ಮಾ.19, 20 : ಕಳಂಜ ಒತ್ತೆಕೋಲ ನಡಾವಳಿ

ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ವತಿಯಿಂದ ಕಳಂಜ ಒತ್ತೆಕೋಲವು ಮಾ.19 ಮತ್ತು ಮಾ.20 ರಂದು ನಡೆಯಲಿದೆ.ಮಾ.19 ರಂದು ಸಂಜೆ ಗಂಟೆ 6.00 ಕ್ಕೆ ಸ್ಥಾನದಿಂದ ಭಂಡಾರ ತೆಗೆಯುವುದು.ರಾತ್ರಿ ಗಂಟೆ 7.30 ಕ್ಕೆ ಮೇಲೇರಿಗೆ ಅಗ್ನಿ ಸ್ಪರ್ಶ, ಗಂಟೆ 9.00 ಕ್ಕೆ ಅನ್ನಸಂತರ್ಪಣೆ, ರಾತ್ರಿ ಗಂಟೆ 11.00 ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕುಳಿಚಟ್ಟು ನಡೆಯಲಿದೆ.ಮಾ.20...

ಕಳೆದುಹೋಗಿದೆ…..

ಸುಳ್ಯ- ಜಾಲ್ಸೂರು- ಕಾಡುಸೋರಂಜ ದಾರಿ ಮದ್ಯೆ ಇಲೆಕ್ಟ್ರಿಕಲ್ ಟೂಲ್ಸ್ ಬ್ಯಾಗ್ ಮಾ.11ರಂದು ಸಂಜೆ ಸಮಯ 7ರಿಂದ 9ಗಂಟೆ ಸಮಯದಲ್ಲಿ ಕಳೆದುಹೋಗಿರುತ್ತದೆ. ಯಾರಿಗಾದರೂ ಸಿಕ್ಕಿದಲ್ಲಿ ಕೂಡಲೇ ಸಂಪರ್ಕಿಸಿ94487928368861078536ಗುರುಪ್ರಸಾದ್
Ad Widget

ಕುಕ್ಕೆ ಸುಬ್ರಹ್ಮಣ್ಯ : ಅನ್ಯ ಧರ್ಮೀಯ ವ್ಯಾಪಾರ ನಿಷೇಧಿಸುವಂತೆ ಒತ್ತಾಯಿಸಿ ಹಿಂದು ಸಂಘಟನೆಗಳಿಂದ ಮನವಿ

ಹಿಂದೂ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಅನ್ಯ ಧರ್ಮಿಯ ವ್ಯಾಪಾರವನ್ನು ನಿಷೇಧಿಸುವ ಕುರಿತು ವಿಹಿಂಪ ಮತ್ತು ಹಿಂಜಾವೇ ದೇವಳಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲೆ ವಿಹಿಂಪ ಸಹ ಕಾರ್ಯದರ್ಶಿ ನವೀನ್ ಕುಮಾರ್ ನೆರಿಯ ಸರಪಾಡಿ, ಪ್ರಖಂಡ ಕಾರ್ಯದರ್ಶಿ ಪ್ರಮೋದ್ ಕುಮಾರ್ ಕಡಬ, ವಿಹಿಂಪ ಸುಬ್ರಹ್ಮಣ್ಯ ಘಟಕಾಧ್ಯಕ್ಷ ಅಶೋಕ್ ಆಚಾರ್ಯ, ಸುಬ್ರಹ್ಮಣ್ಯ ಘಟಕ...

ಕಾಜಿಮಡ್ಕ – ಅಚ್ರಪ್ಪಾಡಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮ ದ ಕಾಜಿಮಡ್ಕ - ಅಚ್ರಪ್ಪಾಡಿ ಸಾರ್ವಜನಿಕ ಸಂಪರ್ಕ ರಸ್ತೆ ಯ ಕಾಂಕ್ರೀಟಿಕರಣ ಉದ್ಘಾಟನಾ ಕಾರ್ಯಕ್ರಮವು ಮಾ.14 ರಂದು ನಡೆಯಿತು.ಉದ್ಘಾಟನೆ ಯನ್ನು ರಾಮಣ್ಣ ನಾಯ್ಕ ಕಾಜಿಮಡ್ಕ ರವರು ದೀಪ ಬೆಳಗಿಸುವುದರ ಮೂಲಕ ಹಾಗೂ ಭುವನೇಶ್ವರ ಅಚ್ರಪ್ಪಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ನೆರೆವೇರಿಸಿದರು. ಈ ಸಂದರ್ಭದಲ್ಲಿಗ್ರಾಮ ಪಂಚಾಯತ್ ಸದಸ್ಯರು ಗಳಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್...

