ಹರಿಹರ ಪಲ್ಲತ್ತಡ್ಕ : ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಾರ್ವಜನಿಕ ಗ್ರಂಥಾಲಯಕ್ಕೆ ಮಾ.08 ರಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಸದಸ್ಯರಾದ ಕುಸುಮಾಧರ.ಎ.ಟಿ, ಪುರುಷೋತ್ತಮ ಕಿರ್ಲಾಯ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ ಇವರುಗಳು ಉಚಿತವಾಗಿ ಅರೆಭಾಷೆ ಪುಸ್ತಕಗಳನ್ನು ನೀಡಿದರು.ಈ ಸಂದರ್ಭದಲ್ಲಿ ಹರಿಹರ...

ರಾಜ್ಯ ಮಟ್ಟದ ಕಲಾ ಸಿರಿ ರತ್ನ ಪ್ರಶಸ್ತಿ ಪಡೆದ ಸುಳ್ಯದ ನಾಟ್ಯ ಶಾರದೆ ಶ್ರೇಯಾ ಮೇರ್ಕಜೆ

ಬಾಲ್ಯದಲ್ಲಿಯೇ ನೃತ್ಯದ ಕಡೆಗೆ ಆಸಕ್ತಿಯನ್ನು ಹೊಂದಿದ್ದ ಶ್ರೇಯಾ ಎಮ್ ಜಿ ಮೇರ್ಕಜೆ ಇವರಿಗೆ ಬೆಂಗಳೂರಿನ ಟಿ ದಾಸರಹಳ್ಳಿ ಜನಸ್ಪಂದನ ಟ್ರಸ್ಟ್ ವತಿಯಿಂದ ಕಲಾ ಸಿರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 5ನೇ ವರ್ಷದ ಟ್ರಸ್ಟಿನ ವಾರ್ಷಿಕೋತ್ಸವದ ಪ್ರಯುಕ್ತ ಸಾಂಕೃತಿಕ ಸಂಗೀತ,ನೃತ್ಯ,ನಟನೆ ,ಯೋಗ ಭರತನಾಟ್ಯ ಇವರ ಎಲ್ಲ ಟ್ಯಾಲೆಂಟ್‌ ಗಳನ್ನ ಗುರುತಿಸಿ...
Ad Widget

ಸುಬ್ರಹ್ಮಣ್ಯ : ಕಾಂಗ್ರೆಸ್ ನ ಹಿರಿಯ ನಾಯಕ ಮಹಾಲಿಂಗ ಮೂಲ್ಯ ಅವರಿಗೆ ಶ್ರದ್ದಾಂಜಲಿ ಸಭೆ

ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಹಾಲಿಂಗ ಮೂಲ್ಯ ಅವರ ಶ್ರದ್ದಾಂಜಲಿ ಸಭೆ ಮಾ.09 ರಂದು ಸುಬ್ರಹ್ಮಣ್ಯದ ವೆಲಂಕಣಿ ಸಭಾಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯದರ್ಶಿ ಪವನ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಜನಜಾಗೃತಿ ವೇದಿಕೆ ಸುಳ್ಯ ಇದರ ನಿಕಟಪೂರ್ವ ಅಧ್ಯಕ್ಷರಾದ...

ರಾಜ್ಯಮಟ್ಟದ ಪ್ರಶಸ್ತಿ ಗೆದ್ದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ – ಕರ್ನಾಟಕ ಸ್ಟೇಟ್ ಜುವೆಲ್ಲರ್ಸ್ ಫೆಡರೇಶನ್ ನಿಂದ ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್’ ಪ್ರಶಸ್ತಿ

ಪುತ್ತೂರು : ಚಿನ್ನಾಭರಣಗಳ ವ್ಯವಹಾರದಲ್ಲಿ ಗ್ರಾಹಕರ ವಿಶ್ವಾಸ ಮತ್ತು ಪ್ರೀತಿಗೆ ಪಾತ್ರವಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಮುಡಿಗೆ ಇನ್ನೊಂದು ಪ್ರಶಸ್ತಿ ಕಿರೀಟ ಮುಡಿಗೇರಿದೆ. ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ (ಕೆ.ಜೆ.ಎಫ್.) ಕೊಡಮಾಡುವ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್, ಕರ್ನಾಟಕ ಪ್ರಶಸ್ತಿಗೆ ಪಾತ್ರವಾಗಿದ್ದು, ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ರಾಜ್ಯದ ಬೆಸ್ಟ್ ಜ್ಯುವೆಲ್ಲರಿ ಎಂಬ ಹೆಗ್ಗಳಿಕೆಗೆ ಜಿ ಎಲ್...

