- Wednesday
- July 1st, 2026
ಸುಳ್ಯ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ವಕೀಲ ನಾರಾಯಣ ಕೆ. ಅವರನ್ನು ಹಾಗು ನೂತನ ಪದಾಧಿಕಾರಿಗಳನ್ನು ಬಿಜೆಪಿ ಮಂಡಲ ಸಮಿತಿ ವತಿಯಂದ ಅಭಿನಂದಿಸಲಾಯಿತು. ಬಿಜೆಪಿಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗು ಬಿಜೆಪಿ ಯುವ ಮೋರ್ಚಾ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಸುಳ್ಯ ಬಾರ್ ಅಸೋಸಿಯೇಷನ್ಗೆ ಆಗಮಿಸಿ ಹಾರ ಹಾಕಿ ಅಭಿನಂದಿಸಿದರು....
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವತಿಯಿಂದ ನಡೆದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕುಮಾರಿ ಅವನಿ ಮಾವಿನಕಟ್ಟೆ ಯವರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಇವರು ಪ್ರಥಮವಾಗಿ ವಿದುಷಿ ಶ್ರೀಮತಿ ರಾಧಿಕಾ ಕಲ್ಲೂರಾಯ ಇವರಿಂದ ತರಬೇತಿ ಪಡೆದು ನಂತರ ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ ರೈ ಮತ್ತು ವಿದುಷಿ ಸ್ವಸ್ತಿಕ ಆರ್.ಶೆಟ್ಟಿ ಇವರ ಶಿಷ್ಯೆಯಾಗಿರುತ್ತಾರೆ.ಇವರು ದೇವಚಳ್ಳ...
Vinayakumar Mulugadu ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ ಮಾ.೨೫ ರಂದು ವಕೀಲ ಸಂಘದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಗೆ ನಾರಾಯಣ ಕೆ ಮತ್ತು ಹರಿ ಕುಕ್ಕುಡೇಲು ನಡುವೆ ಸ್ಪರ್ದೆ ಏರ್ಪಟ್ಟು ನೇರ ಹಣಾಹಣಿಯಲ್ಲಿ ಅಂತಿಮವಾಗಿ ನಾರಾಯಣ ಕೆ ಒಂದು ಮತದ ಅಂತರದಿಂದ ವಿಜೇತರಾಗಿ ಆಯ್ಕೆಯಾದರು. ನಾರಾಯಣರು 50 ಮತ ಪಡೆದರೆ ಹರಿ 49 ಮತ ಪಡೆದು...
ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿಸಿ ಅಲ್ಲಿಯೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಕಾರು ಸಮೇತ ಸೆರೆ ಹಿಡಿದ ಘಟನೆ ಮಾ.25 ರ ಸಂಜೆ ವರದಿಯಾಗಿದೆ. ಪೋಲಿಸರು ಆರೋಪಿಯನ್ನು ಸೆರೆ ಹಿಡಿದು ವಿಚಾರಣೆ ನಡೆಸಲಾಗಿ ಕಾರು ಚಾಲಕ ಪೆರಾಜೆ...
ಅಜ್ಜಾವರ ಧನಲಕ್ಷ್ಮೀ ಮಹಿಳಾ ಮಂಡಲ, ಅಜ್ಜಾವರ ವರಮಹಾಲಕ್ಷ್ಮಿ ಪೂಜಾ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ಶಂಕರ ಭಾರತೀ ವೇದ ಪಾಠಶಾಲೆ ಅಜ್ಜಾವರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ ಮಾರ್ಚ್ 13ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಷಮರ್ಧಿನಿ ದೇವಸ್ಥಾನ ಧರ್ಮದರ್ಶಿ ಭಾಸ್ಕರ ಬಯಂಬು ನೆರವೇರಿಸಿದರು.ಅಜ್ಜಾವರ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಅಜ್ಜಾವರದ ಧನಲಕ್ಷ್ಮೀ ಮಹಿಳಾ ಮಂಡಲದ...
ಸುಳ್ಯ ತಾಲೂಕು ನಾಲ್ಕೂರು ಗ್ರಾಮದ ಕಲ್ಲಾಜೆ ಶ್ರೀಮತಿ ಮೋಹಿನಿ ಮತ್ತು ದಿ|| ಪುರುಷೋತ್ತಮ ಗೌಡರ ಪುತ್ರಿ ವನ್ಯಶ್ರೀ ರವರ ವಿವಾಹವು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಬಟ್ರಮಕ್ಕಿ-ಅಮೈ ಶ್ರೀಮತಿ ಚಂದ್ರಾವತಿ ಮತ್ತು ದಿ|| ರಾಮಣ್ಣ ಗೌಡರ ಪುತ್ರ ಪ್ರವೀಣ್ ರವರೊಂದಿಗೆ ಮಾ.25 ರಂದು ವರನ ಮನೆಯಲ್ಲಿ ನಡೆಯಿತು.