ಐವರ್ನಾಡು: ಶ್ರೀ ಇರ್ವೆರ್ ಉಳ್ಳಾಕುಲು ಪಾಲೆಪ್ಪಾಡಿ ಜೀರ್ಣೋದ್ಧಾರ ಪ್ರಯುಕ್ತ ಶ್ರಮದಾನ

ಶ್ರೀ ಇರ್ವೆರ್ ಉಳ್ಳಾಕುಲು ಪಾಲೆಪ್ಪಾಡಿಯ ಜೀರ್ಣೋದ್ಧಾರ ಕಾರ್ಯಕ್ರಮದ ಪ್ರಯುಕ್ತ ಮಾ.13ರಂದು ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಪಾಲೆಪ್ಪಾಡಿ ಬೈಲಿನ ಸಮಸ್ತರು ಭಾಗವಹಿಸಿದ್ದು ಚಾವಡಿಯ ಬಳಿಯಲ್ಲಿ ಶ್ರಮದಾನ ನಡೆಸಲಾಯಿತು.

ಬಾಳಿಲ: ಸ್ಕೌಟ್ ಗೈಡ್ಸ್ ಹೈಕಿಂಗ್ ಮತ್ತು ರಾತ್ರಿ ಶಿಬಿರ

ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾಬೋಧಿನೀ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳಿಗೆ ಹೊರಸಂಚಾರ ಮತ್ತು ಒಂದು ದಿನದ ಅಹೋರಾತ್ರಿ ಶಿಬಿರವನ್ನು ಮಾರ್ಚ್ 11 ಮತ್ತು 12ರಂದು ಹಮ್ಮಿಕೊಳ್ಳಲಾಗಿತ್ತು. ಈ ಹೈಕಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದ 73 ಸ್ಕೌಟ್ ಮತ್ತು 33 ಗೈಡ್ ವಿದ್ಯಾರ್ಥಿಗಳನ್ನು ನಾಲ್ಕು ಸ್ಕೌಟ್ ಪಟಾಲಂ ಹಾಗೂ 2 ಗೈಡ್ ಪಟಾಲಂಗಳಾಗಿ ವಿಂಗಡಿಸಿ, ಪ್ರತೀ...

ಮುಕ್ಕೂರು: ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಕ್ಕೂರು ಶಾಲಾ ವಠಾರದಲ್ಲಿ ಕ್ರಿಕೆಟ್ ಪಂದ್ಯಕೂಟ ಮತ್ತು ದೇವದಾಸ್ ಕಾಪಿಕಾಡ್ ಮತ್ತು ಭೋಜರಾಜ್ ವಾಮಂಜೂರ್ ಅಭಿನಯಿಸಿರುವ "ಕೊಡೆ ಬುಡ್ಪಾಲೆ" ತುಳು ಹಾಸ್ಯಮಯ ನಾಟಕ ಕಾರ್ಯಕ್ರಮವು ಮಾ.27ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಇಂದು(ಮಾ.13) ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಆಮಂತ್ರಣ ಪತ್ರಿಕೆಯನ್ನು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಕುಂಡಡ್ಕ ಕೊರಗಜ್ಜ ದೈವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಪೆರುವೋಡಿ ದೇವಸ್ಥಾನದಲ್ಲಿ...

