ಎ.3 : ಸುಳ್ಯದಲ್ಲಿ ನಾರಾಯಣ ರೈ ಸಂಸ್ಮರಣಾ ಕಾರ್ಯಕ್ರಮ

ಅವಿನಾಶ್ ಮೋಟಾರ್‌ ಸಂಸ್ಥೆಯ ನಾರಾಯಣ ರೈ ಸಂಸ್ಮರಣಾ ಸಮಿತಿಯ ವತಿಯಿಂದ ನರಾಯಣ ರೈ ಸಂಸ್ಮರಣಾ ಕಾರ್ಯಕ್ರಮ ಎ.3 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಮರಣಾ ಸಮಿತಿಯ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆಹೇಳಿದ್ದಾರೆ.ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಮರಣ...

ವೈಭವದ ಇತಿಹಾಸ ಪ್ರಸಿದ್ಧ ಎಣ್ಮೂರು ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವ

ಐತಿಹಾಸಿಕ ಹಿನ್ನೆಲೆಯುಳ್ಳ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವವು ಮಾ. 17 ರಂದು ಅತ್ಯಂತ ವೈಭವದಿಂದ ಜರುಗಿತು. ಮಾ. 15 ರಂದು ಮಹಾಗಣಪತಿ ಹವನ, ರಾತ್ರಿ 7 ಗಂಟೆಗೆ ಎಣ್ಮೂರು ಬೀಡಿನಿಂದ ಉಳ್ಳಾಕುಲು ಭಂಡಾರ ಹೊರಟು, ಬಳಿಕ ಉಳ್ಳಾಕುಲು ಮತ್ತು ಕಾಜುಕುಜುಂಬ ನೇಮ, ಕೈಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಮಾ. 16...
Ad Widget

ಹಿರಿಯ ರಾಜಕೀಯ ನೇತಾರ ದುರ್ಗಾದಾಸ್ ಮಲ್ಲಾರ ನಿಧನ

ತಾಲೂಕು ಬೋರ್ಡ್ ಮಾಜಿ ಸದಸ್ಯ, ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ, ಮಂಡಲ ಪಂಚಾಯತ್ ಮಾಜಿ ಸದಸ್ಯ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹರಿಹರ ಪಲ್ಲತ್ತಡ್ಕ ಮದ್ಯಮುಕ್ತ ಹೋರಾಟ ಸಮಿತಿ ಅಧ್ಯಕ್ಷರಾದ ದುರ್ಗಾದಾಸ್ ಮಲ್ಲಾರ ಅವರು ಮಾ.18 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯಕ್ಕೆ ಒಳಗಾದ ಅವರನ್ನು...

ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಸುಳ್ಯದ ಸ್ಪರ್ಧಿಗಳಿಗೆ ಪದಕ

ಮಂಗಳೂರು ಮಹಾನಗರ ಪಾಲಿಕೆ ಮತ್ತು ದಕ್ಷಿಣ ಕನ್ನಡ ವೈಟ್ ಲಿಫ್ಟರ್ಸ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 12 ಮತ್ತು 13ರಂದು ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿನಾಯಕ ಎಂ ಎಚ್, ದ್ವಿತೀಯ ಬಿ ಎ, 73 ಕೆಜಿವಿಭಾಗದಲ್ಲಿ...

ವೆಂಕಟ್ರಮಣ ಗೌಡ ಪರಮಲೆ ಆತ್ಮಹತ್ಯೆ

ಏನೆಕಲ್ಲು ಗ್ರಾಮದ ಪರಮಲೆ ವೆಂಕಟ್ರಮಣ ಗೌಡವರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ನಾಗವೇಣಿ ಪಿ., ಪುತ್ರರಾದ ಶಿವಪ್ರಸಾದ್ ಪಿ.ವಿ., ರಕ್ಷಿತ್ ಪಿ.ವಿ.,ಪುತ್ರಿ ಜಯಶ್ರೀ ಪಿ.ವಿ. ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಎನ್ನೆಂಸಿ: ಗ್ಲೋಬಲ್ ರಿಸೈಕ್ಲಿಂಗ್ ಡೇ ಆಚರಣೆ – ವಸ್ತುಗಳ ಮರುಬಳಕೆಯ ಮೂಲಕ ತ್ಯಾಜ್ಯದ ನಿವಾರಣೆ ಹಾಗೂ ಸಂಪನ್ಮೂಲದ ಉಳಿಕೆ : ಬಾಲಕೃಷ್ಣ ಬೊಳ್ಳೂರು

