- Saturday
- May 17th, 2025

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15,16,17 ಹಾಗೂ 18 ರಂದು ವಿಜ್ರಂಭಣೆಯಿಂದ ನಡೆಯಲಿದೆ. ಮಾ.15 ರಂದು ಬೆ.10 ರಿಂದ ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾ.7.00 ರಿಂದ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಲಿದೆ....

ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾ.12ರಂದು ರೈಲ್ವೆ ಖಾತೆ ರಾಜ್ಯ ಸಚಿವ...

ಮಾ.13 ರಂದು ಸಂಜೆ ಸುರಿದ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜತೆಗೆ ಇಲ್ಲಿ ಕಾವು ಸಬ್ ಸ್ಟೇಷನ್ ನಿಂದ ಬರುವ ಕನಕಮಜಲು 11 ಕೆ.ವಿ.ಪೀಡರ್ ನ 2 ಕಂಬಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ...

ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಗುರುದೇವಾದತ್ತ ಸಂಸ್ಥಾನ, ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಡೆಕೋಲು ಘಟಸಮಿತಿ ಇದರ ಆಶ್ರಯದಲ್ಲಿ ಮಂಡೆಕೋಲು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಸಮೂಹಿಕ ಸತ್ಯದತ್ತ ವ್ರತ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ ಮಾ.12 ರಂದು ನಡೆಯಿತು. ಒಡಿಯೂರು ಗುರುದೇವಾನಂದ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ...

ಸ್ವರ ಸಂಗಮ ಕಲಾವೃಂದ (ರಿ) ಅಕ್ಕಮಹಾದೇವಿ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಬೆಂಗಳೂರು ಇಲ್ಲಿ ನಡೆದ ಸಂಗೀತ ಸಾಹಿತ್ಯ ಸಮಾಜಸೇವೆ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಚಲನಚಿತ್ರದ , ಹಾಗೂ ಕಲಾವಿದ ಶಶಿಧರ ಕೋಟೆ ನಟರಾದ ಅಡಿಗೋಡಿ ಶ್ರೀನಿವಾಸ, ಶ್ರೀಮತಿ ಭಾಗ್ಯಶ್ರೀ ಹಾಗೂ ಸಂಚಾಲಕರಾದ...

ಅರಂತೋಡು ಗ್ರಾಮದ ಕಲ್ಲುಗುಡ್ಡೆ, ಚೀಮಾಡು ಬಳಿ ಅರಣ್ಯಕ್ಕೆ ಬಿದ್ದ ಬೆಂಕಿಯನ್ನು ಊರವರು ಸಕಾಲದಲ್ಲಿ ಆಗಮಿಸಿ ಬೆಂಕಿ ನಂದಿಸಿದರು. ವರುಣ ದೇವರ ಕೃಪೆಯಿಂದ ಸಕಾಲ ಮಳೆಬಂದು ಸಂಪೂರ್ಣ ಬೆಂಕಿ ನಂದಿಹೋಯಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ ನಾರ್ಕೋಡು ಇಲ್ಲಿ ಮಾರ್ಚ್ ೦8ರಿಂದ 1೦ರವರೆಗೆ ನಡೆದಿದ್ದು, ಇದರ ಸಮಾರೋಪ ಸಮಾರಂಭವು ಮಾ-1೦ರಂದು ಶಾಲಾ ರಂಗಮಂದಿರದಲ್ಲಿ ನಡೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್...

https://youtu.be/brDpSjsSTqg?si=IlprEAySjK_ioyuA ಸುಳ್ಯದಲ್ಲಿ ಇಂದು ಸಂಜೆ 3.30 ರ ವೇಳೆಗೆ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ಪೇಟೆಯಲ್ಲಿ ತಂಪೆರೆದಿದೆ. ಅರಂತೋಡು ಭಾಗದಲ್ಲಿ ಹೆಚ್ಚಿನ ಮಳೆ ಸುರಿದಿದೆ.

ಆರ್ಥಿಕ ವರ್ಷ ಮಕ್ತಾಯದ (ಮಾರ್ಚ್) ಹಿನ್ನೆಲೆಯಲ್ಲಿ ಗ್ರಾಹಕರು ತಮ್ಮ ಸ್ಥಾವರಗಳ ಬಾಕಿ ಇರುವ ಪೂರ್ಣ ಪ್ರಮಾಣದ ವಿದ್ಯುತ್ ಬಿಲ್ಲನ್ನು ಪಾವತಿ ಮಾಡುವಂತೆ ಮನವಿ ಮಾಡಿದ್ದು, ವಿದ್ಯುತ್ ಬಿಲ್ ಬಾಕಿ ಇರಿಸಿದ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಗುತ್ತಿಗಾರು ಗ್ರಾಮದ ಚಿತ್ತಡ್ಕ ಜತ್ತಪ್ಪ ಮಾಸ್ಟರ್ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮವು ಇತ್ತೀಚೆಗೆ ಅವರ ಚಿಲ್ತಡ್ಕ ನಿವಾಸದಲ್ಲಿ ನಡೆಯಿತು. ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕಾಗಿ ತೊಡಗಿಸಿಕೊಂಡು ಬಂದಿರುವ ಹಿರಿಯ ನಾಗರಿಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಂಗಳೂರಿನ ಮರೋಳಿ ಬಳಿಯ ನಿವಾಸಿ ತಾರಸಿ ಕೃಷಿಕ ಡಾ| ಕೃಷ್ಣಪ್ಪಗೌಡ ಪಡ್ಡಂಬೈಲ್ ರವರು ಕಳೆದ ಹಲವಾರು ವರ್ಷಗಳಿಂದ ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದ್ದಾರೆ. ಈ...

All posts loaded
No more posts