ನಿಂತಿಕಲ್ಲು: ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ &ಫರ್ನಿಚರ್ ಸಂಸ್ಥೆಯ “ಲಕ್ಕೀ ಡ್ರಾ” ಯೋಜನೆಯ ಪ್ರಥಮ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ ವಿನೂತನ "ಲಕ್ಕೀ ಡ್ರಾ" ಯೋಜನೆಯ ಪ್ರಥಮ ಡ್ರಾ ಇತ್ತೀಚೆಗೆ ನಡೆದಿದ್ದು, ಇದರ ಅದೃಷ್ಟಶಾಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಡ್ರಾ ದ ಬಹುಮಾನ ಫ್ಲೈವುಡ್ ಗೋಡ್ರೇಜ್ ತ್ರಿಷಾ ಸುಬ್ರಹ್ಮಣ್ಯ ಇವರಿಗೆ ಲಭಿಸಿದ್ದು, ವಿಜೇತರಿಗೆ ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು...

ಅಗಲಿದ ಬಾಲಗಾಯಕ ವಿಶ್ವದೀಪ್ ಕುಂದಲ್ಪಾಡಿ ಸ್ಮರಣಾರ್ಥ ರಾಜ್ಯಮಟ್ಟದ ಶೋಕಗಾನ ಸಂಗೀತ ಸ್ಪರ್ಧೆ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ದಿ || ವಿಶ್ವದೀಪ್ ಕುಂದಲ್ಪಾಡಿ ಶೋಕಗಾನ ಸಂಗೀತ ಸ್ಪರ್ಧೆಯು ವಾಟ್ಸಪ್ಪ್ ಆನ್ ಲೈನ್ ಲ್ಲಿ ಜರುಗಿತು. ರಾಜ್ಯದ ಒಟ್ಟು 30 ಗಾಯಕರು ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಂಗೀತ ಸ್ಪರ್ಧೆಯ ನಿರ್ಣಾಯಕರಾಗಿ ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಹಾಗೂ ವಾಷ್ಠರ್ ಫೈವ್ ಸ್ಟಾರ್ ಬಳಗದ ಅಧ್ಯಕ್ಷರಾದ ಎಚ್...
Ad Widget

ಸುಳ್ಯ : ಕಂಪಿಸಿದ ಭೂಮಿ – ಜನರಲ್ಲಿ ಆತಂಕ

ಪೆರಾಜೆ ಹಾಗೂ ಅಡ್ತಲೆ ಭಾಗದಲ್ಲಿ ಭೂಮಿ ಕಂಪಿಸಿದ ಘಟನೆ ಇಂದು ಬೆಳಿಗ್ಗೆ 9.10 ವೇಳೆ ನಡೆದಿದೆ. ಪೆರಾಜೆ,ಅಡ್ತಲೆ ಹಲವು ಕಡೆ 45 ಸೆಕೆಂಡು ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಜನ ಮಾತಾನಾಡುತ್ತಿದ್ದಾರೆ. ಕಂಪನ ತೀವ್ರತೆ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡರ ಸಂಸದರ ನಿಧಿಯಿಂದ ಮಂಡೆಕೋಲಿಗೆ 19.50 ಲಕ್ಷ ಅನುದಾನ ಬಿಡುಗಡೆ

ಸಂದದ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಇವರ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಡೆಕೋಲು ಗ್ರಾಮಕ್ಕೆ 19.50 ಲಕ್ಷ ಅನುದಾನ ಬಿಡುಗಡೆಗೊಂಡಿರುತ್ತದೆ. ಮಂಡೆಕೋಲು ಗ್ರಾಮದ ದೇವರಗುಂಡ - ಬೆಟ್ಟಕಲ್ಲು ರಸ್ತೆ ಮರು ಡಾಮರೀಕರಣಕ್ಕೆ 6.50 ಲಕ್ಷ, ಬೆಳ್ಳಿಪ್ಪಾಡಿ ದೇವರಗುಂಡ ರುದ್ರಚಾಮುಂಡಿ ದೈವಸ್ಥಾನದ ರಸ್ತೆ ಅಭಿವೃದ್ಧಿಗೆ 5 ಲಕ್ಷ, ಮುಖ್ಯರಸ್ತೆಯಿಂದ ದೇವರಗುಂಡ ಪೆಲತ್ತಡ್ಕ...

