- Saturday
- April 25th, 2026
ಎಲಿಮಲೆ ಅರಂತೋಡು ರಸ್ತೆಯಲ್ಲಿ ಪಿಂಡಿಮನೆಯಲ್ಲಿ ಅಧಿಕ ಬಾರ ಹೊತ್ತು ಸಾಗುತ್ತಿದ್ದ ಲಾರಿ ಪಿಂಡಿಮನೆ ಎಂಬಲ್ಲಿ ಹೂತು ಹೋದ ಘಟನೆ ಮಾ.27 ರಂದು ನಡೆದಿದೆ. ಇದರಲ್ಲಿ 3 ಯೂನಿಟ್ ಗಿಂತ ಜಾಸ್ತಿ ಜಲ್ಲಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ರಸ್ತೆಯಲ್ಲಿ ಮಿತಿಗಿಂತ ಹೆಚ್ಚಿನ ಭಾರದ ವಾಹನಗಳು ಸಾಗುತ್ತಿದ್ದು ರಸ್ತೆಗೆ ಹಾನಿಯಾಗುತ್ತಿರುವುದರಿಂದ ಮಿತಿಗಿಂತ ಹೆಚ್ಚಿನ ಭಾರ ಹೊತ್ತು ಸಾಗುವ ವಾಹನಗಳಿಗೆ...
2024-25 ನೇ ಸಾಲಿನ ಎನ್.ಎಂ.ಎಂ.ಎಸ್. ಪರೀಕ್ಷೆಯಲ್ಲಿ ದೀಪಕ್ ಎಸ್.180 ರಲ್ಲಿ 107 ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಪದವಿಪೂರ್ವ ಕಾಲೇಜು ಗುತ್ತಿಗಾರು( ಪ್ರೌಢಶಾಲಾ ವಿಭಾಗ) ಇಲ್ಲಿಯ 8 ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಯಾಗಿದ್ದು, ದೇವಚಳ್ಳ ಗ್ರಾಮದ ಮಾವಿನಕಟ್ಟೆ ನಿವಾಸಿ ರಾಜೇಂದ್ರ ಎಂ. ಮತ್ತು ಆಶಾ ಎಸ್. ಇವರ ಸುಪುತ್ರ.
ದಿನಾಂಕ 27/03/2025ರಂದು ಕೋಟೆ ಫೌಂಡೇಶನ್ ವತಿಯಿಂದ ಮಾದರಿ ಶಾಲೆ, ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ಹಾಗೂ ಎರಡು ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕೋಟೆ ಫೌಂಡೇಶನ್ ನಿರ್ದೇಶಕರಾದ ಶ್ರೀ ರಮೇಶ್, ಹಾಗೂ ಸದಸ್ಯರಾದ ಜಯಂತ ವೆಂಕಟರಾಜ್, ಸುಳ್ಯದ ಸಂಯೋಜಕರಾದ ಶ್ರೀಯುತ ಪ್ರದೀಪ್ ಉಬರಡ್ಕ, ನಗರ ಪಂಚಾಯತ್...
ಸುಳ್ಯದ ನಾವೂರು ಎಂಬಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಚಂದ್ರಿಕಾ ಎಂಬ ಮಹಿಳೆಗೆ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಎಂಬವರು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸುತೇವೆ. FIR ದಾಖಲಿಸಿ 24 ಗಂಟೆ ಕಳೆದರೂ ಇನ್ನೂ ಬಂಧಿಸದ ಪೊಲೀಸ್ ಇಲಾಖೆ ಆದಷ್ಟು ಬೇಗ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದಲ್ಲಿ ಮುಂದಿನ...
ಸುಳ್ಯ ತಾಲೂಕಿನಲ್ಲಿ 9-11ಗೆ ಸಂಬಂಧಪಟ್ಟ ಸುಮಾರು 160ಕ್ಕಿಂತಲೂ ಹೆಚ್ಚಿನ ಅರ್ಜಿಗಳು ತಾಲೂಕು ಪಂಚಾಯತ್ನಲ್ಲಿ ವಿಲೇವಾರಿಯಾಗದೇ ಬಾಕಿ ಉಳಿದಿದೆ. ಮೂಡಾ ಅನುಮತಿಗಾಗಿ ಪುತ್ತೂರು, ಮಂಗಳೂರು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ನೂರಾರು ಜನರ ನಿರೀಕ್ಷೆಗಳು ಕಮರಿಹೋಗಿವೆ. ಮತ್ತು ಗ್ರಾಮೀಣ ಜನರ ಜೀವನ ದುಸ್ತರವಾಗಿದೆ. ಆದುದರಿಂದ ಈಗ ಸುಳ್ಯದಲ್ಲಿ ಸುಳ್ಯ ನಗರಾಭಿವೃದ್ದಿ ಪ್ರಾಧಿಕಾರ (ಸೂಡಾ) ರಚನೆಯಾಗಿರುವ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಭಗವಾನ್ ಬಿ ಸಿ...
ನಗರ ಪಂಚಾಯತ್ ಸದಸ್ಯರಾಗಿರುವ ಶರೀಫ್ ಕಂಠಿ ಯವರು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿದ್ದಾರೆಂದು ಮಹಿಳೆಯೊಬ್ಬರು ಸುಳ್ಯ ಠಾಣೆಗೆ ದೂರು ನೀಡಿದ್ದು ಶರೀಫ್ ಕಂಠಿ ವಿರುದ್ಧ ದೂರು ದಾಖಲಾದ ಘಟನೆ ಮಾ.26 ರಂದು ವರದಿಯಾಗಿದೆ. ಮಾ. 25 ರಂದು ನಾನು ನನ್ನ ಬಾಡಿಗೆ ಮನೆಯಲ್ಲಿ ಇರುವಾಗ ಶರೀಫ್ ಕಂಠಿ ಎಂಬವರು ಕಾರನ್ನು ನನ್ನ ಮನೆಯ ಗೇಟಿಗೆ...
ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿ ಯ ಜ್ಞಾನದೀಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಒಟ್ಟು 18 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಅಮರಪಡ್ನೂರು ಗ್ರಾಮದ ಮಂಗಲ್ಪಾಡಿ ಮನೋಹರ ಎಂ ಮತ್ತು ಲಲಿತಾ...
ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ತುರ್ತಾಗಿ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಾಣವಾಗಿಬೇಕಿದ್ದು, ಇದೀಗ ಲೈನ್ ನಿರ್ಮಾಣಕ್ಕೆ ರೈತರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು ರೈತರಿಗೆ ನೊಟೀಸ್ ನೀಡದೇ ಕೃಷಿ ಜಾಗಗಳಿಗೆ ಅಧಿಕಾರಿಗಳು ಬಂದು ದಬ್ಬಾಳಿಕೆ ಹಾಗೂ ಬೆದರಿಕೆ...
ಉಬರಡ್ಕದಲ್ಲಿ ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದ ಪರಿಣಾಮ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಜನಾರ್ದನ ಪೂಜಾರಿಯವರು ಮಾ.22ರಂದು ಕೆಲಸಕ್ಕೆ ಹೋಗಿದ್ದರು. ಅಲ್ಲಿ ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಕೆಳಕ್ಕೆ ಬಿದ್ದರು. ಪರಿಣಾಮ ಅವರ ಸೊಂಟಕ್ಕೆ ಹಾಗೂ ತಲೆಗೆ...
Loading posts...
All posts loaded
No more posts
