- Monday
- June 29th, 2026
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಜಿ.ಕೆ. ಹಮೀದ್ ರವರನ್ನು ಮುಂದಿನ 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್...
https://karresults.nic.in/ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ. ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್ಸೈಟ್...
ಬೆಂಗಳೂರಿನ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆಯ ಇದರ ಆಶ್ರಯದಲ್ಲಿ ಜೂ.16 ರಂದು ಗ್ರಾಮ ಪಂಚಾಯತ್ ಚೆಂಬು ಹಾಗೂ ಬಾಲೆಂಬಿ ಮತ್ತು ಕುದ್ರೆಪಾಯ ಉಪ ಕೇಂದ್ರದ ವತಿಯಿಂದ ಚೆಂಬು ಗ್ರಾಮದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷಾ ಮೇಳ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಭಿವೃದ್ಧಿ ಅಧಿಕಾರಿಕುಮಾರ್ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಸದ್ಯಸರುಗಳಾದ ತೀರ್ಥರಾಮ ಹಾಗೂ...
ಮಂಗಳೂರಿನ ಹೃದಯ ಭಾಗವಾದ ಭಾವುಟಗುಡ್ಡೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ 1837ರ ನಾಯಕತ್ವ ವಹಿಸಿದ ಸಮರವೀರ ಸುಳ್ಯದ ಮಣ್ಣಿನ ಮಗ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಸಂದರ್ಭದಲ್ಲಿ ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದಿಂದ ಸ್ವಾತಂತ್ರ್ಯ ಹೋರಾಟಗಾರರ ಟ್ಯಾಬ್ಲೋವನ್ನು ರಚಿಸಿ ಜಿಲ್ಲೆಯಾದ್ಯಂತ ಸರ್ವ ಜನಾಂಗದ ಜನರ ಸಹಕಾರದೊಂದಿಗೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು.ಹಾಗೂ ಸುಳ್ಯದ ಬೆಳ್ಳಾರೆ...
ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಸವಿನ್ ಕ್ಯಾಂಟೀನ್ ಎದುರುಗಡೆಯ ಕುರುಂಜಿಕಾರ್ಸ್ ಬಿಲ್ಡಿಂಗ್ ನಲ್ಲಿ ಸತೀಶ್ ಕಾನತ್ತಿಲ ಮಾಲಕತ್ವದ ಸ್ಕೂಪ್ ಐಸ್ ಕ್ರೀಂ ಪಾರ್ಲರ್ ಇಂದು ಶುಭಾರಂಭಗೊಂಡಿತು.
ಗುತ್ತಿಗಾರು ಬಸ್ ನಿಲ್ದಾಣದ ಸಮೀಪದ ಸಾರ್ವಜನಿಕ ಶೌಚಾಲಯ ಹಾಗೂ ಅದರ ಆವರಣದಲ್ಲಿ ರಿಕ್ಷಾ ಚಾಲಕರಿಂದ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಉಷಾ ಫೈರ್ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಇವುಗಳ ಸಹಭಾಗಿತ್ವದಲ್ಲಿ ಜೂ.17 ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವರಕ್ಷಣಾ ಕೌಶಲ್ಯ ತರಬೇತಿ...
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳು ರಹದಾರಿಯಾಗಿದೆ.ಗುಣ ಮಟ್ಟದ ಆರ್ಥಿಕ ಸೃಷ್ಠಿಯ ಮೂಲಕ ಬದುಕು ಕಟ್ಟಿಕೊಳ್ಳಲು ಸ್ವ-ಉದ್ಯೋಗವು ಅಡಿಗಲ್ಲಾಗಿದೆ.ಆರ್ಥಿಕ ಚಟುವಟಿಕೆಗಳನ್ನು ಮಹಿಳೆಯರು ಹಮ್ಮಿಕೊಳ್ಳವುದರ ಮೂಲಕ ಜೀವನದಲ್ಲಿ ಸದೃಢರಾಗಲು ಸ್ವಸಹಾಯ ಸಂಘಗಳು ಬುನಾದಿಯನ್ನು ಒದಗಿಸುತ್ತದೆ.ಗ್ರಾಮ ಪಂಚಾಯತ್ನ ಸಂಜೀವಿನಿ ಸ್ವಸಾಯ ಸಂಘದ ೨೨ ಮಂದಿ ಸದಸ್ಯೆಯರು ಆಹಾರ ಪದಾರ್ಥಗಳನ್ನು ತಯಾರಿಸುವ ತರಬೇತಿ ಪಡೆದು ಆಹಾರ ತಯಾರಿಸಿ ಅವುಗಳನ್ನು ಮಾರಾಟ...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಜೂ.16 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು.ವಿದ್ಯಾರ್ಥಿ ಅಶ್ವಿನ್ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಕವನ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಙಣ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ, ಪದ್ಮಾವತಿ ಕಲ್ಲೇಮಠ, ಶಿಲ್ಪಾ...
ರಾಜ್ಯದಾದ್ಯಂತ ಆಯ್ದ ಸ್ಥಳಗಳಲ್ಲಿ ಪ್ರತೀ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದ್ದು, ಜೂ.18 ನೇ ಶನಿವಾರದಂದು ಪೂರ್ವಾಹ್ನ 11:00 ಗಂಟೆಗೆ ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆಗಳನ್ನು ಆಲಿಸಲು ವಿದ್ಯುತ್ ಕಾರ್ಯಪಾಲಕ ಇಂಜಿನಿಯರ್ ಹಾಗೂ ಅಧಿಕಾರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯುತ್ ಅದಾಲತ್...
Loading posts...
All posts loaded
No more posts
