ಬಿರುವೆರ್ ಕುಡ್ಲ ಸುಳ್ಯ ಘಟಕದಿಂದ ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಪ್ರದೀಪ್ ಟಿ ಗೆ ಸನ್ಮಾನ

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ ಬಾಳಿಲ ಗ್ರಾಮದ ತೋಟಮೂಲೆ ಸದಾನಂದ ಪೂಜಾರಿ ಮತ್ತು ಶ್ರೀಮತಿ ದೇವಕಿ ದಂಪತಿಯ ಪುತ್ರ ಪ್ರದೀಪ್ ಟಿ ಅವರನ್ನು ವಿದ್ಯಾರ್ಥಿಯ ಮನೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಸುಳ್ಯ ಘಟಕದ...

ಐನೆಕಿದು :- ಹಾಲು ಉತ್ಪಾದಕರ ಸಹಕಾರಿ ಸಂಘದ ಪದಾಧಿಕಾರಿಗಳ ಆಯ್ಕೆ

ಐನೆಕಿದು ಹಾಲುತ್ಪಾದಕರ ಸಹಕಾರಿ ಸಂಘದ ಪದಾಧಿಕಾರಿಗಳ ಆಯ್ಕೆಯು ಮೇ.17 ರಂದು ಸಂಘದ ರಿಟರ್ನಿಂಗ್ ಅಧಿಕಾರಿಯಾದ ಬಿ.ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿಯಲ್ಲಿ ನಡೆಯಿತು.ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕೂಜುಗೋಡು, ಉಪಾಧ್ಯಕ್ಷರಾಗಿ ಸವಿತಾ ಕೋಡಿಯಡ್ಕ ಹಾಗೂ ನೂತನ ನಿರ್ದೇಶಕರುಗಳಾಗಿ ಅಜಿತ್ ಕುಮಾರ್, ಡೋಜಪ್ಪ.ಪಿ, ಕಿರಣ.ಪಿ, ಹರಿಪ್ರಸಾದ್.ಕೆ, ಚಿದಾನಂದ.ಎಂ, ರಮೇಶ್.ಕೆ, ಶ್ರೀಮತಿ ಶಿಲ್ಪಾ.ಕೆ, ರಾಮಚಂದ್ರ.ಟಿ ಇವರುಗಳು ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ...
Ad Widget

ಕೊಲ್ಲಮೊಗ್ರುದಲ್ಲಿ ಜೂ.01 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಮಂಗಳೂರು ದ.ಕ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಯುವಜನ ಸಂಯುಕ್ತ ಮಂಡಳಿ ಸುಳ್ಯ ತಾಲೂಕು, ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಹಾಗೂ ಸ್ಥಳೀಯ ಸರಕಾರ ಸರಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜೂ.01 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವಾಹ್ನ 10:00 ಗಂಟೆಯಿಂದ...

ಚೊಕ್ಕಾಡಿ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಪ್ತಿ ಎನ್‌.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿನಿ ದೀಪ್ತಿ ಪಿ. ಈ ಬಾರಿಯ ಎನ್‌.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಸ್ಕಾಲರ್ ಶಿಪ್ ಗೆ ಅರ್ಹತೆ ಪಡೆದಿದ್ದಾಳೆ. 9ರಿಂದ 12ನೆಯ ತರಗತಿ ತನಕ ಪ್ರತಿ ವರ್ಷ 12,000 ರೂಪಾಯಿಗಳ ಸ್ಕಾಲರ್ ಶಿಪ್ ಗೆ ಅರ್ಹತೆಯನ್ನು ಪಡೆದುಕೊಂಡಿರುತ್ತಾಳೆ. ಚೊಕ್ಕಾಡಿ ಪ್ರೌಢಶಾಲೆ ಶಿಕ್ಷಕರು ಎನ್.ಎಂ.ಎಂ.ಎಸ್. ಪರೀಕ್ಷೆಗೆ ತರಬೇತಿಯನ್ನು ನೀಡಿರುತ್ತಾರೆ. ಈಕೆ ಅಮರಪಡ್ನೂರು ಗ್ರಾಮದ ಪಾಡಾಜೆಯ...

ಮಡಪ್ಪಾಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿಮೇ.26 ರಂದು ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಅಮರಸುದ್ದಿ ಇಂಪ್ಯಾಕ್ಟ್: ಕೊಡಿಯಾಲ ಗ್ರಾಮದ ಮರಿಕೆ ಕಾಲೋನಿಯಲ್ಲಿ ಕಡಿತಗೊಂಡಿದ್ದ ವಿದ್ಯುತ್ ಲೈನ್ ದುರಸ್ತಿ

ಕೊಡಿಯಾಲ ಗ್ರಾಮದ ಮರಿಕೆ ಕಾಲೋನಿಯಲ್ಲಿ ವಿದ್ಯುತ್ ಲೈನ್ ಕಡಿತಗೊಂಡಿದ್ದು, ನಿನ್ನೆ ಬೆಳಿಗ್ಗೆಯಿಂದ ಇಂದಿನವರೆಗೆ ಆ ಭಾಗದ ಜನರು ವಿದ್ಯುತ್ ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದರು. ಕಾಲೋನಿ ನಿವಾಸಿಗಳು ಪಂಚಾಯತ್ ನಳ್ಳಿ ನೀರನ್ನೇ ಆಶ್ರಯಿಸಿದ್ದು, ವಿದ್ಯುತ್ ಸಮಸ್ಯೆಯಿಂದ ತೀವ್ರ ತೊಂದರೆಯಾಗಿತ್ತು. ಈ ಬಗ್ಗೆ ಅಮರಸುದ್ದಿ ವೆಬ್ಸೈಟ್ ನಲ್ಲಿ ಇಂದು ವರದಿ ಮಾಡಲಾಗಿತ್ತು. ಇದೀಗ ವಿದ್ಯುತ್ ಇಲಾಖೆಯಿಂದ ಸೂಕ್ತ ಸ್ಪಂದನೆ...