ಮಾ.26 ರಿಂದ ಪ್ರಾರಂಭವಾಗಲಿರುವ ಟಾಟಾ ಐ.ಪಿ.ಎಲ್ ಸೀಸನ್ 15 ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಪ್ರಸಾರವಾಗಲಿದ್ದು, ಇದರ ಕ್ರ್ಯೂ ಮೆಂಬರ್ ಆಗಿ ಟಿ.ವಿ ನಿರೂಪಕ ಹಾಗೂ ಪತ್ರಕರ್ತರಾದ ಹರ್ಷಿತ್ ಪಡ್ರೆ ಅವರು ಸ್ಟಾರ್ ಸ್ಪೋರ್ಟ್ಸ್ ಗೆ ನೇಮಕಗೊಂಡಿದ್ದಾರೆ.ಈ ಬಾರಿಯ ಐ.ಪಿ.ಎಲ್ ನ ಎಲ್ಲಾ ಪಂದ್ಯಗಳು ಪುಣೆ ಹಾಗೂ ಮುಂಬೈ ನಲ್ಲಿ ನಡೆಯಲಿದ್ದು, ಹರ್ಷಿತ್ ಪಡ್ರೆ ಅವರು ಮುಂಬೈ...
ಗುತ್ತಿಗಾರಿನ ಕೆಳಗಿನ ಪೇಟೆಯಲ್ಲಿರುವ ಕರುವಜೆ ಕಾಂಪ್ಲೆಕ್ಸ್ ನಲ್ಲಿರುವ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ಯುಗಾದಿ ಸ್ಪೇಷಲ್ ಆಫರ್ ಆರಂಭಗೊಂಡಿದ್ದು 15 ದಿನಗಳ ಕಾಲ ಮಹಿಳೆಯರ, ಪುರುಷರ, ಮಕ್ಕಳ ಅತ್ಯಾಕರ್ಷಕ ಶೈಲಿಯ ಉಡುಪುಗಳ ಖರೀದಿಗೆ ವಿಶೇಷ ದೊರೆಯಲಿದೆ. 300 ರೂಪಾಯಿ ಮೌಲ್ಯದ ಎರಡು ಬಟ್ಟೆ ಖರೀದಿಗೆ ಒಂದು ಉಚಿತ ಬಟ್ಟೆ ನೀಡುತ್ತೇವೆ. 15 ದಿನಗಳ ಕಾಲ ಈ...
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಘಟಕದ ವತಿಯಿಂದ ನಡೆಯುವ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 30 ನೇ ಸಮಾರಂಭ ಎಲಿಮಲೆ ಶಾಲೆಯಲ್ಲಿ ನಡೆಯಿತು. ಅಭಿಯಾನದ ಬಗ್ಗೆ ಸಂಘಟಕರಾದ ಉನೈಸ್ ಪೆರಾಜೆಯವರು ಮಾಹಿತಿಯನ್ನು ನೀಡಿದರು. ಎಲಿಮಲೆ ಶಾಲೆಗೆ ಸುನಿತಾ ಮಹೇಶ್ವರಿ, ಅರ್ಜುನ್ ಕಲ್ಯಾಣ್ ಪುರ ನೀಡಿದ ಜಾರುಬಂಡಿ ಮತ್ತು ಆಟೋಪ ಕರಣಗಳನ್ನು...
ಸಹಕಾರಿ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಸವಣೂರು ವಿದ್ಯಾರಶ್ಮಿಸಮೂಹ ಸಂಸ್ಥೆಗಳ ಸಂಸ್ಥಾಪಕ, ರೋ. ಸೀತಾರಾಮ ರೈಯವರಿಗೆ ಸುಳ್ಯ ರೋಟರಿ ಕ್ಲಬ್, ರೋಟರಿ ಸುಳ್ಯಸಿಟಿ ಮತ್ತು ಇನ್ನರ್ ವೀಲ್ ವತಿಯಿಂದ ಮಾ.23ರಂದು ಸನ್ಮಾನಿಸಲಾಯಿತು. ರೋಟರಿ ನಿಯೋಜಿತ ಅಧ್ಯಕ್ಷ ರೊ.ಚಂದ್ರಶೇಖರ ಪೇರಾಲ್ ಅಭಿನಂದನಾ ಭಾಷಣ ನೆರವೇರಿಸಿದರು. ಪದ್ಮಶ್ರೀ ಪುರಸ್ಕೃತ ರೊ. ಗಿರೀಶ್ ಭಾರಧ್ವಜ್ ಮಾತನಾಡಿದರು. ರೋಟರಿ ಸಿಟಿ ಅಧ್ಯಕ್ಷ...
Loading posts...
All posts loaded
No more posts
