ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಪುನರಾಯ್ಕೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಹೊಂದಿರುವ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.16ರಂದು ಸಂಘದ ಸಭಾಂಗಣದಲ್ಲಿ ನಡೆದ ನಿರ್ದೇಶಕರ...

ವಿಜ್ರಂಭಣೆಯಿಂದ ನಡೆದ ಹಲ್ಗುಜಿ ದೈವಸ್ಥಾನ ಪ್ರತಿಷ್ಠೆ- ನೇಮೋತ್ಸವ

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿಯಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಜ.15 ರಂದು ಹಾಗೂ ಜ.16 ರಂದು ದೈವಗಳ ನೇಮೋತ್ಸವ ನಡೆಯಿತು. ಬ್ರಹ್ಮರ್ಷಿ ಶ್ರೀ ವೇದಮೂರ್ತಿ ನೀಲೇಶ್ವರ ದಾಮೋದರ ತಂತ್ರಿ, ದೈವಜ್ಞರಾದ ಶಶಿಧರನ್ ಮಾಂಗಾಡ್ ಮತ್ತು ಕೆ.ರಾಜೇಶ್ ಎರಿಯ ಹಾಗೂ ವಾಸ್ತು ಶಿಲ್ಪಿ...
Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ – ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ಆದಿತ್ಯವಾರದಂದು ಆರಂಭಗೊಂಡಿದ್ದು ಪೂರ್ವಾಹ್ನ ದೇವತಾ ಪ್ರಾರ್ಥನೆ ನಡೆದು, ಉಗ್ರಾಣ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ. ಪದ್ಮನಾಭ ಶೆಟ್ಟಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್...

ಮಡಪ್ಪಾಡಿ: ಶ್ರಮದಾನ

ಮಡಪ್ಪಾಡಿಯ ಮಹಾತ್ಮಾ ಗಾಂಧಿ ಗ್ರಾಮ ಸೇವಾ ತಂಡದ 231ನೇ ಶ್ರಮದಾನ ಇಂದು ನಡೆಸಲಾಯ್ತು. ಮಡಪ್ಪಾಡಿ ಸೊಸೈಟಿ ಬಳಿ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದ ಮಳೆಗಾಲದಲ್ಲಿ ತೊಳೆದುಕೊಂಡು ಬಂದು ಶೇಖರಣೆ ಆಗಿದ್ದ ಹೊಯಿಗೆ ಮಣ್ಣನ್ನು ತೆಗೆದು ಸ್ವಚ್ಛಗೊಳಿಸಲಾಯ್ತು.

ಪ್ರಾಮಾಣಿಕತೆ ಮೆರೆದ ಬೆಳ್ಳಾರೆ ಲಕ್ಷ್ಮೀನಾರಾಯಣ ಭಟ್ – ಹಣ ಹಾಗೂ ಅಮೂಲ್ಯ ದಾಖಲೆಗಳನ್ನು ಒಳಗೊಂಡ ಪರ್ಸ್ ವಾರಸುದಾರರಿಗೆ ಹಸ್ತಾಂತರ

ಹಣ ಹಾಗೂ ಅಮೂಲ್ಯ ದಾಖಲೆಗಳನ್ನು ಒಳಗೊಂಡ ಪರ್ಸ್ ಒಂದು ಪೆರುವಾಜೆಯಲ್ಲಿ ಲಕ್ಷ್ಮೀನಾರಾಯಣ ಭಟ್ ರವರಿಗೆ ಬಿದ್ದು ಸಿಕ್ಕಿತ್ತು. ತಕ್ಷಣ ಅವರು ವಾರಸುದಾರರನ್ನು ಪತ್ತೆ ಮಾಡಿ ಅವರಿಗೆ ಪರ್ಸ್ ಅನ್ನು ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಗುತ್ತಿಗಾರು : ಹೋಟೆಲ್ ಫನ್ ಟೈಮ್ & ಕ್ರೀಮ್ ಪಾರ್ಲರ್ ಶುಭಾರಂಭ

