- Friday
- June 19th, 2026
ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಸಿಂಚನ ಪಿ ಹಾಗೂ ಭಾರತಿ ಎಂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ (ಸ್ವಾಯತ್ತ) ಉಜಿರೆ, ಆಯೋಜಿಸಿದಂತಹ ರಾಷ್ಟ್ರೀಯ ಮಟ್ಟದ ಅಂತರ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿಯನ್ನು ನೀಡಿದರು. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ...
ವಿದ್ಯಾರ್ಥಿಗಳೇ,ಪರೀಕ್ಷೆಗಳು ಬರುತ್ತಿವೆ ಇನ್ನೇನು ಹತ್ತಿರ, ಆಗದಿರಿ ನೀವು ಭಯಪಟ್ಟು ತತ್ತರ, ಧೈರ್ಯದಿಂದ ಬರೆಯಿರಿ ಕೇಳಿರುವ ಪ್ರಶ್ನೆಗಳಿಗೆ ಉತ್ತರ…ನೀವು ವರ್ಷಪೂರ್ತಿ ಓದಿರುವ ಪಾಠಗಳೇ, ಕಲಿತಿರುವ ಪ್ರಶ್ನೆಗಳೇ ಬರುವುದು ಪರೀಕ್ಷೆಯಲ್ಲಿ ಭಯವೇಕೆ ಇನ್ನು, ಮನದೊಳಗಿನ ಭಯಬಿಟ್ಟು ಹಿಡಿದುಕೊಳ್ಳಿರಿ ಪೆನ್ನು…ಓದುವ ಪಾಠಗಳಲ್ಲಿ ಸಂದೇಹಗಳಿದ್ದರೆ ತೆಗೆದುಕೊಳ್ಳಿರಿ ನಿಮ್ಮ ಶಿಕ್ಷಕರಿಂದ ಮಾರ್ಗದರ್ಶನವನ್ನು, ಪರೀಕ್ಷೆಗೆ ತೆರಳುವ ಮೊದಲು ಪಡೆದುಕೊಳ್ಳಿರಿ ನಿಮ್ಮ ತಂದೆ-ತಾಯಿಯ ಆಶೀರ್ವಾದವನ್ನು…ಹೆತ್ತವರ ಆಶೀರ್ವಾದದಿಂದ,...
ಮಂಡೆಕೋಲು ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ 9 ಜನ ನೂತನ ಸದಸ್ಯರನ್ನು ಸರಕಾರ ಈ ಹಿಂದೆ ಆಯ್ಕೆ ಮಾಡಿತ್ತು. ಸಮಿತಿಯ ಮೊದಲ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸದಾನಂದ ಮಾವಜಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಮಿತಿಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ ಗೌಡ ಪೇರಾಲು, ಕೃಷಿಕ ಶುಭಕರ ಬೊಳುಗಲ್ಲು, ಉದ್ಯಮಿ ವಿಕಾಸ್ ಮೀನಗದ್ದೆ, ಸತೀಶ್ ಕಣೆಮರಡ್ಕ,...
ಮಾ.31 ರಂದು ನಿವೃತ್ತಿ ಹೊಂದಲಿರುವ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಬಾಳಿಕಳರವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು. ಮಾ.೨೦ ರಂದು ಡಾ.ನಂದಕುಮಾರ್ರು ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಹಾಗೂ ಡಾ. ಜ್ಯೋತಿಆರ್ ಪ್ರಸಾದ್ ನೇತೃತ್ವದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಕಮಿಟಿ `ಬಿ'...
ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಅರ್ಥಶಾಸ್ತ್ರ ವಿಭಾಗದಿಂದ 01/03/2025 ರಂದು ಜಾಗತಿಕ ತಾಪಮಾನ ಏರಿಕೆ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.ಖ್ಯಾತ ವನ್ಯಜೀವಿ ಸಂರಕ್ಷಕ ಭುವನೇಶ್ ಕೈಕಂಬ ಅವರು ಸಂಪನ್ಮೂಲ ವ್ಯಕ್ತಿಯಾಗಿ ಅರಣ್ಯನಾಶ, ಪರಿಸರ ಮಾಲಿನ್ಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಮುಂತಾದ ಜಾಗತಿಕ ತಾಪಮಾನ ಏರಿಕೆಗೆ ಕಾರಣವಾಗುವ ಮಾನವ...
ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ಮಾ.19ರಂದು ರಾತ್ರಿ ಶ್ರೀ ರುಧಿರ ಚಾಮುಂಡಿ ದೈವದ ನೇಮೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಂಜೆ ನಡುಬೆಟ್ಟು ಚಾವಡಿಯಿಂದ ಶ್ರೀ ದೈವಗಳ ಭಂಡಾರ ಆಗಮಿಸಿ ರುಧಿರ ಚಾಮುಂಡಿ ದೈವದ ನೇಮೋತ್ಸವ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ...
ಪ್ರತಿ ವರ್ಷ ಮಾರ್ಚ್ 20ರಂದು ವಿಶ್ವ ಬಾಯಿ ಆರೋಗ್ಯ ದಿನ ಎಂದು ಆಚರಿಸಿ ಬಾಯಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗ್ರತಿ ಮೂಡಿಸಲಾಗುತ್ತದೆ. 2007ರಲ್ಲಿ ಈ ಆಚರಣೆ ಆರಂಭವಾಯಿತು. ಬಾಯಿಯ ಆರೋಗ್ಯವನ್ನು ಕಾಪಾಡುವುದು ಹೇಗೆ ಮತ್ತು ಬಾಯಿ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ದೇಹದ ಆರೋಗ್ಯದ ಮೇಲೆ ಉಂಟಾಗುವ ಧನ್ಮಾತ್ಮಕ ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸದುದ್ದೇಶ ಈ...
ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿ, ಜೆ.ಎನ್.ಎನ್.ಸಿ.ಇ, ಶಿವಮೊಗ್ಗದಲ್ಲಿ ನಡೆದ 2024-25ನೇ ಸಾಲಿನ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್ನಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ, 8ನೇ ಸೆಮಿಸ್ಟರ್ ವಿದ್ಯಾರ್ಥಿ ಟಿಷನ್ ಮಾದಪ್ಪ ಅವರು 21 ಕಿಲೋ ಮೀಟರ್ ಹಾಗೂ 5೦೦೦ ಮಿ. ಓಟದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಅದಲ್ಲದೆ...
Loading posts...
All posts loaded
No more posts
