- Wednesday
- May 6th, 2026
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಿತು. ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿ ಅಭ್ಯಾಗತರ ಸ್ವಾಗತಗೈದ ಶ್ರೀ ಮಹಾವಿಷ್ಣು ಸಿಂಗಾರಿ...
ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16ರಿಂದ ಜ.21ರವರೆಗೆ ವಿಜೃಂಭಣೆಯಿಂದ ಜರುಗಿತು. ಜಾತ್ರೋತ್ಸವದ ಅಂಗವಾಗಿ ಜ.16ರಂದು ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ದೇವತಾ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಿತು. ಜ.17ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಿತು. ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿ ಅಭ್ಯಾಗತರ ಸ್ವಾಗತಗೈದ ಶ್ರೀ ಮಹಾವಿಷ್ಣು ಸಿಂಗಾರಿ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ದಿನಾಂಕ 20/01/ 2022 ರಂದು ಸಂಘದ ಆಶ್ರಯದಲ್ಲಿ ಮತ್ತು ನೆಟ್ ಸರ್ಪ್ ಕಂಪನಿ ಸಹಯೋಗದಲ್ಲಿ ವಿಶೇಷ ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ರೈತ ಸ್ನೇಹಿತರ ಕೂಟ ಮತ್ತು ಸಾಯ ಎಂಟರ್ ಪ್ರೈಸಸ್ ಪುತ್ತೂರು ಸಹಯೋಗದಲ್ಲಿ ಅಡಿಕೆ ಕೊಯ್ಲು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ...
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಡಂಬುಕಾನ ದಿ|ಕೃಷ್ಣ ನಾಯ್ಕರ ಚತುರ್ಥ ಪುತ್ರ ಜಯಂತ್ ಆರ್ ಕೆ ರವರ ವಿವಾಹ ನಿಶ್ಚಿತಾರ್ಥವು ಮಡಿಕೇರಿ ತಾಲೂಕಿನ ಯಂ.ಚೆಂಬು ಗ್ರಾಮದ ಮಾಪ್ಲಕಜೆ ಮಹಾಲಿಂಗ ನಾಯ್ಕರ ಸುಪುತ್ರಿ ಸ್ವಾತಿ ಎಂ ಎಂ ರವರೊಂದಿಗೆ 17 ಜನವರಿ 2022 ರಂದು ವಧುವಿನ ಮನೆಯಲ್ಲಿ ನಡೆಯಿತು.
ಅಮರಮುಡ್ನೂರು ಗ್ರಾಮದ ಪಿಲಿಕಜೆ ಶ್ರೀ ಸೀತಾರಾಮ ಗೌಡರ ಸುಪುತ್ರ ಚಿ|ರಾ| ಪ್ರವೀಣ. ಪಿ ರವರ ವಿವಾಹವು ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಶ್ರೀ ಗಣೇಶ ಗೌಡರ ಸುಪುತ್ರಿ ಚಿ|ಸೌ| ಚೈತ್ರ.ಬಿ ರೊಂದಿಗೆ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.20ರಂದು ನಡೆಯಿತು. ಅದೇ ದಿನ ಅತಿಥಿ ಸತ್ಕಾರ ಕಾರ್ಯಕ್ರಮವು ಪಿಲಿಕಜೆ ವರನ ಮನೆಯಲ್ಲಿ ನಡೆಯಿತು.
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26ರಿಂದ ಜ.29ರ ವರೆಗೆ ಜರುಗಲಿದ್ದು ಇದರ ಪೂರ್ವಭಾವಿ ಸಭೆಯು ಜ.19ರಂದು ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಯಶಸ್ಸಿಗಾಗಿ ವಿವಿಧ ವಿಭಾಗಗಳಿಗೆ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು.ಊಟೋಪಚಾರ- ಗಣೇಶ ಎಂ.ಕೆ, ಈಶ್ವರಚಂದ್ರ ಎಂ., ಕೌಶಿಕ್ ಕೊಡಪ್ಪಾಲ, ಸಾಕೇತ್.ಟಿ, ಪುರುಷೋತ್ತಮ ಟಿ, ಶಿವಪ್ರಸಾದ...
ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನೀಡಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಅಂಬ್ಯುಲೆನ್ಸನ್ನು ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ಸುದರ್ಶನ ಜೋಯಿಸ್, ಪ್ರಮುಖರಾದ ಕಿಶೋರ್ ಅರಂಪಾಡಿ, ಯಜ್ಞೇಶ್ ಆಚಾರ್, ರವಿಕಕ್ಕೆಪದವು, ದಿನೇಶ್ , ಹರೀಶ್ ಇಂಜಾಡಿ, ಲೋಲಾಕ್ಷ ಕೈಕಂಬ,...
ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.18 ಮಂಗಳವಾರದಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.ರಾತ್ರಿ ಶ್ರೀ ದೇವರ...
ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ಜಾತ್ರೋತ್ಸವದಲ್ಲಿ ಸಂದರ್ಭ ಹೂವಿನ ರಾಶಿಯನ್ನು ಮೇಲೆ ಹೊದ್ದು ಭಕ್ತ ಸಮೂಹದ ಗಮನ ಸೆಳೆಯುತ್ತಿದೆ. ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸುತ್ತಿವೆ. ಮಂಗಳೂರಿನಲ್ಲಿ ಹೂವಿನ ಉದ್ಯಮ ನಡೆಸುತ್ತಿರುವ ಕ್ಷೇತ್ರದ ಭಕ್ತರೊಬ್ಬರು ಹಲವು ವರ್ಷದಿಂದ...
Loading posts...
All posts loaded
No more posts