ವಸ್ತುಗಳ ಬಳಕೆಯಿಂದ ಉಂಟಾಗುವ ತ್ಯಾಜ್ಯಗಳು ಸಮಸ್ಯೆಯಾಗಿ ಪರಿಣಮಿಸುತ್ತವೆ, ಅದರ ಮರುಬಳಕೆಯಿಂದ ತ್ಯಾಜ್ಯದ ನಿವಾರಣೆಯ ಜೊತೆಗೆ ಸಂಪನ್ಮೂಲದ ಉಳಿಕೆಯಾಗುತ್ತದೆ.ಯಾವುದೇ ವಸ್ತುಗಳ ಬಳಕೆ ಮಾಡುವ ಸಂದರ್ಭದಲ್ಲಿ ಅದರ ತ್ಯಾಜ್ಯವನ್ನು ಮರು ಬಳಕೆ ಮಾಡುವುದನ್ನು ತಿಳಿದಿರಬೇಕು ಎಂದು ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು ಅಭಿಪ್ರಾಯಪಟ್ಟರು.ಅವರು ಮಾರ್ಚ್ 18 ರಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ‌...

ಸಹಕಾರಿ ಧುರೀಣ ಸೀತಾರಾಮ ರೈ ಸವಣೂರು ಅವರಿಗೆ ಸಹಕಾರ ರತ್ನ ಪ್ರಶಸ್ತಿ

ಹಿರಿಯ ಸಹಕಾರಿ ಧುರೀಣ ಹಾಗೂ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಕೆ. ಸೀತಾರಾಮ ರೈ ಸವಣೂರು ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾ.20 ರಂದು ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ...

ಸೇವಾಜೆ : ಅಸಂಕ್ರಾಮಿಕ ರೋಗಗಳ ಆರಂಭಿಕ ಪತ್ತೆ ಹಾಗೂ ಆರೋಗ್ಯ ತಪಾಸಣೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ ಇದರ ಎಲಿಮಲೆ ಉಪಕೇಂದ್ರ ವತಿಯಿಂದ ಮಾ. 17 ರಂದು ಸೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಅಸಂಕ್ರಾಮಿಕ ರೋಗಗಳ ಆರಂಭಿಕ ಪತ್ತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಸಮುದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಇವರು ಮಾಹಿತಿ...

ಸುಬ್ರಹ್ಮಣ್ಯ :ದಿ.ಕೃಷ್ಣಕುಮಾರ್ ರುದ್ರಪಾದ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ನಲವತ್ತು ವರ್ಷಗಳ ಇತಿಹಾಸ ಹೊಂದಿರುವ ಗಾಂಗೇಯ ಕ್ರಿಕೆಟರ್ಸ್ ಸುಬ್ರಹ್ಮಣ್ಯ ವತಿಯಿಂದ ದಿ.ಕೃಷ್ಣಕುಮಾರ್ ರುದ್ರಪಾದ ಅವರ ಸ್ಮರಣಾರ್ಥ ಮಾ.19 ಮತ್ತು ಮಾ.20 ರಂದು ಕುಮಾರಧಾರ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಆಹ್ವಾನಿತ ಪ್ರತಿಷ್ಠಿತ 20 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗಾಂಗೇಯ ಟ್ರೋಫಿ 2022 ನಡೆಯಲಿದ್ದು,ಮಾ.19 ರಂದು ಬೆಳಿಗ್ಗೆ...

ರಂಗಸ್ಥಳದಲ್ಲಿ ಕುಸಿದು ಬಿದ್ದು ಗಾಯಗೊಂಡ ಜಯಾನಂದ ಸಂಪಾಜೆ – ಸಹಾಯ ಮಾಡುವಂತೆ ಯಕ್ಷಗಾನ ಅಭಿಮಾನಿಗಳಲ್ಲಿ ಮನವಿ

ಜಯಾನಂದ ಸಂಪಾಜೆಯಾದ ನಾನು ಈ ವರ್ಷದ ತಿರುಗಾಟದಲ್ಲಿ ಬಪ್ಪನಾಡು ಮೇಳದಲ್ಲಿ ಕಲಾವಿದನಾಗಿದ್ದೇನೆ. ದಿನಾಂಕ 17.02.2022 ರಂದು ನಾರಾವಿಯಲ್ಲಿ ಬಪ್ಪನಾಡು ಮೇಳದವರಿಂದ " ನಾಗತಂಬಿಲ " ತುಳು ಯಕ್ಷಗಾನ ಪ್ರದರ್ಶನದಲ್ಲಿ ನನ್ನದು ಕಥಾನಕದ ಧನರಾಜ ಎಂಬ ನಾಯಕನ ಪಾತ್ರ . ಈ ಸಂದರ್ಭದಲ್ಲಿ ಧಿಗಿಣ ತೆಗೆಯುವಾಗ ನಾನು ರಂಗಸ್ಥಳದಲ್ಲೇ ಕುಸಿದು ಬಿದ್ದೆ .ಕಾಲಿನಲ್ಲಿ ತೀವ್ರವಾದ ನೋವಿದ್ದರೂ ಸಾವರಿಸಿಕೊಂಡು...
Loading posts...

All posts loaded

No more posts

error: Content is protected !!