- Monday
- March 9th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ 20 ಮಾರ್ಚ್ 2025 ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ a ಅವರ ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ...
ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯವಿದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮುಂಭಾಗದಲ್ಲಿ, ದಿವಂಗತ ಜಿ.ಎಲ್.ಆಚಾರ್ಯ ಅವರ ಜನ್ಮ ಶತಾಬ್ಧಿಯ ಸನೆನಪಿಗಾಗಿ...
ಸ್ನೇಹ ಸಂಗಮ ಯೋಗ ಬಳಗ(ರಿ.), ಪತಂಜಲಿ ಯೋಗ ಕೇಂದ್ರ ಹಾಗೂ ಭುವನ್ ರಾಜ್ ಫೌಂಡೇಶನ್ ಮೈಸೂರು ಇವುಗಳ ಸಹಯೋಗದೊಂದಿಗೆ ಫೆ.23 ರಂದು ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 8 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ.ಕೊರಂಬಡ್ಕ, ಚಿನ್ನದ ಪದಕ,8 ವರ್ಷದಿಂದ 12 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಹವೀಕ್ಷ. ಎಸ್. ಆರ್ 4ನೇ ಸ್ಥಾನ,ಜಿಶಾ. ಕೊರಂಬಡ್ಕ...
ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರ ಹೊತ್ತು ಸಾಗುವ ವಾಹನಗಳಿಂದ ರಸ್ತೆಯ ಬಾಳ್ವಿಕೆ ಕಡಿಮೆಯಾಗಿ ಹೊಸದಾಗಿ ನಿರ್ಮಾಣಗೊಂಡ ರಸ್ತೆಗೂ ಹಾನಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಡ್ತಲೆ ಭಾಗದ ನಾಗರಿಕರು ವಾಹನ ತಡೆದು ಪೋಲೀಸರಿಗೆ ಮಾಹಿತಿ ನೀಡಿದ ಘಟನೆ ಕಳೆದ ರಾತ್ರಿ ನಡೆದಿದೆ.ಈ ಹಿಂದೆಯೇ ರಸ್ತೆಯ ಧಾರಣಾ ಸಾಮರ್ಥ್ಯಕ್ಕಿಂತ ಅಧಿಕ ಭಾರದ ವಾಹನಗಳನ್ನು ನಿರ್ಬಂಧಿಸಿ...
ಇತ್ತೀಚಿನ ಕೆಲವು ದಿನಗಳಿಂದ ವಾತಾವರಣದ ಉಷ್ಣತೆ ಹೆಚ್ಚಾಗುತ್ತಿದ್ದು ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸಾಯುತ್ತಿವೆ. ಒಂದು ಹನಿ ನೀರಿಗೂ ಪರಿತಪಿಸುವ ಈ ಸಂದರ್ಭದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಶಾಲಾ ಪರಿಸರದ ಸುತ್ತ ನೀರಿಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಶಾಲಾ ಮುಖ್ಯ ಗುರುಗಳಾದ ಉದಯಕುಮಾರ್ ರೈ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಸ್ಕೌಟ್ಸ್...
ಇಂದು ಪ್ರಪಂಚದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಾತ್ರವಲ್ಲದೆ, ಅತ್ಯುನ್ನತ ಹುದ್ದೆ ಅಲಂಕರಿಸಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಹಿಡಿದು ತಾಲೂಕು, ಜಿಲ್ಲೆ, ರಾಜ್ಯ ಹಾಗೂ ದೇಶದ ಎಲ್ಲಾ ಸಾರ್ವಜನಿಕ ಸಂಸ್ಥೆಗಳಲ್ಲಿ, ಉದ್ದಿಮೆಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ, ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಾರಥಿಯಾಗಿ ಮುನ್ನಡೆಯುತ್ತಿದ್ದಾರೆ. ಇಡೀ ನಾರಿ ಶಕ್ತಿ ನಮ್ಮ ದೇಶದ ಆಸ್ತಿ ಆಗಿರುತ್ತದೆ.” ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಸಿಂಚನ ಪಿ ಹಾಗೂ ಭಾರತಿ ಎಂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ (ಸ್ವಾಯತ್ತ) ಉಜಿರೆ, ಆಯೋಜಿಸಿದಂತಹ ರಾಷ್ಟ್ರೀಯ ಮಟ್ಟದ ಅಂತರ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿಯನ್ನು ನೀಡಿದರು. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ...
ವಿದ್ಯಾರ್ಥಿಗಳೇ,ಪರೀಕ್ಷೆಗಳು ಬರುತ್ತಿವೆ ಇನ್ನೇನು ಹತ್ತಿರ, ಆಗದಿರಿ ನೀವು ಭಯಪಟ್ಟು ತತ್ತರ, ಧೈರ್ಯದಿಂದ ಬರೆಯಿರಿ ಕೇಳಿರುವ ಪ್ರಶ್ನೆಗಳಿಗೆ ಉತ್ತರ…ನೀವು ವರ್ಷಪೂರ್ತಿ ಓದಿರುವ ಪಾಠಗಳೇ, ಕಲಿತಿರುವ ಪ್ರಶ್ನೆಗಳೇ ಬರುವುದು ಪರೀಕ್ಷೆಯಲ್ಲಿ ಭಯವೇಕೆ ಇನ್ನು, ಮನದೊಳಗಿನ ಭಯಬಿಟ್ಟು ಹಿಡಿದುಕೊಳ್ಳಿರಿ ಪೆನ್ನು…ಓದುವ ಪಾಠಗಳಲ್ಲಿ ಸಂದೇಹಗಳಿದ್ದರೆ ತೆಗೆದುಕೊಳ್ಳಿರಿ ನಿಮ್ಮ ಶಿಕ್ಷಕರಿಂದ ಮಾರ್ಗದರ್ಶನವನ್ನು, ಪರೀಕ್ಷೆಗೆ ತೆರಳುವ ಮೊದಲು ಪಡೆದುಕೊಳ್ಳಿರಿ ನಿಮ್ಮ ತಂದೆ-ತಾಯಿಯ ಆಶೀರ್ವಾದವನ್ನು…ಹೆತ್ತವರ ಆಶೀರ್ವಾದದಿಂದ,...
ಮಂಡೆಕೋಲು ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ 9 ಜನ ನೂತನ ಸದಸ್ಯರನ್ನು ಸರಕಾರ ಈ ಹಿಂದೆ ಆಯ್ಕೆ ಮಾಡಿತ್ತು. ಸಮಿತಿಯ ಮೊದಲ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸದಾನಂದ ಮಾವಜಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಮಿತಿಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ ಗೌಡ ಪೇರಾಲು, ಕೃಷಿಕ ಶುಭಕರ ಬೊಳುಗಲ್ಲು, ಉದ್ಯಮಿ ವಿಕಾಸ್ ಮೀನಗದ್ದೆ, ಸತೀಶ್ ಕಣೆಮರಡ್ಕ,...
Loading posts...
All posts loaded
No more posts