ವಿಟ್ಲದ ಚುಕ್ಕಿಯ ಸಾಧನೆಗೆ ಸಾಕ್ಷಿ ಇಂಡಿಯಾ ಬುಕ್ ಆಪ್ ರೆಕಾರ್ಡ್

ಅಬ್ಬಾ ಅದೆಷ್ಟು ಪ್ರತಿಭೆಗಳಿಗೆ ಒಡತಿ ಈ ಒಂಭತ್ತರ ಹರೆಯದ ಪುಟ್ಟ ಪೋರಿ. ಈಕೆಯ ಪ್ರತಿಭೆಗಳಿಗೆ ಒಲಿದು ಬಂದ ಪ್ರಶಸ್ತಿ ಪುರಸ್ಕಾರಗಳು ಅದೆಷ್ಟೋ. ಬಾನಲ್ಲಿ ಮಿಂಚೋ ಚುಕ್ಕಿಯ ನಡುವಲ್ಲಿ ಮಿಂಚೋ ಧ್ರುವತಾರೆ ಈ ನಮ್ಮ ಚುಕ್ಕಿ. ತನ್ನ ಅದ್ಭುತ ಪ್ರತಿಭೆಗಳ ಮೂಲಕ ಇಂಡಿಯಾ ಬುಕ್ ಆಪ್ ರೆಕಾರ್ಡ್ 2022 ರಲ್ಲಿ ತನ್ನ ಹೆಸರನ್ನು ಅಚ್ಚು ಹೊತ್ತಿರುವ ಈ...

ನಾಗೇಶ್ ಬೆಳ್ಳಾರೆ ಅವರಿಗೆ ಒಲಿದ ಕಾಯಕ ರತ್ನ ಬಿರುದು

ಬೆಂಗಳೂರು ದಾಸರಹಳ್ಳಿಯ ಕರ್ನಾಟಕ ರಾಜ್ಯ ಸಂಸ್ಥೆ ಜನಸ್ಪಂದನ ಟ್ರಸ್ಟ್ ನ ವತಿಯಿಂದ ರಾಜ್ಯಾಧ್ಯಕ್ಷರಾದ ಶ್ರೀ ಹನುಮಂತಪ್ಪ ಎಸ್ ಮೇಡೆಗಾರ ಅವರು ನಾಗೇಶ್ ಬೆಳ್ಳಾರೆ ಅವರ ಸೇವೆಗಳನ್ನ ಗುರುತಿಸಿ ಕಾಯಕರತ್ನ ಬಿರುದು ನೀಡಿ ಸನ್ಮಾನಿಸಲಾಯಿತು. ನಾಗೇಶ್ ಬೆಳ್ಳಾರೆ ಅವರು ಕೆಲವು ವರ್ಷಗಳಿಂದ ಪುಟಾಣಿ ಮಕ್ಕಳ ಪ್ರತಿಭೆಗಳಿಗೆ ಬೆಂಬಲ ನೀಡುತ್ತಾ, ಮಕ್ಕಳಿಗೆ ಹಲವಾರು ವೇದಿಕೆಗಳ ಒದಗಿಸಿಕೊಡುವಂತ್ತ ಕಲಕೆಳಸವನ್ನ ಮಾಡಿದ್ದಾರೆ....

ಅರಂತೋಡು : ಹೆಚ್.ಪಿ‌. ಕಂಪೆನಿಯ ಆರ್.ಡಿ. ಪ್ಯೂಯಲ್ ಸ್ಟೇಷನ್ ಲೋಕಾರ್ಪಣೆ

ಮಾಣಿ- ಮೈಸೂರು ಹೆದ್ದಾರಿಯ ಅರಂತೋಡು ಸಮೀಪ ಹರಿಶ್ಚಂದ್ರ ಹೊದ್ದೆಟ್ಟಿ ಹಾಗೂ ಡಾ.ಸವಿತಾ ಸಿ.ಕೆ. ಮಾಲಕತ್ವದ ರಾಮ್ ದೇವಿ ಪ್ಯೂಯಲ್ ಸ್ಟೇಷನ್ ಮಾ. 13ರಂದು ಲೋಕಾರ್ಪಣೆಗೊಂಡಿತು. ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕ ಅಕ್ಷಯ್ ಕೆ.ಸಿ. ಸಂಸ್ಥೆಯನ್ನು ಉದ್ಘಾಟಿಸಿದರು. ಅರಂತೋಡು ಸೊಸೈಟಿ ಮಾಜಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ನಿವೃತ್ತ ಪೊಲೀಸ್ ಅಧಿಕಾರಿ ಕುಸುಮಾಧರ ಕುಂಬ್ಲಾಡಿ ಮತ್ತು...
Loading posts...

All posts loaded

No more posts

error: Content is protected !!