- Thursday
- May 7th, 2026
ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ರುಕ್ಮಯ್ಯಗೌಡ ಡೊಡ್ಡಿಹಿತ್ಲು ಮತ್ತು ಅವರ ಪುತ್ರರಾದ ಪ್ರಸಾದ್ ಹಾಗೂ ಮಹೇಶ ರವರು ಸುಮಾರು ರೂ 17000 ಮೌಲ್ಯದ ವಾಟರ್ ಬಾಟಲ್ ಗಳನ್ನು ನೀಡಿರುತ್ತಾರೆ.
ಅರಂತೋಡು ಗ್ರಾಮದ ಅಡ್ತಲೆಯಲ್ಲಿ ನಿರ್ಮಿಸಲಾಗಿದ್ದ ಬಿ ಎಸ್ ಎನ್ ಎಲ್ ಟವರ್ ಮಾ.3 ರಂದು ಕಾರ್ಯಾರಂಭ ಮಾಡಿದೆ. ಗ್ರಾಮದ ಅತೀ ಎತ್ತರದ ಪ್ರದೇಶದಲ್ಲಿರುವ ಈ ಟವರ್ ನಿಂದ ಇದುವರೆಗೂ ಸಿಗ್ನಲ್ ದೊರೆಯದಿದ್ದ ಹಲವು ಸ್ಥಳಗಳಲ್ಲಿ ಅತ್ಯುತ್ತಮ ಮತ್ತು ಅತೀ ವೇಗದ 3ಜಿ ಸಿಗ್ನಲ್ ದೊರೆಯುತ್ತಿದ್ದು ಗ್ರಾಹಕರು ಸಂತುಷ್ಟರಾಗಿದ್ದಾರೆ.ಟವರ್ ನಿರ್ಮಾಣವಾಗಿ ಹಲವು ಸಮಯ ಕಳೆದರೂ ಕಾರ್ಯಾಚರಣೆ ಆರಂಭಿಸದೆ...
ಪುತ್ತೂರಿನಲ್ಲಿ ಅಂಚೆ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಕೇನ್ಯ ಗ್ರಾಮದ ಕಣ್ಮಲ್ ಮನೆತನದ ಆನಂದ ಗೌಡ ಚೆನ್ನಕಜೆ ಮತ್ತು ಸಾಮೆತ್ತಡ್ಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರು ಶ್ರೀಮತಿ ಮೀಣಾ ಕುಮಾರಿ ದಂಪತಿಯ ಪುತ್ರಿ ಕು. ಅವಿನಾ ಉನ್ನತ ಶಿಕ್ಷಣಕ್ಕಾಗಿ ಮಾ. 10ರಂದು ಇಂಗ್ಲೆಂಡಿಗೆ ತೆರಳಿದ್ದಾರೆ. ಇವಳು ಎಲ್.ಕೆಜಿ. ಯು.ಕೆ.ಜಿ. ಯನ್ನು ಪಂಜ ಸೈನಿಕ ಶಾಲೆ, 1 ರಿಂದ 4...
ಸುಬ್ರಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲಾಜೆ ಎಂಬಲ್ಲಿ ದೇವರಹಳ್ಳಿ ಮಧುವನ-ಯೇನೆಕಲ್ಲು ರಸ್ತೆಗೆ ಪಂಚಾಯಿತ್ ಅನುದಾನದಲ್ಲಿ ನಡೆದ ರಸ್ತೆಯ ಕಾಂಕ್ರೀಟೀಕರಣವನ್ನು ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ರಿಬ್ಬನ್ ಕತ್ತರಿಸಿ ಚಿನ್ನಪ್ಪ ಗೌಡ ಮಾಣಿಬೈಲು ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಸ್ಥಳೀಯರಾದ ನಾರಾಯಣ ಭಟ್ ದೀಪ ಬೆಳಗಿಸಿ ಶುಭ ಹಾರೈಸಿದರು. ಪಂಚಾಯತ್ ಸದಸ್ಯ ದಿಲೀಪ್ ಉಪ್ಪಳಿಕೆ ಸ್ವಾಗತಿಸಿ, ಶ್ರೀಮತಿ...