ಕುಕ್ಕುಜಡ್ಕ : ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿ ವಿದ್ಯಾರ್ಥಿಗಳಿಗೆ ಸಚಿವರಿಂದ ಸನ್ಮಾನ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ ಮನುಶ್ರೀ ಕೆ. (612), ದಿಶಾ ಎಂ.ವಿ. (598), ರೀನಾ ಪಿ.ಕೆ.(598), ಪ್ರತೀಕ್ ಎಂ.(589), ಕಾರ್ತಿಕ್ ಪಿ.(579), ರೇಖಾಶ್ರೀ ಎನ್.(576), ಚೈತನ್ಯ ಪಿ.(575), ರಚನ್ (568), ಚೈತ್ರಾ ಕೆ.(547) ಇವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು,...

ಕೊಡಿಯಾಲ: ಮರಿಕೆ ಕಾಲೋನಿಯಲ್ಲಿ ಕೈಕೊಟ್ಟ ವಿದ್ಯುತ್, ಸಂಕಷ್ಟದಲ್ಲಿ ಕಾಲೋನಿ ನಿವಾಸಿಗಳು

ಕೊಡಿಯಾಲ ಗ್ರಾಮದ ಮರಿಕೆ ಕಾಲೋನಿಯಲ್ಲಿ ವಿದ್ಯುತ್ ಲೈನ್ ಕಡಿತಗೊಂಡಿದ್ದು, ನಿನ್ನೆ ಬೆಳಿಗ್ಗೆಯಿಂದ ವಿದ್ಯುತ್ ಇಲ್ಲದೆ ಕಾಲೋನಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಕಾಲೋನಿ ನಿವಾಸಿಗಳು ಪಂಚಾಯತ್ ನಳ್ಳಿ ನೀರನ್ನೇ ಆಶ್ರಯಿಸಿದ್ದು, ವಿದ್ಯುತ್ ಸಮಸ್ಯೆಯಿಂದ ಪರದಾಡುವಂತಾಗಿದೆ.ಈ ಭಾಗದ ಲೈನ್ ಮ್ಯಾನ್ ರಜೆಯಲ್ಲಿದ್ದು, ಬೇರೆ ಲೈನ್ ಮ್ಯಾನ್ ಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ವಿದ್ಯುತ್ ಸಹಾಯವಾಣಿಗೆ...

ಕೋಳಿ ಸಾಕಾಣಿಕೆಯ ಫುಡ್ ಅಕ್ರಮವಾಗಿ ಮಾರಾಟ – ಪೋಲಿಸ್ ದೂರು – ಮುಚ್ಚಳಿಕೆ

ಪ್ರಮುಖ ಕೋಳಿ ಸಾಕಾಣಿಕೆ ಕಂಪೆನಿಯಾಗಿರುವ ಮಾ. ಇಂಟಿಗ್ರೇಶನ್ ಇದರ ಒಪ್ಪಂದದ ಪ್ರಕಾರ ಕೋಳಿ ಸಾಕಾಣಿಕೆಗೆ ಪಡೆದ ಫುಡ್ ಅನ್ನು ಅಕ್ರಮವಾಗಿ ಬೇರೆ ಕೋಳಿ ಫಾರ್ಮ್ ಗೆ ಮಾರಾಟ ಮಾಡುತ್ತಿರುವ ವ್ಯಕ್ತಿಯ ಬಗ್ಗೆ ಕಂಪೆನಿಯ ಅಧಿಕಾರಿಗಳು ಪೋಲೀಸರಿಗೆ ದೂರು ನೀಡಿದ ಘಟನೆ ಸುಳ್ಯದಿಂದ ವರದಿಯಾಗಿದೆ. ಐವರ್ನಾಡು ನಿವಾಸಿ ಪುರುಷೋತ್ತಮ ಎಂಬವರು ಮಾ. ಇಂಟಿಗ್ರೇಶನ್ ನ ಮುಖಾಂತರ ಒಪ್ಪಂದದ...

ಕವನ : ಬದುಕಿನ ಗುರುತು

ಬದುಕ ಪುಟಗಳಲಿ ಕನಸಿನ ಗುರುತು…ಸೋಲಿನ ಪ್ರತಿ ಹೆಜ್ಜೆಯಲೂ ಗೆಲುವಿನ ಗುರುತು…ನೋವಿನ ಪ್ರತಿ ಹೆಜ್ಜೆಯಲೂ ನಲಿವಿನ ಗುರುತು…ತಿಳಿದೂ ತಿಳಿಯದೆಯೇ ಸಾಗುವ ಪಯಣ, ಹೆಜ್ಜೆ ಗುರುತಿನ ಜೊತೆ ನಿಲ್ಲದ ಪಯಣ…ಕೊನೆಯೇ ಇರದ ಈ ಬದುಕಲಿ, ಕೊನೆಯಾಗುವುದು ನಮ್ಮಯ ಬದುಕು…ಬದುಕಿನ ಈ ಪುಸ್ತಕದಿ ಪುಟಗಳು ನೂರು, ನೋಡುವುದು ಹೇಗೆ ಮುಂದಿನ ಪುಟವ…ಪ್ರತಿಯೊಂದು ಪುಟಗಳಲೂ ನಾಳಿನ ಬದುಕು, ಪ್ರತಿ ಹೆಜ್ಜೆ ಗುರುತಿನಲೂ...
Loading posts...

All posts loaded

No more posts

error: Content is protected !!