- Friday
- May 8th, 2026
ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ ಮೇ.18 ರಂದು ನಡೆಯಿತು.ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಐನೆಕಿದು ಗ್ರಾಮದ ಕಿಶೋರ್ ಕುಮಾರ್ ಕೂಜುಗೋಡು ಅವರು ಆಯ್ಕೆಯಾದರು.ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದ ಆನಂದ ಕೆರೆಕ್ಕೋಡಿ, ಐನೆಕಿದು ಗ್ರಾಮದ ಭವಾನಿಶಂಕರ ಪೈಲಾಜೆ, ಬಾಳುಗೋಡು ಗ್ರಾಮದ ರೇಷ್ಮಾ ಪ್ರಕಾಶ್ ಕಟ್ಟೆಮನೆ,...
ಹರಿಹರ ಪಲ್ಲತ್ತಡ್ಕ ಗ್ರಾಮದ ಶೆಟ್ಯಡ್ಕ ಪ್ರಭಾಕರ ಅವರು ಮೇ.17 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 57 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಕಲ್ಪನಾ, ಮಕ್ಕಳಾದ ಸಚಿನ್, ಸೃಜನ್ ಹಾಗೂ ಸಹೋದರರು, ಸಹೋದರಿಯರು ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ.
ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್( ರಿ)ಅಧೀನದಲ್ಲಿರುವ ಉದಯ ನಗರದಲ್ಲಿ ನೂತನವಾಗಿ ನಿರ್ಮಿಸಿದ ಅನ್ವಾರುಲ್ ಹುದಾ ಶಾದಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭ ಮೇ.20 ರಂದು ಸಂಜೆ ಜರಗಲಿದ್ದು ಈ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ಮೇ 17 ರಂದು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಿತು. ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್...
ಸಹಕಾರ ಸಂಘಗಳ ಪುತ್ತೂರು ಉಪವಿಭಾಗದ ನೂತನ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿಯವರು ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಇಂದು ಪ್ರಥಮ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ನಿಬಂಧಕರನ್ನು ಸಂಸ್ಥೆಯ ಅಧ್ಯಕ್ಷರಾದ ಪಿ.ಸಿ ಜಯರಾಮರವರು ಗೌರವಿಸಿದರು. ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಟಿ ವಿಶ್ವನಾಥ್, ಜನರಲ್ ಮ್ಯಾನೇಜರ್ ಚಂದ್ರಶೇಖರ.ಎಂ, ಸುಳ್ಯ ಶಾಖಾ ವ್ಯವಸ್ಥಾಪಕರಾದ...
ನಾಳೆ ಮಧ್ಯಾಹ್ನ 12.30ಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್.ಎಂ.ಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ಕುರಿತು ಮಾಹಿತಿ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ದ, ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಸಹಕಾರ ಇಲಾಖೆ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಆಮಿಟೆಡ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ...
ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ನಿವಾಸಿ ಉದ್ಯಮಿ ಕುಶಾಲಪ್ಪ ಗೌಡ ಗೆಜ್ಜೆ ರವರು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ಮುಂಜಾನೆ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು . ಮೃತರು ಪತ್ನಿ ಪುಷ್ಪಲತಾ, ಓರ್ವ ಪುತ್ರ ಹರ್ಷಿತ್, ಪುತ್ರಿ ರಕ್ಷಿತಾ, ಸಹೋದರರನ್ನು ಮತ್ತು ಸಹೋದರಿಯನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಕಳೆದ ಕೆಲವು...
ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ (ರಿ.)ಅಧೀನದಲ್ಲಿರುವ ಉದಯ ನಗರದಲ್ಲಿ ನೂತನವಾಗಿ ನಿರ್ಮಿಸಿದ ಅನ್ವಾರುಲ್ ಹುದಾ ಶಾದಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭ ಮೇ.20 ರಂದು ಸಂಜೆ ಜರಗಲಿದ್ದು ಈ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ಮೇ .17 ರಂದು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಿತು. ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್...
ಬಾಳಿಲದ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 2022 -2023ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಆರಂಭ ಇಂದು ವಿದ್ಯುಕ್ತವಾಗಿ ಜರುಗಿತು. ಸಂಸ್ಥಾಪಕರಾದ ಪೂಜ್ಯನೀಯ ನೆಟ್ಟಾರು ವೆಂಕಟಸುಬ್ಬರಾವ್ ಅವರ ಭಾವಚಿತ್ರಕ್ಕೆ ಆಡಳಿತ ಮಂಡಳಿ ಸದಸ್ಯರು, ಅಧ್ಯಾಪಕ ವೃಂದ, ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿಗಳನ್ನು ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಲಾ ಸಂಚಾಲಕರಾದ...
Loading posts...
All posts loaded
No more posts