ಕೊಲ್ಲಮೊಗ್ರು :- ಮಾ.12 ರಂದು ದೊಡ್ಡಣ್ಣ ಶೆಟ್ಟಿ ಕೆರೆ ಹಸ್ತಾಂತರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸುಬ್ರಹ್ಮಣ್ಯ ವಲಯ, ನಮ್ಮೂರು ನಮ್ಮ ಕೆರೆ ಅಭಿವೃದ್ಧಿ ಸಮಿತಿ ಕೊಲ್ಲಮೊಗ್ರು ಹಾಗೂ ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.12 ರಂದು ಶ್ರೀ ಮಯೂರ ಕಲಾಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೊಡ್ಡಣ್ಣ ಶೆಟ್ಟಿ ಕೆರೆ...

ಮಾವಿನಕಟ್ಟೆ ಚಿರಾಯು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕ್ರಿಕೆಟ್ ಪಂದ್ಯಾಟ

ಚಿರಾಯು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ವತಿಯಿಂದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಮಾ. 6 ರಂದು ಶೆಟ್ಟಿಮಜಲು ಕ್ರೀಡಾಂಗಣ ದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ ನೆರವೇರಿಸಿದರು. ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರುಗಳಾದ ದುರ್ಗಾ ದಾಸ್ ಮೆತ್ತಡ್ಕ ಮತ್ತು ಪ್ರಶಾಂತ್ ಮೆದು ನೆರೆವೆರಿಸಿದರು. ಸಂಜೆ ಸಮಾರೋಪ...

ಹರಿಹರ ಪಲ್ಲತ್ತಡ್ಕ :- ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ| ಪಿ.ದಯಾನಂದ ಪೈ ಮತ್ತು ಸತೀಶ್...

ಪಾಲೆಪ್ಪಾಡಿ : ವರ್ಣಾರ ಪಂಜುರ್ಲಿ ಹಾಗೂ ಜೋಡು ಕಲ್ಲುರ್ಟಿ ದೈವಗಳ ನೇಮೋತ್ಸವ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಪೂವಪ್ಪ ಗೌಡರ ಮನೆಯಲ್ಲಿ ವರ್ಣಾರ ಪಂಜುರ್ಲಿ ಹಾಗೂ ಜೋಡು ಕಲ್ಲುರ್ಟಿ ದೈವಗಳ ನೇಮೋತ್ಸವವು ಮಾ.6 ರಂದು ನಡೆಯಿತು.

ಕಡಬ : ಹಳೆನೆರೆಂಕಿ ದೇವಸ್ಥಾನದಲ್ಲಿ ಭಜನೆ ಹಾಡುವ ಮೂಲಕ ಸರಳತೆಗೆ ಸಾಕ್ಷಿಯಾದ ಸಚಿವ ಅಂಗಾರ

ಕಡಬದ ಹಳೆನೆರೆಂಕಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ನೂತನ ಪ್ರಾಕಾರ ಹಾಗೂ ಚಂದ್ರಮಂಡಲ ಸಮರ್ಪಣೆ ಹಾಗೂ ವರ್ಷಾವಧಿ ಉತ್ಸವಗಳು ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿದರು.‌ ಆ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮದಲ್ಲಿ ಸಚಿವರೇ ಭಜಕರ ಜೊತೆಗೆ ಕುಳಿತು ಭಜನೆಯನ್ನು ಹಾಡಿದರು. ಆ ಮೂಲಕ ಊರವರ ಮೆಚ್ಚುಗೆಗೆ ಪಾತ್ರರಾದರು.

ರವಿ ಕಕ್ಕೆಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಸಮಾಜ ಸೇವಕ ರವಿ ಕಕ್ಯೆಪದವು ಅವರಿಗೆಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ- 2021 ಪ್ರದಾನ ಮಾಡಲಾಯಿತು.ತಣ್ಣೀರುಬಾವಿ ಟ್ರೀ ಪಾರ್ಕ್ ನ ಗೆಸ್ಟ್ ಹೌಸ್ ಬಳಿ ನಡೆದ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ...
Loading posts...

All posts loaded

No more posts

error: Content is protected !!