂ ಪ ಪ್ರಧಾನ ಕಾರ್ಯದರ್ಶಿ, ಲತೀಶ್ ಗುಂಡ್ಯ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ನವೀನ್,...

ಬಾಳುಗೋಡು : ಮರದ ಕಾಲು ಸೇತುವೆ ಕೊಚ್ಚಿ ಹೋಗಿ 11 ಮನೆಗಳ ಸಂಪರ್ಕ ಕಡಿತ – ನಿರ್ಲಕ್ಷ್ಯಕ್ಕೆ ಒಳಗಾದ ಉಪ್ಪುಕಳ

ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಮರದ ಪಾಲ ನಿರ್ಮಿಸಿ ಮಳೆಗಾಲ ದೈನಂದಿನ ಚಟುವಟಿಕೆಗಳಿಗೆ ತೆರಳುತ್ತಿದ್ದರು. ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಪಾಲ ದಾಟುವ ಸ್ಥಿತಿ ಇಂದಿನವರೆಗೂ ಮುಂದುವರಿದಿದೆ. ಸ್ವಾತಂತ್ರ್ಯ ಬಂದ ಮೇಲಾದರೂ ಸೇತುವೆ ಆಗಬಹುದೆನ್ನುವ ಹಿರಿಯರು ಕನಸು ನನಸಾಗಿಯೇ ಉಳಿದಿದೆ. ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ...

ಸುಳ್ಯ : ವೇತನ ಪರಿಷ್ಕರಣೆ ಮತ್ತು ಉದ್ಯೋಗ ಭದ್ರತೆ ನೀಡಲು ಮೆಸ್ಕಾಂ ಗುತ್ತಿಗೆ ಕಾರ್ಮಿಕರಿಂದ ಸಚಿವರಿಗೆ ಮನವಿ

ಮೆಸ್ಕಾಂ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸುಮಾರು 15 ವರ್ಷಗಳಿಂದ ಕಡಿಮೆ ವೇತನ ಪಡೆದು ದುಡಿಯುತ್ತಿದ್ದಾರೆ. ಆದುದರಿಂದ ವೇತನ ಪರಿಷ್ಕರಣೆ ಮಾಡುವಂತೆ ಮತ್ತು ಉದ್ಯೋಗ ಭದ್ರತೆ ನೀಡಲು ಒತ್ತಾಯಿಸಿ ಮೆಸ್ಕಾಂ ಗುತ್ತಿಗೆ ಕಾರ್ಮಿಕರಿಂದ ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಮೆಸ್ಕಾಂ ಗುತ್ತಿಗೆ ನೌಕರರ ಪರವಾಗಿ ಶಿವಪ್ರಕಾಶ್ ಮನವಿ ಪತ್ರ ಸಲ್ಲಿಸಿದರು. ಈ...

ಮಳೆಗಾಲದಲ್ಲಿ ಒಂದು ದಿನ

ರಾತ್ರಿ 10:30 ರ ಸಮಯ. ನಾಳೆ ಬೆಳಿಗ್ಗೆ ಬೇಗ ಏಳಬೇಕೆಂದು ಅಲಾರಾಂ ಇರಿಸಿ ಮಲಗಿದೆ. ಆಗತಾನೇ ಮಳೆ ಶುರುವಾಗಿತ್ತು. ಹೊತ್ತು ಕಳೆದು ಬೆಳಗಾಯಿತು. ಬೆಳಿಗ್ಗೆ ಬೇಗ ಏಳಬೇಕೆಂದು ಅಲಾರಾಂ ಇರಿಸಿ ಮಲಗಿದ್ದ ನನಗೆ ಮಳೆಯಿಂದಾಗಿ ಏಳಲು ಮನಸ್ಸಾಗಲಿಲ್ಲ. ಇನ್ನೂ ಸ್ವಲ್ಪ ಹೊತ್ತು ನಿದ್ರಿಸೋಣ ಎಂದು ಪುನಃ ಮಲಗಿದೆ. ಅಲಾರಾಂ ಬಡಿದುಕೊಳ್ಳುತ್ತಲೇ ಇತ್ತು, ಆದರೆ ಏಳಲು ಮನಸ್ಸಾಗಲಿಲ್ಲ....

ತೊಡಿಕಾನ : ಗುಡ್ಡ ಕುಸಿದು ಬಾಳೆಕಜೆ ರಸ್ತೆ ಬಂದ್

ತೊಡಿಕಾನ ಗ್ರಾಮದ ಮುತ್ತುಕೋಡಿ ಮಾವಿನಕಟ್ಟೆ ಬಾಳೆಕಜೆ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತ್ ನವರು ಶೀಘ್ರ ರಸ್ತೆ ಸಂಪರ್ಕ ಸರಿಪಡಿಸಿಕೊಡಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Loading posts...

All posts loaded

No more posts

error: Content is protected !!