ಪೆರುವಾಜೆ : ಜಲದುರ್ಗಾ ಕುಣಿತ ಭಜನಾ ತಂಡದಿಂದ ಭಜನಾ ಸೇವೆ

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನ, ಶ್ರೀ ಜಲದುರ್ಗಾ ದೇವಿ ಭಜನಾ ಮಂಡಳಿ, ಶ್ರೀ ಜಲದುರ್ಗಾ ದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಏಕಾಹ ಭಜನೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಜಲದುರ್ಗಾ ಕುಣಿತ ಭಜನಾ ತಂಡ ಪೆರುವಾಜೆ ಇಲ್ಲಿಯ ಭಜಕರಿಂದ ಕುಣಿತ ಭಜನಾ ಸೇವೆ ನಡೆಯಿತು. ತಂಡದ ಸದಸ್ಯರು...

ಅಂಬ್ರೋಟಿ : ಶ್ರೀ ಉಳ್ಳಾಕುಲು ದೈವದ ನೇಮೋತ್ಸವ

ಮಂಡೆಕೋಲು ಗ್ರಾಮದ ಅಂಬ್ರೋಟಿ ಶ್ರೀ ಮುಚ್ಚಿರಡಿ ಉಳ್ಳಾಕುಲು ದೈವಸ್ಥಾನದಲ್ಲಿ ಮಾ. 5 ರಂದು ದೈವದ ನೇಮೋತ್ಸವ ಜರಗಿತು.
Ad Widget

ಐನೆಕಿದು: ಶ್ರೀ ಪಾಷಾಣಮೂರ್ತಿ ದೈವದ ನೇಮೋತ್ಸವ

ಐನೆಕಿದು ಗ್ರಾಮದ ಕೆದಿಲ ನಾಗಪ್ಪ ಗೌಡ ಕೆದಿಲ ರವರ ಮನೆಯಲ್ಲಿ ಶ್ರೀ ಪಾಷಾಣಮೂರ್ತಿ ದೈವದ ನೇಮೋತ್ಸವವು ಮಾ.5ರಂದು ನಡೆಯಿತು. ಈ ಸಂದರ್ಭದಲ್ಲಿ ಕೆದಿಲ ಕುಟುಂಬಸ್ಥರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ – ಪೋಕ್ಸೋ ಪ್ರಕರಣದಡಿ ಐವರ್ನಾಡಿನ ಆರೋಪಿ ಬಂಧನ

ಪುತ್ತೂರು ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸುಳ್ಯದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಐವರ್ನಾಡಿನ ಯುವಕನ ವಿರುದ್ಧ ಪುತ್ತೂರು ಮಹಿಳಾ ಠಾಣಾ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಐವರ್ನಾಡು ನಿವಾಸಿ ರಕ್ಷಿತ್ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾದ ಆರೋಪಿ. ಸುಳ್ಯ ಮೂಲದ 16 ವರ್ಷದ ಅಪ್ರಾಪ್ತ ನೊಂದ ಬಾಲಕಿ ಪುತ್ತೂರು ಹಾಸ್ಟೆಲ್ ನಿಂದ...

ಗುತ್ತಿಗಾರು : ಮುತ್ತಪ್ಪ ದೈವದ ನೇಮೋತ್ಸವ- ಸಚಿವ ಎಸ್ ಅಂಗಾರ ಭೇಟಿ

ಗುತ್ತಿಗಾರಿನ ಶ್ರೀ ಮುತ್ತಪ್ಪ ದೈವಸ್ಥಾನ ದಲ್ಲಿ ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಆರಂಭಗೊಂಡಿದ್ದು ಮಾ.5 ರಂದು ಬೆಳಿಗ್ಗೆ ಶ್ರೀ ಗಣಪತಿ ಹವನ, ಸಂಜೆ ಶ್ರೀ ದೈವಕ್ಕೆ ಪೈಂಗುತ್ತಿ, ಶ್ರೀ ಮುತ್ತಪ್ಪ ದೈವದ ನೇಮ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಭೇಟಿ ನೀಡಿ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಏಕಾಹ ಭಜನೆ ಆರಂಭ

ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ , ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಮಾ.04 ರಂದುಶ್ರೀ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ 20ನೇ ವರ್ಷದ ಏಕಾಹ ಭಜನೆ ಆರಂಭಗೊಂಡಿತು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪ್ರಾರ್ಥನೆಯೊಂದಿಗೆ ಸಹ ಅರ್ಚಕ ರಾಮಚಂದ್ರ ಶಬರಾಯ ದೀಪ ಬೆಳಗಿಸಿದರು....