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಾರ್ವಜನಿಕ ಗ್ರಂಥಾಲಯಕ್ಕೆ ಮಾ.08 ರಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಸದಸ್ಯರಾದ ಕುಸುಮಾಧರ.ಎ.ಟಿ, ಪುರುಷೋತ್ತಮ ಕಿರ್ಲಾಯ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ ಇವರುಗಳು ಉಚಿತವಾಗಿ ಅರೆಭಾಷೆ ಪುಸ್ತಕಗಳನ್ನು ನೀಡಿದರು.ಈ ಸಂದರ್ಭದಲ್ಲಿ ಹರಿಹರ...
ಬಾಲ್ಯದಲ್ಲಿಯೇ ನೃತ್ಯದ ಕಡೆಗೆ ಆಸಕ್ತಿಯನ್ನು ಹೊಂದಿದ್ದ ಶ್ರೇಯಾ ಎಮ್ ಜಿ ಮೇರ್ಕಜೆ ಇವರಿಗೆ ಬೆಂಗಳೂರಿನ ಟಿ ದಾಸರಹಳ್ಳಿ ಜನಸ್ಪಂದನ ಟ್ರಸ್ಟ್ ವತಿಯಿಂದ ಕಲಾ ಸಿರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 5ನೇ ವರ್ಷದ ಟ್ರಸ್ಟಿನ ವಾರ್ಷಿಕೋತ್ಸವದ ಪ್ರಯುಕ್ತ ಸಾಂಕೃತಿಕ ಸಂಗೀತ,ನೃತ್ಯ,ನಟನೆ ,ಯೋಗ ಭರತನಾಟ್ಯ ಇವರ ಎಲ್ಲ ಟ್ಯಾಲೆಂಟ್ ಗಳನ್ನ ಗುರುತಿಸಿ...
ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಹಾಲಿಂಗ ಮೂಲ್ಯ ಅವರ ಶ್ರದ್ದಾಂಜಲಿ ಸಭೆ ಮಾ.09 ರಂದು ಸುಬ್ರಹ್ಮಣ್ಯದ ವೆಲಂಕಣಿ ಸಭಾಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯದರ್ಶಿ ಪವನ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಜನಜಾಗೃತಿ ವೇದಿಕೆ ಸುಳ್ಯ ಇದರ ನಿಕಟಪೂರ್ವ ಅಧ್ಯಕ್ಷರಾದ...
ಪುತ್ತೂರು : ಚಿನ್ನಾಭರಣಗಳ ವ್ಯವಹಾರದಲ್ಲಿ ಗ್ರಾಹಕರ ವಿಶ್ವಾಸ ಮತ್ತು ಪ್ರೀತಿಗೆ ಪಾತ್ರವಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಮುಡಿಗೆ ಇನ್ನೊಂದು ಪ್ರಶಸ್ತಿ ಕಿರೀಟ ಮುಡಿಗೇರಿದೆ. ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ (ಕೆ.ಜೆ.ಎಫ್.) ಕೊಡಮಾಡುವ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್, ಕರ್ನಾಟಕ ಪ್ರಶಸ್ತಿಗೆ ಪಾತ್ರವಾಗಿದ್ದು, ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ರಾಜ್ಯದ ಬೆಸ್ಟ್ ಜ್ಯುವೆಲ್ಲರಿ ಎಂಬ ಹೆಗ್ಗಳಿಕೆಗೆ ಜಿ ಎಲ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸುಬ್ರಹ್ಮಣ್ಯ ವಲಯ, ನಮ್ಮೂರು ನಮ್ಮ ಕೆರೆ ಅಭಿವೃದ್ಧಿ ಸಮಿತಿ ಕೊಲ್ಲಮೊಗ್ರು ಹಾಗೂ ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.12 ರಂದು ಶ್ರೀ ಮಯೂರ ಕಲಾಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೊಡ್ಡಣ್ಣ ಶೆಟ್ಟಿ ಕೆರೆ...
ಚಿರಾಯು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ವತಿಯಿಂದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಮಾ. 6 ರಂದು ಶೆಟ್ಟಿಮಜಲು ಕ್ರೀಡಾಂಗಣ ದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ ನೆರವೇರಿಸಿದರು. ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರುಗಳಾದ ದುರ್ಗಾ ದಾಸ್ ಮೆತ್ತಡ್ಕ ಮತ್ತು ಪ್ರಶಾಂತ್ ಮೆದು ನೆರೆವೆರಿಸಿದರು. ಸಂಜೆ ಸಮಾರೋಪ...
Loading posts...
All posts loaded
No more posts
