- Saturday
- April 25th, 2026
ಮುಕ್ಕೂರು : ಕಲಾತ್ಮಕ ಸಿನೆಮಾಗಳನ್ನು ವೀಕ್ಷಿಸುವುದರಿಂದ ಬೌದ್ಧಿಕ ವಿಕಸನಕ್ಕೆ ಕಾರಣವಾಗುತ್ತದೆ. ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಸಾಹಿತ್ಯ ಲೋಕವನ್ನು ತೆರೆದ ಕಣ್ಣಿನಿಂದ ನೋಡಿದಾಗ ಅದು ನಮ್ಮ ಬದುಕಿನ ಮೇಲೂ ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಸುಳ್ಯ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು ಹೇಳಿದರು. ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಇದರ ವತಿಯಿಂದ ಮುಕ್ಕೂರು...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ತಿಂಗಳು ಪೂರೈಸುತ್ತಿದ್ದು, ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. ಮಾ.19 ರಂದು ಸಂಜೆ 7.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಅರಂತೋಡು ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಮಹಿಳೆಯರ ಮತ್ತು ಪುರುಷರ ಹೊನಲು ಬೆಳಕಿನ ಹಗ್ಗ ಜಗ್ಗಾಟ ಅರಂತೋಡು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ವಠಾರ ದಲ್ಲಿ ಮಾ.16 ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದುರ್ಗಾ ಗೆಳೆಯರ ಬಳಗ ಅಧ್ಯಕ್ಷ ಲಿಖಿನ್ ಕಳುಬೈಲು ವಹಿಸಿದರು.ಪಂದ್ಯಾಟದ ಉದ್ಘಾಟನೆಯನ್ನು ತೋಟಂ ಶ್ರೀ ಉಳ್ಳಾ ಕುಳು ದೈವಸ್ಥಾನ ಅಧ್ಯಕ್ಷ...
ಸುಳ್ಯದ ಅನ್ಸಾರಿಯ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರ ದಲ್ಲಿ ಮಾ.17 ರಂದು ಸೌಹಾರ್ದ ಇಫ್ತಾರ್ ಮೀಟ್ ನಡೆಯಿತು. ಈ ಸಂದರ್ಭದಲ್ಲಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಸುಳ್ಯ ನಗರ ಯೋಜನಾ ಸಮಿತಿ ಅಧ್ಯಕ್ಷ ಕೆ. ಎಂ. ಮುಸ್ತಫ, ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆಎಂಎಸ್...
ನವೋದಯ ಮತ್ತು ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಕಳೆದ 18 ವರ್ಷಗಳಿಂದ ತರಬೇತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಬೇಸಿಗೆ ರಜೆಯ ನವೋದಯ ತರಬೇತಿ ಶಿಬಿರ ಏ.15 ರಿಂದ ಮೇ. 15ರವರೆಗೆ ನಡೆಯಲಿದೆ. ಒಂದು ತಿಂಗಳು ನಡೆಯುವ ಈ ತರಬೇತಿ ಶಿಬಿರದಲ್ಲಿ 4 ಅಥವಾ 5ನೇ ತರಗತಿಯಲ್ಲಿ ಓದುತ್ತಿರುವ...
ಶ್ರೀ ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಬೆಳ್ಳಾರೆ ಹಿಂದೂ ರುದ್ರ ಭೂಮಿ ಗೆ 1, 51,680/ ರೂಪಾಯಿ ಯ ಮೌಲ್ಯ ದ ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಗಳು ಮಾದವ ಗೌಡರವರು ಪಂಚಾಯತ್ ಅಧ್ಯಕ್ಷೆ ನಮಿತಾ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್...
ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ. ಯುವಕ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ. ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ. ಇಂದು ರಾತ್ರಿ ಬೆಂಗಳೂರಿಗೆ ವಿಮಾನ ಮೂಲಕ ಮೃತ ದೇಹ ತಲುಪಲಿದ್ದು,ನಾಳೆ (ಮಾ. 18) ರಂದು ಹುಟ್ಟೂರಿಗೆ ಮೃತ ದೇಹ ಬರಲಿದೆ. ಈಜಿಪ್ಟ್...
ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ. 16ರಂದು ಐನೆಕಿದು ಗ್ರಾಮದ ಗುಂಡಡ್ಕ ಬಳಿ ನಡೆದಿದೆ. ಐನೆಕಿದು ಗ್ರಾಮದ ಗುಂಡಡ್ಕ ನಿವಾಸಿ ಜಗದೀಶ ಎಂಬವರು ಮೃತಪಟ್ಟ ವ್ಯಕ್ತಿ. ಜಗದೀಶರವರು ಸಂಜೆ ವೇಳೆ ಗುಂಡಡ್ಕ ಬಳಿ ಮೀನು ಹಿಡಿಯಲು ಹೊಳೆಗೆ ತೆರಳಿದ್ದಾಗ ನೀರಲ್ಲಿ ಮುಳುಗಿದ್ದು, ಅವರೊಂದಿಗಿದ್ದ ಮಕ್ಕಳು ಮನೆಯವರಿಗೆ ಬಂದು ಅಪ್ಪ ನೀರಲ್ಲಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ದಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ದೇವಚಳ್ಳ ಗ್ರಾಮದ ಭಾವಮಿತ್ರ ದೇವರವರಿಗೆ ವೀಲ್ ಚಯರ್ ಹಾಗೂ ದೇವ ರಾಟೆ ಗೌರಮ್ಮ ಮತ್ತು ಮಡಪ್ಪಾಡಿ ಗ್ರಾಮದ ಸೀತಮ್ಮ ಕಾಯರ ರವರಿಗೆ ವಾಟರ್ ಬೆಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಗುತ್ತಿಗಾರು ವಲಯದ ಅಧ್ಯಕ್ಷರಾದ ಯೋಗೀಶ್ ದೇವ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಮಡಪ್ಪಾಡಿ...
ಅರ್ನಾಡಿಯಲ್ಲಿರುವ ಶಶಾಂಕ್ ರೈಸ್ ಮಿಲ್ ಮಾಲಕ ಅರ್ನಾಡಿ ಸದಾನಂದ ಭಟ್ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಹಲವಾರು ವರ್ಷಗಳಿಂದ ರೈಸ್ ಮಿಲ್ ನಡೆಸುತ್ತಾ ಬಂದಿರುವ ಅವರು ಇತ್ತೀಚೆಗೆ ಬೆಂಗಳೂರಿನ ಮಗನ ಮನೆಯಲ್ಲಿ ನೆಲೆಸಿದ್ದರು. ಮೃತರು ಪತ್ನಿ ಶಂಕರಿ, ಪುತ್ರ ಶಶಾಂಕ್, ಪುತ್ರಿ ಪ್ರಿಯಾಂಕ, ಸೊಸೆ, ಅಳಿಯ,...
Loading posts...
All posts loaded
No more posts