ಎನ್ನೆಂಸಿ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಹಗ್ಗಜಗ್ಗಾಟ ಪಂದ್ಯಾಟದ ಸಮಾರೋಪ ಸಮಾರಂಭ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ‌ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಹಗ್ಗಜಗ್ಗಾಟ ಪಂದ್ಯಾಟದ ಸಮಾರೋಪ ಸಮಾರಂಭ 23 -06-22 ರಂದು ಸಂಜೆ ನಡೆಯಿತು. ಸಮಾರಂಭದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ...

ಎನ್.ಎಂ.ಸಿ.ಯಲ್ಲಿ ಮಂಗಳೂರು ವಿ.ವಿ.ಮಟ್ಟದ ಹಗ್ಗಜಗ್ಗಾಟ ಪಂದ್ಯಾಟ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಹಗ್ಗ ಜಗ್ಗಾಟ ಸ್ಪರ್ಧೆಯು ಜೂ. 23 ರಂದು ನಡೆಯಿತು. CEN ಪೋಲೀಸ್ ಸ್ಟೇಷನ್ ಮಂಗಳೂರು ಇಲ್ಲಿಯ ಪೋಲೀಸ್ ಇನ್ಸ್ ಪೆಕ್ಟರ್ ಸತೀಶ್ ಮಜಿಕೋಡಿ ಪಂದ್ಯಾಟವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್(ರಿ) ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ದೈಹಿಕ...

ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ದ ವತಿಯಿಂದ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ ನಡೆಸಲಾಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾತನಾಡಿ "ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆ ದಿನಗಳನ್ನು ಯುವಕರು ಸ್ಮರಿಸಿಕೊಂಡು ನಡೆಯಬೇಕು" ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ...

ಹರಿಹರ ಪಲ್ಲತ್ತಡ್ಕ : ಅಮೃತ ಗೊಂಚಲು ಸಭೆ

ಜೂ.22 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಮೃತ ಗೊಂಚಲು ಸಭೆ ನಡೆಯಿತು. ಶ್ರೀಮತಿ ಹರ್ಷಿಣಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಲ್ಲಮೊಗ್ರು ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಜಯ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಐನೆಕಿದು ಸ್ತ್ರೀ ಶಕ್ತಿ ಗುಂಪಿನ ಸದಸ್ಯರಾದ ಶ್ರೀಮತಿ ಮೋಹಿನಿ ರವರು ಅಸೌಖ್ಯದಿಂದ ನಿಧನ ಹೊಂದಿದ...

ಕೃಷಿ ಇಲಾಖೆಯಿಂದ ಕೃಷಿಕರಿಗೆ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ – ಜು.1ರಂದು ವಾರ್ಷಿಕ ಕೃಷಿ ಅಭಿಯಾನ

ಕೃಷಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು ಮತ್ತು ಯೋಜನೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಕೃಷಿ ಇಲಾಖೆಯಲ್ಲಿ ಇಂದು ನಡೆಯಿತು. ತಾಂತ್ರಿಕ ಕೃಷಿ ಅಧಿಕಾರಿ ಮೋಹನ ನಂಗಾರು ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ,ರೈತರ ಬೆಳೆ ಸಮೀಕ್ಷೆ, ಫ್ರೂಟ್ಸ್ ಆ್ಯಪ್ ಮುಂತಾದ ಯೋಜನೆ ಮತ್ತು ಸೌಲಭ್ಯಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿದರು. ಕೃಷಿ ಇಲಾಖೆಯಿಂದ ನೇರವಾಗಿ ರೈತರಿಗೆ...

ಪೈಚಾರ್ : ಸಿಟಿ ಕ್ಲಿನಿಕ್ ಶುಭಾರಂಭ

ಪೈಚಾರಿನ ಬಿ.ಎಂ.ಕಾಂಪ್ಲೆಕ್ಸ್ ನ ಮೆಡ್‌ಸಿಟಿ ಮೆಡಿಕಲ್ ಮೇಲ್ಬಾಗದಲ್ಲಿ ಸಿಟಿ ಕ್ಲಿನಿಕ್ ಜೂ. 23 ರಂದು ಶುಭಾರಂಭಗೊಂಡಿತು. ಎ ಓ ಎಲ್ ಇ ಪ್ರಧಾನ ಕಾರ್ಯದರ್ಶಿ ಡಾ| ಕೆ.ವಿ‌. ರೇಣುಕಾ ಪ್ರಸಾದ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ವೆಂಕಟರಮಣ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ಡಾ|...
Loading posts...

All posts loaded

No more posts

error: Content is protected !!