ಅಡ್ಯಡ್ಕ: ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯದ ತೊಡಿಕಾನ ಕಾರ್ಯಕ್ಷೇತ್ರದ ಅಡ್ಯಡ್ಕದಲ್ಲಿ ಸಿ ಎಸ್ ಸಿ ಡಿಜಿಟಲ್ ಸೇವಾಕೇಂದ್ರವನ್ನು ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರಾದ ಉಷಾ, ಸಂಪಾಜೆ ವಲಯ ಮೇಲ್ವಿಚಾರಕರು ಸುಧೀರ್ ನೆಕ್ರಾಜೆ, ನೋಡೆಲ್...

ಪೈಚಾರು : “ಎ” ವನ್ ಸ್ಟೀಲ್ ವರ್ಕ್ಸ್ & ಫರ್ನಿಚರ್ ಶುಭಾರಂಭ

ಪೈಚಾರಿನ ಎನ್ ಎಂ.ಪಿ‌. ಕಾಂಪ್ಲೆಕ್ಸ್ ನಲ್ಲಿ ಎ ವನ್ ಸ್ಟೀಲ್ ವರ್ಕ್ಸ್ & ಫರ್ನಿಚರ್ ಮಾ.3ರಂದು ಶುಭಾರಂಭಗೊಂಡಿತು. ನಾವೂರಿನ ಯು.ಎಸ್.ಕುಂಞಿಕೋಯ ತಂಗಳ್ ಸಆದಿ ದುಃವಾ ನೆರವೇರಿಸಿದರು.

ಕುಲ್ಕುಂದ: ಕೊರತಿ ದೈವದ ನೇಮೋತ್ಸವ

ಸುಬ್ರಹ್ಮಣ್ಯದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಅಂಗವಾಗಿ ಬುಧವಾರ ರಾತ್ರಿ ಕೊರತಿ ದೈವದ ನೇಮೋತ್ಸವ ನಡೆಯಿತು.ಆರಂಭದಲ್ಲಿ ಭಂಡಾರ ತೆಗೆದ ಬಳಿಕ ಶ್ರೀ ದೈವದ ನರ್ತನ ಸೇವೆ ನೆರವೇರಿತು.ನಂತರ ಪ್ರಸಾದ ವಿತರಣೆ ನಡೆಯಿತು.ನಂತರ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಕುಮಾರ್ ರುದ್ರಪಾದ,ಅಭಿವೃದ್ಧಿ ಸಮಿತಿ ಅಧ್ಯಕ್ಷ...

ಕಲ್ಲುಗುಂಡಿ: ಜುಡನ್ ಗ್ರೂಪ್ಸ್ ಶುಭಾರಂಭ – ಗಾರ್ಮೆಂಟ್ಸ್, ಗೋಲ್ಡನ್ ಕೀ ಕನ್ಸ್ಟ್ರಕ್ಷನ್ ಹಾಗೂ ಯೂನಿವರ್ಸಲ್ ಮಾರ್ಕೆಟಿಂಗ್‌ ಹಾಗೂ ಎಸ್.ಬಿ.ಜೆ ಸ್ಲಿಪ್ಪರ್ ಪ್ರೊಡಕ್ಷನ್‌ ಉದ್ಘಾಟನೆ

ಕಲ್ಲುಗುಂಡಿಯಲ್ಲಿ ಜುಡನ್ ಗ್ರೂಪ್ಸ್ ನವರ ಗಾರ್ಮೆಂಟ್ಸ್, ಗೋಲ್ಡನ್ ಕೀ ಕನ್ಸ್ಟ್ರಕ್ಷನ್ ಹಾಗೂ ಯೂನಿವಸರ್ಲ್ ಮಾರ್ಕೆಟಿಂಗ್‌ ಹಾಗೂ ಎಸ್.ಬಿ.ಜೆ ಸ್ಲಿಪ್ಪರ್ ಪ್ರೊಡಕ್ಷನ್‌ ಉದ್ಘಾಟನಾ ಸಮಾರಂಭವು ಮಾ.3ರಂದು ನಡೆಯಿತು. ಜುಡನ್ ಗಾರ್ಮೇಂಟ್ಸ್, ಗೋಲ್ಡನ್ ಕೀ ಕನ್ಟ್ರಕ್ಷನ್ ಹಾಗೂ ಯೂನಿವರ್ಸಲ್ ಮಾರ್ಕೆಟಿಂಗ್‌ನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಲಾರೆನ್ಸ್ ಮುಕುಝಿರವರು ರಿಬ್ಬನ್ ಕಟ್ಟಿಂಗ್ ಮೂಲಕ ಶುಭಾರಂಭಗೊಳಿಸಿದರು. ಹಾಗೂ ಎಸ್.ಬಿ.ಜೆ ಸ್ಲಿಪ್ಪರ್ ಪ್ರೊಡಕ್ಷನ್‌ನನ್ನು...
Loading posts...

All posts loaded

No more posts

error: Content is protected !!