ಸುಬ್ರಹ್ಮಣ್ಯ :- ದಿ.ಕೃಷ್ಣಕುಮಾರ್ ರುದ್ರಪಾದ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಸುಮಾರು 40 ವರ್ಷಗಳ ಇತಿಹಾಸ ಹೊಂದಿರುವ ಗಾಂಗೇಯ ಕ್ರಿಕೆಟರ್ಸ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ದಿ.ಕೃಷ್ಣಕುಮಾರ್ ರುದ್ರಪಾದ ಅವರ ಸ್ಮರಣಾರ್ಥವಾಗಿ ಮಾ.19 ಮತ್ತು ಮಾ.20 ರಂದು 2 ದಿನಗಳ ಕಾಲ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಪ್ರತಿಷ್ಠಿತ ಆಯ್ದ 20 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗಾಂಗೇಯ ಟ್ರೋಫಿ 2022 ನಡೆಯಿತು.ಗಾಂಗೇಯ ತಂಡದ...

ಹರಿಹರ ಪಲ್ಲತ್ತಡ್ಕ :- ಸ.ಹಿ.ಪ್ರಾ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಮಾ.19 ರಂದು 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ನಾಮಫಲಕ ಕೊಡುಗೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸಾವಿತ್ರಿ ಕಜ್ಜೋಡಿ ಹಾಗೂ ಸಹ ಶಿಕ್ಷಕರಾದ ದೇವಕಿ.ಸಿ, ಶರಣಪ್ಪ ಡೋಣಿ, ಸುವರ್ಣ, ಹರ್ಷಿತಾ.ಪಿ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ...
Ad Widget

ರಾಜ್ಯದ 224 ಕ್ಷೇತ್ರಗಳಿಗೆ ಆಪ್ ಸ್ಪರ್ಧೆ- ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ- ಹಲವಾರು ಮಂದಿ ಪಕ್ಷ ಸೇರ್ಪಡೆ

ಮುಂದಿನ ರಾಜ್ಯ ವಿಧಾನ ಸಭೆ‌ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿಯೂ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ನಡೆಸಲಿದ್ದು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ‌ ಮಾತನಾಡಿದರು. ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಆಯ್ಕೆ...

ಹರಿಹರ ಪಲ್ಲತ್ತಡ್ಕ : ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮಾ.18 ರಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಲವ ಮಲ್ಲಾರ ಅವರ ಅಧ್ಯಕ್ಷತೆಯಲ್ಲಿ ಪೋಷಕರ ಸಭೆ ನಡೆಯಿತು.ಸಭೆಯಲ್ಲಿ ಶಾಲಾಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಮುಂಡಾಜೆ,...

ಹರಿಹರ ಪಲ್ಲತ್ತಡ್ಕ :- ಕಸ ವಿಲೇವಾರಿ ವಾಹನ ಹಸ್ತಾಂತರ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಕಸ ವಿಲೇವಾರಿ ವಾಹನ ಖರೀದಿ ಮಾಡಲಾಗಿದ್ದು, ಮಾ.19 ರಂದು ಹಸ್ತಾಂತರ ಮಾಡಲಾಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಿಯ ಕಲ್ಲೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಹಾಲೆಮಜಲು : ಮ್ಯಾಟ್ ತಯಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಮೆಟ್ಟಿನಡ್ಕ ಒಕ್ಕೂಟದ ದುರ್ಗಾಪರಮೇಶ್ವರಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ 2 ದಿನಗಳ ಸೃಜನಶೀಲ ತರಬೇತಿ ಕಾರ್ಯಕ್ರಮದಡಿಯಲ್ಲಿ ಮ್ಯಾಟ್ ತಯಾರಿಕೆ ಕಾರ್ಯಕ್ರಮ ಮಾ.20 ರಂದು ವೆಂಕಟೇಶ್ವರ ಸಭಾಭವನ ಹಾಲೆಮಜಲಿನಲ್ಲಿ ಆರಂಭಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ...

ಪಂಜ ಸೊಸೈಟಿಗೆ “ಎನ್.ಸಿ.ಡಿ.ಸಿ ರೀಜಿನಲ್ ಅವಾರ್ಡ್ಸ್ 2021” ರಾಷ್ಟ್ರ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು, ಕರ್ನಾಟಕ ರಾಜ್ಯ ವಸತಿ ಮಹಾ ಮಂಡಳ ನಿಯಮಿತ ಬೆಂಗಳೂರು‌ ಮತ್ತು ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ .ಮಾ.20 ರಂದು ಬೆಂಗಳೂರಿನ ಕೆಂಗೇರಿ ಗಣೇಶ್ ಮೈದಾನದಲ್ಲಿಜರುಗಿದ ‘ಸಹಕಾರ ರತ್ನ ‘ ಪ್ರಶಸ್ತಿ ಸಮಾರಂಭದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಸರಕಾರದ ರಾಷ್ಟ್ರೀಯ ಸಹಕಾರ...

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ಮಾ.19 ರಂದು ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮ ನಡೆಯಿತು. ಸಭಾ ಅಧ್ಯಕ್ಷತೆಯನ್ನು ಜ್ಯೋತಿ ವಿದ್ಯಾಸಂಘ ಪೆರಾಜೆಯಡಾ| ಎನ್.ಎ. ಜ್ಞಾನೇಶ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯದ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ, ಕೊಡಗು ವೈದ್ಯಕೀಯ ಮಹಾವಿದ್ಯಾಲಯದಮಕ್ಕಳ ತಜ್ಞರು ಮತ್ತು ಸಹಾಯಕ ಪ್ರಾಧ್ಯಾಪಕ ಡಾ| ಕುಶ್ವಂತ್ ಕೋಳಿಬೈಲು...

ತರುಣ ಘಟಕದ ಆಶ್ರಯದಲ್ಲಿ ಗೌಡ ಕಪ್ ಕ್ರೀಡಾಕೂಟ – ಸನ್ಮಾನ ಕಾರ್ಯಕ್ರಮ

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ಹಾಗೂ ತರುಣ ಘಟಕದ ಆಶ್ರಯದಲ್ಲಿ ಎಂ.ಜಿ.ಎಂ ಮೈದಾನದಲ್ಲಿ ಗೌಡ ಕಪ್ ಕ್ರೀಡಾಕೂಟ ನಡೆಯಿತು. ಮೀನುಗಾರಿಕೆ ಬಂದರು‌ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ‌ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಗೌಡ ಯುವ ಘಟಕದ ಅಧ್ಯಕ್ಷ ಅಕ್ಷಯ್.ಕೆ.ಸಿ...

ಮುಖ್ಯಮಂತ್ರಿಗಳಿಂದ ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಿದ ಸೀತಾರಾಮ ರೈ ಸವಣೂರು

ಬೆಂಗಳೂರು : ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿಂದು ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರಿ ಹಾಗೂ ಸಾಮಾಜಿಕ ಧುರೀಣ, ವಿದ್ಯಾದಾನಿ ಸವಣೂರು ಸೀತಾರಾಮ ರೈ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ಗೃಹ‌ಸಚಿವ...
Loading posts...

All posts loaded

No more posts

error: Content is protected !!