ನಡುಗಲ್ಲು : ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ.ಸಿ. ಟ್ರಸ್ಟ್.(ರಿ) ಗುತ್ತಿಗಾರು ವಲಯದ ನಾಲ್ಕೂರು ಗ್ರಾಮದ ನಡುಗಲ್ಲು ಸೇವಾ ಕೇಂದ್ರದಲ್ಲಿ ಗ್ರಾಹಕ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಜನಜಾಗೃತಿ ಸದಸ್ಯ, ಹಾಗೂ ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ್ ಚಾರ್ಮಾತ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕ ವಸಂತ್ ಉತ್ರಂಬೆ ಯವರು ಲ್ಯಾಪ್...

ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಗೊನೆ ಮುಹೂರ್ತ

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಫೆ.14 ರ ಸೋಮವಾರದಂದು ಗೊನೆ ಮುಹೂರ್ತ ನೆರವೇರಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್, ಅಭಿವೃದ್ಧಿ ಸಮಿತಿಯ ಸಂಚಾಲಕರಾದ ಕಿಶೋರ್ ಕುಮಾರ್ ಕೂಜುಗೋಡು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸತೀಶ್ ಕುಮಾರ್ ಕೂಜುಗೋಡು, ಆಡಳಿತಾಧಿಕಾರಿ ಭವಾನಿಶಂಕರ.ಎನ್, ಚಂದ್ರಶೇಖರ ಗೌಡ ಕಿರಿಭಾಗ, ಕೇಶವಮೂರ್ತಿ ಪಲ್ಲತ್ತಡ್ಕ,...
Ad Widget

ಚೊಕ್ಕಾಡಿ: ಸುಳುಗೋಡು ಕುಳ್ಳಾಜೆ ಹೊಸ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಅಮರಪಡ್ನೂರು ಗ್ರಾಮದ ಕುಳ್ಳಾಜೆ, ಪುಂಡೂರು, ಮೋಟುಕಾನ, ಪಾಡಾಜೆ ಜನವಸತಿ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ನೂತನ ರಸ್ತೆಗೆ ಗ್ರಾಮ ಪಂಚಾಯತ್ 15ನೇ ಹಣಕಾಸಿನ ಅನುದಾನದಲ್ಲಿ ಕಾಮಗಾರಿ ನಡೆದಿದ್ದು, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರುರವರು ಗುದ್ದಲಿಪೂಜೆ ನಡೆಸಿ ಚಾಲನೆ ನೀಡಿದರು. ಹಲವು ವರ್ಷಗಳಿಂದ ಬಹು ಬೇಡಿಕೆಯ ರಸ್ತೆ ಇದಾಗಿದ್ದು ಸುಮಾರು 75ಕ್ಕೂ ಮಿಕ್ಕಿ ಮನೆಯ ಫಲಾನುಭವಿಗಳು ಸುಮಾರು...

ಬಳ್ಪ : ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ.ಸಿ. ಟ್ರಸ್ಟ್.(ರಿ) ಗುತ್ತಿಗಾರು ವಲಯದ ಬಳ್ಪ ಗ್ರಾಮದ ಸೇವಾಕೇಂದ್ರದಲ್ಲಿ ಗ್ರಾಹಕ ಡಿಜಿಟಲ್ ಸೇವಾಕೇಂದ್ರದ ಉದ್ಘಾಟನಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ನೇತ್ರಾವತಿ ಹೊಪ್ಪಾಳೆ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಕೆನರಾ ಬ್ಯಾಂಕ್ ಬಳ್ಪ ಶಾಖೆಯ ಮ್ಯಾನೇಜರ್ ಆಗಿರುವ ಆಶಿಶ್ ರಂಜನ್ ಲ್ಯಾಪ್ ಟಾಪ್ ಹಸ್ತಾಂತರಿಸಿದರು. ವಲಯ ಮೇಲ್ವಿಚಾರಕ ಮುರಳೀಧರ...

