- Saturday
- May 9th, 2026
2021-22ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು, ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಬ್ಬರೂ ವಿದ್ಯಾರ್ಥಿಗಳು ಸಹ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸೌಮ್ಯ 490 ಅಂಕ ಹಾಗೂ ಗೀತಾಶ್ರೀ 450 ಅಂಕಗಳನ್ನು ಗಳಿಸಿದ್ದಾರೆ. ವರದಿ :- ಉಲ್ಲಾಸ್...
ಗ್ರಾಮ ಪಂಚಾಯತ್ ಮಡಪ್ಪಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ಮತ್ತು ಸುಳ್ಯ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ ಬೆಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ...
2021-22 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಕಲಾ ಹಾಗೂ ವಾಣಿಜ್ಯ ವಿಭಾಗದಿಂದ ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ 96.07% ಪಡೆದುಕೊಂಡಿದೆ.ಇದರಲ್ಲಿ 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 07 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ...
ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಕಾಂಗ್ರೆಸ್ ನಿಂದ ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್ ರನ್ನು ಉಚ್ಚಾಟಿಸಲಾಗಿತ್ತು. ಈ ಬಗ್ಗೆ ಅಮರ ಸುದ್ದಿಗೆ ಪ್ರತಿಕ್ರಿಯಿಸಿದ್ದು "ನನ್ನನ್ನು ಗ್ರಾಮ ಮಟ್ಟದ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿರುವುದು ಮಾಧ್ಯಮದಿಂದ ತಿಳಿಯಿತು. ಆದರೆ ಇದುವರೆಗೆ ಯಾವುದೇ ನೋಟಿಸ್ ಸಿಕ್ಕಿಲ್ಲ. ಈಗ ತಾಲೂಕು ಕಾಂಗ್ರೆಸ್ ನಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಅವರು...
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಜಿ.ಕೆ. ಹಮೀದ್ ರವರನ್ನು ಮುಂದಿನ 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್...
https://karresults.nic.in/ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ. ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್ಸೈಟ್...
ಬೆಂಗಳೂರಿನ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆಯ ಇದರ ಆಶ್ರಯದಲ್ಲಿ ಜೂ.16 ರಂದು ಗ್ರಾಮ ಪಂಚಾಯತ್ ಚೆಂಬು ಹಾಗೂ ಬಾಲೆಂಬಿ ಮತ್ತು ಕುದ್ರೆಪಾಯ ಉಪ ಕೇಂದ್ರದ ವತಿಯಿಂದ ಚೆಂಬು ಗ್ರಾಮದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷಾ ಮೇಳ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಭಿವೃದ್ಧಿ ಅಧಿಕಾರಿಕುಮಾರ್ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಸದ್ಯಸರುಗಳಾದ ತೀರ್ಥರಾಮ ಹಾಗೂ...
ಮಂಗಳೂರಿನ ಹೃದಯ ಭಾಗವಾದ ಭಾವುಟಗುಡ್ಡೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ 1837ರ ನಾಯಕತ್ವ ವಹಿಸಿದ ಸಮರವೀರ ಸುಳ್ಯದ ಮಣ್ಣಿನ ಮಗ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಸಂದರ್ಭದಲ್ಲಿ ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದಿಂದ ಸ್ವಾತಂತ್ರ್ಯ ಹೋರಾಟಗಾರರ ಟ್ಯಾಬ್ಲೋವನ್ನು ರಚಿಸಿ ಜಿಲ್ಲೆಯಾದ್ಯಂತ ಸರ್ವ ಜನಾಂಗದ ಜನರ ಸಹಕಾರದೊಂದಿಗೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು.ಹಾಗೂ ಸುಳ್ಯದ ಬೆಳ್ಳಾರೆ...
ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಸವಿನ್ ಕ್ಯಾಂಟೀನ್ ಎದುರುಗಡೆಯ ಕುರುಂಜಿಕಾರ್ಸ್ ಬಿಲ್ಡಿಂಗ್ ನಲ್ಲಿ ಸತೀಶ್ ಕಾನತ್ತಿಲ ಮಾಲಕತ್ವದ ಸ್ಕೂಪ್ ಐಸ್ ಕ್ರೀಂ ಪಾರ್ಲರ್ ಇಂದು ಶುಭಾರಂಭಗೊಂಡಿತು.
Loading posts...
All posts loaded
No more posts
