Ad Widget

ಅರಂತೋಡು : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಸವಾರರಿಗೆ ಗಾಯ

ಮಾಣಿ ಮೈಸೂರು ಹೆದ್ದಾರಿಯ ಅರಂತೋಡು ಪೇಟೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್‌ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಢಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಓರ್ವ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮತ್ತೋರ್ವನ  ಕಾಲಿನ ಹೆಬ್ಬೆರಳು ತುಂಡಾಗಿದ್ದು ಮೂವರನ್ನು ಸುಳ್ಯದ...

ಹರಿಹರ ಪಳ್ಳತ್ತಡ್ಕ : ಸತತ ನಾಲ್ಕೈದು ದಿನಗಳಿಂದ ನಿರಂತರ ಆನೆ ದಾಳಿ ; ಕೃಷಿಗೆ ಅಪಾರ ಹಾನಿ

ಹರಿಹರ ಪಳ್ಳತ್ತಡ್ಕ ಗ್ರಾಮದ ದೇವರುಳಿಯ ಎಂಬಲ್ಲಿನ ಪುಂಡರೀಶ ಎಂಬುವವರ ತೋಟಕ್ಕೆ ಹಾಗೂ ಅವರ ತೋಟದ ಅಕ್ಕಪಕ್ಕದ ತೋಟಗಳಿಗೆ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಆನೆ ದಾಳಿ ಮಾಡುತ್ತಿದ್ದು, ಆನೆ ದಾಳಿಯಿಂದ ತೋಟದಲ್ಲಿ ಬೆಳೆದ ಕಂಗು, ತೆಂಗು, ಬಾಳೆ ಕೃಷಿಗೆ ಅಪಾರ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.
Ad Widget

ಸುಬ್ರಹ್ಮಣ್ಯಕ್ಕೆ ಆಗಮಿಸಿದ ನಂದಿ ರಥಯಾತ್ರೆಗೆ ಸ್ವಾಮೀಜಿ ಹಾಗೂ ಸಾರ್ವಜನಿಕರಿಂದ ಭವ್ಯ ಸ್ವಾಗತ

ವಿಷಮುಕ್ತ ಗಾಳಿ, ಮಣ್ಣು, ಆಹಾರ, ಪ್ರಕೃತಿ, ಪರಿಸರ ಸಂರಕ್ಷಣೆ, ಪಂಚಗವ್ಯ ಚಿಕಿತ್ಸೆ, ರೋಗಮುಕ್ತ ಭಾರತ, ಸಾಮೂಹಿಕ 1,11,108 ವಿಷ್ಣು ಸಹಸ್ರನಾಮ ಪಾರಾಯಣ, ಒಂದು ಕೋಟಿ ಗೋಮಯ ದೀಪ ಬೆಳಗಿಸುವುದು, ನಂದಿ ಪೂಜೆ, ಗೋಕಥೆ, ಮನೆಮನೆಯಲ್ಲಿ ಗೋವು, ದೇಶಿ ಗೋಮಾತೆಯ ಮಹಿಮೆ ಜನರಿಗೆ ತಿಳಿಸುವುದು, ದೇಶಿ ಗೋಮಾತೆ ಹಾಗೂ ಭೂಮಾತೆಗೆ ಇರುವ ಸಂಬಂಧ ಜನರಿಗೆ ತಿಳಿಸುವುದು, ಗೋಮಾತೆ...

ಕೊಲ್ಲಮೊಗ್ರು : ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ವಾಹನ ಹಸ್ತಾಂತರ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ತ್ಯಾಜ್ಯ ವಿಲೇವಾರಿ ವಾಹನದ ಹಸ್ತಾಂತರ ಕಾರ್ಯಕ್ರಮವು ಮಾ.12 ರಂದು ನಡೆಯಿತು.ಕೀರ್ತಿ ಸಂಜೀವಿನಿ ಒಕ್ಕೂಟದ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸಲಿದೆ. ಘಟಕವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಕಟ್ಟ ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರುಗಳಾದ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಚಲನಚಿತ್ರ ನಟ ಪ್ರಭುದೇವ

ಸುಬ್ರಹ್ಮಣ್ಯ ಮಾ.15: ಖ್ಯಾತ ನೃತ್ಯ ಸಂಯೋಜಕ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಹಾಗೂ ನಟರಾದ ಪ್ರಭುದೇವ ಅವರು ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.ಪ್ರಭುದೇವ, ಅವರ ಪತ್ನಿ ಹಾಗೂ ಕುಟುಂಬವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.ತದನಂತರ ದೇವಳದ ಕಚೇರಿಯಲ್ಲಿ...