ಗುತ್ತಿಗಾರಿನ ಭಾರತ್ ಪೆಟ್ರೋಲ್ ಪಂಪ್ ಮುಂಭಾಗ ಅರುಣೋದಯ ಗ್ರೂಪ್ಸ್ ನ ಸಹಸಂಸ್ಥೆಯಾದ ಹೋಟೆಲ್ ಫನ್ ಟೈಮ್ ಜ. 8 ರಂದು ಶುಭಾರಂಭಗೊಂಡಿತು. ಇಲ್ಲಿ ಚಿಕನ್ ಟಿಕ್ಕ, ಅಲ್ ಫಹಾಮ್, ರೋಟಿ, ಶವರ್ಮ, ಚೈನೀಸ್, ಬಿರಿಯಾನಿ, ತಂದೂರಿ ಚಿಕನ್, ಊಟ, ವಿವಿಧ ಬಗೆಯ ಜ್ಯೂಸ್ ಹಾಗೂ ಐಸ್ ಕ್ರೀಂ ದೊರೆಯತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಹರಿಹರ ಪಲ್ಲತ್ತಡ್ಕ :- ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಸಂಪನ್ನ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದಿನಾಂಕ 16-12-2021 ರಿಂದ ದಿನಾಂಕ 14-01-2022 ರವರೆಗೆ ದಿನನಿತ್ಯ ಪ್ರಾತಃಕಾಲ 5:00 ಗಂಟೆಗೆ ಧನುಪೂಜೆ ನಡೆಯಿತು. ದಿನಾಂಕ 14-01-2022 ರಂದು ಪ್ರಾತಃಕಾಲ 4:00 ಗಂಟೆಯಿಂದ ಉಧ್ಯಾಪನ ಧನುಪೂಜೆ ಹಾಗೂ ಮದ್ಯಾಹ್ನ ವನಶಾಸ್ತವೇಶ್ವರನ ವಾರ್ಷಿಕ ಪೂಜೆ ಹಾಗೂ ವನಭೋಜನ ನಡೆಯಿತು.ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ...

ಸಾಂಸ್ಕೃತಿಕ ರಂಗಕ್ಕೆ ರಂಗಮನೆಯ ಕೊಡುಗೆ ಅಪಾರ : ಕಲಾವತಿ ವೆಂಕಟಕೃಷ್ಣಯ್ಯ

'ಯಕ್ಷಗಾನ,ರಂಗಭೂಮಿ,ನೃತ್ಯ,ಸಂಗೀತ,ಜಾದೂ,ಮಕ್ಕಳ ಶಿಬಿರ,ಚಿತ್ರಕಲೆ ಹೀಗೆ ಪ್ರತಿಯೊಂದು ಕಲೆಗೂ ವೇದಿಕೆ ನೀಡುತ್ತಿರುವ ರಂಗಮನೆಯು ಸಾಂಸ್ಕೃತಿಕವಾಗಿ ಬಹಳ ದೊಡ್ಡ ಕೊಡುಗೆ ನೀಡಿದ ಸಂಸ್ಥೆಯಾಗಿದೆ. ನಮ್ಮೆಲ್ಲರ ಸಹಕಾರ ಈ ಸಂಸ್ಥೆಗೆ ಬಹು ಮುಖ್ಯವಾಗಿದೆ ಎಂದು ಹಿರಿಯ ಕಲಾ ಪೋಷಕಿ ಶ್ರೀಮತಿ ಕಲಾವತಿ ವೆಂಕಟಕೃಷ್ಣಯ್ಯ ಹೇಳಿದರು.ಅವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ ಶಾಸ್ತ್ರೀಯ ಸಂಗೀತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.      ಮಹಾಬಲ-...

ಬಳ್ಪ : ಧರ್ಮ ಶಾಸ್ತವು ಭಜನಾ ಮಂದಿರಕ್ಕೆ ಕೊಡುಗೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಬಳ್ಪ ವಲಯ ಇದರ ವತಿಯಿಂದ ಶ್ರೀ ಧರ್ಮ ಶಾಸ್ತವು ಭಜನಾ ಮಂದಿರಕ್ಕೆ ಕಸದ ತೊಟ್ಟಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನೇತ್ರಾವತಿ ಹೊಪ್ಪಾಳೆ ವಿತರಿಸಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಸುರೇಶ್ ಆಲ್ಕಬೆ,ಕಾರ್ಯದರ್ಶಿ ಮಿಥುನ್ ರಾಜ್ ಜತ್ತಿಲ,ಶ್ರೀ ಕ್ಷೇತ್ರ ಧ.ಗ್ರಾ.ಯೋ.ಶ್ರೀಮತಿ ಭವ್ಯ ಮತ್ತು ಭಜನಾ ಮಂದಿರದ ಪೂರ್ವಾಧ್ಯಕ್ಷರುಗಳು,ಸದಸ್ಯರು...

ಕೃಷಿಕರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು : ಕೆ.ಜಿ.ಬೋಪಯ್ಯ

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂಸ್ಥೆಯ ನೂತನ ಅತ್ಯಾಧುನಿಕ ಮಣ್ಣು ಪರೀಕ್ಷಾ ಘಟಕವನ್ನು ಜ.14 ರಂದು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯರವರು ಪ್ರಸಕ್ತ ನಮ್ಮ ಕೃಷಿಕರು ತಮ್ಮ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಮಣ್ಣು ಪರೀಕ್ಷೆ ಮಾಡಿ ಪೂರಕ ಸಾವಯವ ಗೊಬ್ಬರ ಬಳಕೆಯಂತಹ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ...
Loading posts...

All posts loaded

No more posts

error: Content is protected !!