ಸುಳ್ಯ: ಬಸ್ ನಿಲ್ದಾಣದ ಅವ್ಯವಸ್ಥೆಯಿಂದ ಪ್ರಯಾಣಿಕರಿಗೆ ತೊಂದರೆ

ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಹಾಕಿರುವ ಹಲವು ಚಯರ್ ಗಳು ಮುರಿದು ಬಿದ್ದಿದ್ದು ಕಬ್ಬಿಣದ ರಾಡ್ ಮಾತ್ರ ಉಳಿದುಕೊಂಡಿದೆ. ಇದರಿಂದ ಪ್ರಯಾಣಿಕರು ನಿಂತುಕೊಳ್ಳುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಮಾಡುಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಬಗ್ಗೆ ಡಿಪೋ ಮೆನೇಜರ್ ಅವರನ್ನು ಸಂಪರ್ಕಿಸಿದಾಗ ಮೇಲಾಧಿಕಾರಿಗಳಿಗೆ...

ಹರಿಹರ ಪಲ್ಲತ್ತಡ್ಕ : ಮಾ.06 ರಂದು ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ| ಪಿ.ದಯಾನಂದ ಪೈ ಮತ್ತು ಸತೀಶ್...

ಕೊಲ್ಲಮೊಗ್ರ :- ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ನೂತನ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಡಿಜಿಟಲ್ ಸೇವಾ ಕೇಂದ್ರವು ಫೆ.13 ರಂದು ಕೊಲ್ಲಮೊಗ್ರ ಸೇವಾ ಕೇಂದ್ರದಲ್ಲಿ ಉದ್ಘಾಟನೆಗೊಂಡಿತು. ವಕೀಲರಾದ ಬಾಲಸುಬ್ರಹ್ಮಣ್ಯ ಭಟ್ ನೂತನ ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಾಗಿರುವ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಅದ್ಯಕ್ಷರಾದ ಮಾಧವ ಚಾಂತಾಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ...

ಕಾಂಚೋಡು ಜಾತ್ರೋತ್ಸವ- ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮೋತ್ಸವ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವ 'ಕಾಂಚೋಡು ಜಾತ್ರೋತ್ಸವ' ನಡೆಯುತ್ತಿದ್ದು, ಫೆ.13ರಂದು ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮೋತ್ಸವ ನಡೆಯಿತು. ಸಂಜೆ ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ, ಕನ್ಯಾಕುಮಾರಿ ದೈವಗಳ ಭಂಡಾರ ತೆಗೆಯುವುದು, ರಾತ್ರಿ ಪೂಜೆ, ಪ್ರಸಾದ ಭೋಜನದ ನಂತರ ರಾತ್ರಿ ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮ,...

ವಿವಾಹ ನಿಶ್ಚಿತಾರ್ಥ: ಜೀವನ್.ಕೆ-ಉಷಾ.ಕೆ.ಎಸ್

ಸುಳ್ಯ ತಾಲೂಕು ಕಳಂಜ ಗ್ರಾಮದ ಕಜೆಮೂಲೆ ಚನಿಯಪ್ಪ ನಾಯ್ಕರ ಪುತ್ರ ಜೀವನ್.ಕೆ ರವರ ವಿವಾಹ ನಿಶ್ಚಿತಾರ್ಥವು ಐವತ್ತೊಕ್ಲು ಗ್ರಾಮದ ಕೆಮ್ಮೂರು ಸುಬ್ರಾಯ ನಾಯ್ಕರ ಪುತ್ರಿ ಉಷಾ.ಕೆ.ಎಸ್ ರವರೊಂದಿಗೆ ಫೆ.13ರಂದು ಕೆಮ್ಮೂರು ವಧುವಿನ ಮನೆಯಲ್ಲಿ ನಡೆಯಿತು.

ಹರಿಹರ ಪಲ್ಲತ್ತಡ್ಕ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಡಿಜಿಟಲ್ ಸೇವಾ ಕೇಂದ್ರವು ಹರಿಹರ ಪಲ್ಲತ್ತಡ್ಕದ ಸೇವಾ ಕೇಂದ್ರದಲ್ಲಿ ಫೆ.13 ರಂದು ಉದ್ಘಾಟನೆಗೊಂಡಿತು. ಡಾ.ಚಂದ್ರಶೇಖರ ಕಿರಿಭಾಗ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ದೀಪ ಬೆಳಗಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
Loading posts...

All posts loaded

No more posts

error: Content is protected !!