ಕಂದ್ರಪ್ಪಾಡಿ ಜಾತ್ರೋತ್ಸವ – ಭಕ್ತರಿಗೆ ಅಭಯ ನೀಡಿದ ಪುರುಷ ದೈವ ಹಾಗೂ ರಾಜ್ಯದೈವ

ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಲ್ಲಿ ನಡೆಯುವ ಜಾತ್ರೋತ್ಸವ ವಿಜ್ರಂಭಣೆಯಿಂದ ನಡೆಯಿತು.ಮಾ.14 ರಂದು ಮುಂಡೋಡಿ ತರವಾಡು ಮನೆಯಿಂದ ಮತ್ತು ಶ್ರೀ ರುದ್ರಚಾಮುಂಡಿ ದೈವಸ್ಥಾನದಿಂದ ದೈವದ ಭಂಡಾರ ಆಗಮನ, ಉಗ್ರಾಣ ತುಂಬಿಸುವ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಿತು. ತಳೂರು ಹಾಗೂ ಮಾಳಿಗೆಯಿಂದ ಪಲ್ಲಕ್ಕಿ ಉತ್ಸವದೊಂದಿಗೆ ದೈವಗಳ ಭಂಡಾರ ತರುವ ಕಾರ್ಯಕ್ರಮ ನಡೆಯಿತು.ಮಾ....

ಗುತ್ತಿಗಾರಿಗೆ ಆಗಮಿಸಿದ ನಂದಿ ರಥಯಾತ್ರೆ – ಪೂರ್ಣಕುಂಭ ಸ್ವಾಗತ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು ಇಂದು ಗುತ್ತಿಗಾರಿಗೆ ಆಗಮಿಸಿದ್ದು ಪೂರ್ಣಕುಂಭದೊಂದಿಗೆ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು, ಮಹಿಳೆಯರು ಭಾಗವಹಿಸಿದ್ದರು. ಸಂಜೆ ಸುಳ್ಯಕ್ಕೆ ಆಗಮಿಸುವ ನಂದಿ ರಥಯಾತ್ರೆ ಗೆ ಜ್ಯೋತಿ ಸರ್ಕಲ್ ನಲ್ಲಿ ಸ್ವಾಗತ...

ಹೀಟ್ ಸ್ಟ್ರೋಕ್ (ಶಾಖಾಘಾತ)

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಅರ್ಭಟ ಜೋರಾಗಿದೆ, ಬಾಹ್ಯ ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾಗಿದೆ. ಇಂತಹ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹ ಬಳಲಿ ಬೆಂಡಾಗಿ ಹೀಟ್ ಸ್ಟ್ರೋಕ್ಗೆ ತುತ್ತಾಗುತ್ತದೆ. ಈ ವಿಪರೀತ ಬಿಸಿಲಿನ ಕಾರಣದಿಂದ ದೇಹಕ್ಕೆ ಉಂಟಾಗುವ ಆಘಾತವನ್ನು ಸನ್‌ಸ್ಟ್ರೋಕ್ ಅಥವಾ ಶಾಖಾಘಾತ ಎಂದೂ ಕರೆಯುತ್ತಾರೆ.ನಮ್ಮ ದೇಹದಲ್ಲಿ ನಿರಂತರವಾಗಿ ಚಯಾಪಚಯ ಜೈವಿಕ ಕ್ರಿಯೆ ನಿರಂತರವಾಗಿ...

‌ಜಟ್ಟಿಪಳ್ಳ : ತೆಂಗಿನ ಮರ ಬಿದ್ದು ವಿದ್ಯುತ್ ಕಂಬ ತುಂಡು – ಅಪಾಯದಿಂದ ಪಾರಾದ ಅಟೋರಿಕ್ಷಾ ಪ್ರಯಾಣಿಕರು

ಜಟ್ಟಿಪಳ್ಳ ರಸ್ತೆಯ ವಿಶ್ವಕಾಂಪ್ಲೆಕ್ಸ್ ಎದುರು ಭಾಗದಲ್ಲಿ ರಸ್ತೆಗೆ ತೆಂಗಿನಮರ ಬಿದ್ದ ಪರಿಣಾಮ ವಿದ್ಯುತ್ ಲೈನ್ ಗೆ ಹಾನಿಯಾಗಿದ್ದು ಕಂಬ ಮುರಿದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಅಟೋ ದ ಎದುರು ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಮಾರ್ಚ್ 15 ರಿಂದ 18 ರವರೆಗೆ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15,16,17 ಹಾಗೂ 18 ರಂದು ವಿಜ್ರಂಭಣೆಯಿಂದ ನಡೆಯಲಿದೆ. ಮಾ.15 ರಂದು ಬೆ.10 ರಿಂದ ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾ.7.00 ರಿಂದ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಲಿದೆ....
Loading posts...

All posts loaded

No more posts

error: Content is protected !!