- Thursday
- May 7th, 2026
ಹಿರಿಯ ಸಹಕಾರಿ ಧುರೀಣ ಹಾಗೂ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಕೆ. ಸೀತಾರಾಮ ರೈ ಸವಣೂರು ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾ.20 ರಂದು ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ...
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ ಇದರ ಎಲಿಮಲೆ ಉಪಕೇಂದ್ರ ವತಿಯಿಂದ ಮಾ. 17 ರಂದು ಸೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಅಸಂಕ್ರಾಮಿಕ ರೋಗಗಳ ಆರಂಭಿಕ ಪತ್ತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಸಮುದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಇವರು ಮಾಹಿತಿ...
ನಲವತ್ತು ವರ್ಷಗಳ ಇತಿಹಾಸ ಹೊಂದಿರುವ ಗಾಂಗೇಯ ಕ್ರಿಕೆಟರ್ಸ್ ಸುಬ್ರಹ್ಮಣ್ಯ ವತಿಯಿಂದ ದಿ.ಕೃಷ್ಣಕುಮಾರ್ ರುದ್ರಪಾದ ಅವರ ಸ್ಮರಣಾರ್ಥ ಮಾ.19 ಮತ್ತು ಮಾ.20 ರಂದು ಕುಮಾರಧಾರ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಆಹ್ವಾನಿತ ಪ್ರತಿಷ್ಠಿತ 20 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗಾಂಗೇಯ ಟ್ರೋಫಿ 2022 ನಡೆಯಲಿದ್ದು,ಮಾ.19 ರಂದು ಬೆಳಿಗ್ಗೆ...
ಜಯಾನಂದ ಸಂಪಾಜೆಯಾದ ನಾನು ಈ ವರ್ಷದ ತಿರುಗಾಟದಲ್ಲಿ ಬಪ್ಪನಾಡು ಮೇಳದಲ್ಲಿ ಕಲಾವಿದನಾಗಿದ್ದೇನೆ. ದಿನಾಂಕ 17.02.2022 ರಂದು ನಾರಾವಿಯಲ್ಲಿ ಬಪ್ಪನಾಡು ಮೇಳದವರಿಂದ " ನಾಗತಂಬಿಲ " ತುಳು ಯಕ್ಷಗಾನ ಪ್ರದರ್ಶನದಲ್ಲಿ ನನ್ನದು ಕಥಾನಕದ ಧನರಾಜ ಎಂಬ ನಾಯಕನ ಪಾತ್ರ . ಈ ಸಂದರ್ಭದಲ್ಲಿ ಧಿಗಿಣ ತೆಗೆಯುವಾಗ ನಾನು ರಂಗಸ್ಥಳದಲ್ಲೇ ಕುಸಿದು ಬಿದ್ದೆ .ಕಾಲಿನಲ್ಲಿ ತೀವ್ರವಾದ ನೋವಿದ್ದರೂ ಸಾವರಿಸಿಕೊಂಡು...
ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸು ರಸ್ತೆಯ ಬದಿಯ ಹೊಳೆಗೆ ಉರುಳಿ ಬಿದ್ದಿದ್ದು ಬಸ್ಸಲ್ಲಿದ್ದ ಹಲವಾರು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಸ್ ನ ಎದುರಿನ ಟಯರ್ ಒಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಹೈಕೋರ್ಟ್ ನಲ್ಲಿ ಹಿಜಾಬ್ ಕುರಿತ ಬಂದಿರುವ ತೀರ್ಪಿನ ಕುರಿತು, ಮುಸ್ಲಿಂ ಸಮುದಾಯದ ವಿವಿಧ ಸಂಘ ಸಂಸ್ಥೆಗಳು ಇಂದು ಸ್ವಯಂಪ್ರೇರಿತ ಬಂದ್ ಕರೆ ನೀಡಿದ್ದು ಸುಳ್ಯದಲ್ಲೂ ಕೂಡ ಮುಸ್ಲಿಂ ಸಮುದಾಯ ಬೆಂಬಲ ಸೂಚಿಸಿ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.ಸುಳ್ಯದ ಗಾಂಧಿನಗರ ಸಂಪೂರ್ಣ ಬಿಕೋ ಎನ್ನುತ್ತಿದೆ. ಬಾಳೆಮಕ್ಕಿ, ಶ್ರೀರಾಮ ಪೇಟೆ, ಹಳೆಗೇಟು, ಪೈಚಾರು, ಕುರುಂಜಿಭಾಗ್, ಜೂನಿಯರ್ ಕಾಲೇಜು ರಸ್ತೆ ಸೇರಿದಂತೆ...
ಕರ್ನಾಟಕ ಉಚ್ಛ ನ್ಯಾಯಾಲಯದ ಹಿಜಾಬ್ ಕುರಿತ ತೀರ್ಪಿನಲ್ಲಿ ಇಸ್ಲಾಮಿನಲ್ಲಿ ಮುಸ್ಲಿಮ್ ಮಹಿಳೆಯರಿಗೆ ಹಿಜಾಬ್ ಮಹತ್ವವಲ್ಲ ಮತ್ತು ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗ ವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವುದು ಒಪ್ಪುಲು ಸಾಧ್ಯವಿಲ್ಲ, ಇದನ್ನು ನ್ಯಾಯಾಲಯ ಮರುಪರಿಶೀಲಿಸಿಬೇಕೆಂದು ಒತ್ತಾಯಿಸಿ ರಾಜ್ಯದಾದ್ಯಂತ ಮಾ. 17 ರಂದು ಸ್ವಯಂ ಪ್ರೇರಿತ ವ್ಯವಹಾರ ಸ್ಥಗಿತಕ್ಕೆ ವಿವಿಧ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದು, ಈ...
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ನಡೆಯಲಿದೆ.ಮಾ.18 ರಂದು ಬೆಳಿಗ್ಗೆ ಗಂಟೆ 6 ರಿಂದ ಗಣಪತಿ ಹವನ, 7 ಗಂಟೆಗೆ ಮೇಲೆರಿ ಕಾರ್ಯಕ್ರಮ, 8.30 ಕ್ಕೆ ಅಶ್ವತ್ಥ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಗಂಟೆ 7ಕ್ಕೆ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ಸಾರ್ವಜನಿಕ...
ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ಅಭಿವೃದ್ಧಿಯಾಗದ ದೇಶ ಅಭಿವೃದ್ಧಿ ಸಾಧ್ಯವಿಲ್ಲ. ಆದರೆ ದೇಶವನ್ನಾಳುವ ಸರಕಾರಗಳು ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು ಬಂಡವಾಳ ಶಾಹಿಗಳ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಇತ್ತೀಚೆಗೆ ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಅಕ್ಷರ ದಾಸೋಹ ನೌಕರರ ಸಮಾವೇಶದಲ್ಲಿ ನೌಕರರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ದೇಶದ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಶಿಕ್ಷಣ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು . ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಜ್ಯೋತಿಷಿ ಮತ್ತು ಸಾಹಿತಿ ಎಚ್ .ಭೀಮರಾವ್ ವಾಷ್ಠರ್ ರವರು ಅಧ್ಯಕ್ಷತೆ ವಹಿಸಿದ್ದರು . ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ...
Loading posts...
All posts loaded
No more posts
