ಮೂಡಬಿದ್ರೆಯ ಕೋಟಿ-ಚೆನ್ನಯ ಕಂಬಳದಲ್ಲಿ “ಪಡುಮಲೆ ದೇಯಿ ಬೈದ್ಯೆತಿ ಆಯುರ್ವೇದಿಕ್ ಉತ್ಪನ್ನಗಳ ಪ್ರಚಾರ ಮತ್ತು ಮಾರಾಟ

ಬೆಳ್ಳಾರೆಯ ಹೆಸರಾಂತ ನಾಟಿ ವೈದ್ಯರಾಗಿರುವ ಅಶೋಕ್ ಕೊಡಚಾದ್ರಿಯವರಿಂದ ತಯಾರಿಸಲ್ಪಡುವ “ಪಡುಮಲೆ ದೇಯಿ ಬೈದೈತಿ” ಸಂಜೀವಿನಿ ನೋವಿನ ತೈಲ ಹಾಗೂ ಇತರ ಆಯುರ್ವೇದಿಕ್ ಉತ್ಪನಗಳ ವಿಶೇಷ ಪ್ರಚಾರ ಮತ್ತು ಮಾರಾಟವು ಮೂಡಬಿದಿರೆಯ ಜೋಡುಕರೆ ಕಂಬಳದಲ್ಲಿ ಯಶಸ್ವಿಯಾಗಿ ನಡೆಯಿತು. ಪಡುಮಲೆಯಲ್ಲಿ ಸುವರ್ಣ ಕೇದಗೆ ಯಾನೆ ದೇಯಿ ಬೈದಿತಿ ಹುಟ್ಟಿ ಬೆಳೆದ ಕೂವೆ ತೋಟದ ಮನೆಯ ಸ್ತಬ್ದ ಚಿತ್ರಣವು ನೋಡುಗರ...

ಪುಸ್ತಕ ಜ್ಞಾನಕ್ಕಿಂತ ಮಸ್ತಕ ಜ್ಞಾನ ಶ್ರೇಷ್ಠ ಎಂಬುದಕ್ಕೆ ಡಾ.ಕೆ.ವಿ.ಜಿ. ಸ್ಫೂರ್ತಿ- ಡಾ.ಪುತ್ತೂರಾಯ

ಸುಳ್ಯ: ಬಡತನ ಕೆವಿಜಿ ಅವರನ್ನು ಬಲಿಷ್ಠವನ್ನಾಗಿ ಮಾಡಿತು ಹಾಗಾಗಿ ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಯಿತು. ಎಲ್ಲರೂ ಕೆವಿಜಿ ಅವರಂತೆ ಪರೋಪಕಾರ ಮಾಡುವ ಗುಣವನ್ನು ಅಳವಡಿಸಿಕೊಳ್ಳಬೇಕು ಎಂದು ರಾಜಿವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ವಿಶ್ರಾಂತ ನಿರ್ದೇಶಕ ಡಾ.ಪುತ್ತೂರಾಯ ಅವರು ಹೇಳಿದರು. ಡಿ.೨೬ ರಂದು ಕೆವಿಜಿ ಕಾನೂನು ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಕೆವಿಜಿ ಸುಳ್ಯ ಹಬ್ಬದ...
Ad Widget

ಹೋಮಿಯೋಪತಿಯಲ್ಲಿ ಖಾಯಿಲೆ ವಾಸಿಯಾಗ್ತದಾ? – ಈ ಬಗ್ಗೆ ಇಲ್ಲಿದೆ ಆರೋಗ್ಯ ಮಾಹಿತಿ

ಒಂದು ಮರದ ಕೊಂಬೆಗೆ ಏನಾದರೂ ಆಯಿತೆಂದು ಆ ಕೊಂಬೆಯನ್ನೇ ಕಡಿಯುವುದರಲ್ಲಿ ಏನು ಅರ್ಥ, ಅದರನ್ನು ಸರಿ ಪಡಿಸುವ ಮಾರ್ಗವಿದ್ದಲ್ಲಿ ಹಾಗೆಯೇ ಆರೋಗ್ಯ ಎನ್ನುವುದು. ದೇಹದ ಒಂದು ಭಾಗಕ್ಕೆ ಏನಾದರೂ ಆಯಿತೆಂದರೆ ಆ ಭಾಗವನ್ನೇ ಕತ್ತರಿಸುವುದರಲ್ಲೇನಿದೆ ಅರ್ಥ.ರೋಗದ ಪ್ರತಿ ಲಕ್ಷಣವನ್ನು ನೋಡಿ ಅದರೊಡನೆ ಆ ವ್ಯಕ್ತಿಯಲ್ಲಿ ಆದ ಬದಲಾವಣೆಗಳನ್ನು ಗಮನಿಸಿ ಅದಕ್ಕೆ ಸೂಕ್ತವಾದ ಮದ್ದನ್ನು ಕೊಡುವುದರಿಂದ ಆ...

ಬಳ್ಪ : ಶ್ರೀ ತ್ರಿಶೂಲಿನಿ ಜಾತ್ರೊತ್ಸವದ ಪ್ರಯುಕ್ತ ಹಸಿರು ಕಾಣಿಕೆ, ಉಗ್ರಾಣ ಮುಹೂರ್ತ

ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಮತ್ತು ರಥೋತ್ಸವ ಅಂಗವಾಗಿ ಈ ದಿನ ಹಸಿರುವಾಣಿ ಸಂಗ್ರಹ ಮತ್ತು ಉಗ್ರಾಣ ಮುಹೂರ್ತ ನಡೆಯಿತು. ಉಗ್ರಾಣ ಮುಹೂರ್ತವನ್ನು ಶ್ರೀಮತಿ ಮಮತ ಸುದರ್ಶನ ಶೆಟ್ಟಿ,ಶಾರದಾ ಗಾರ್ಡನ್ ಕೇನ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಧಾರ್ಮಿಕ ಉತ್ಸವ ಸಮಿತಿಯ ಅಧ್ಯಕ್ಷರಾದ ಸದಾನಂದ ರೈ ಅರ್ಗುಡಿ,ಕೋಶಾಧಿಕಾರಿ ಮುರಳಿ ಕಾಮತ್,ಗೌರವಾಧ್ಯಕ್ಷರಾದ ಭಾಸ್ಕರ ಗೌಡ...

ಪಂಬೆತ್ತಾಡಿ ಬಿ.ಜೆ.ಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಪಂಬೆತ್ತಾಡಿ ಗ್ರಾಮದ ಬಿ.ಜೆ.ಪಿ ಬೂತ್ ಸಮಿತಿ ಅಧ್ಯಕ್ಷ ರ ಮನೆಗೆ ನಾಮಫಲಕ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ರಾದ ಹರೀಶ್ ಕಂಜಿಪಿಲಿ, ಬೆಳ್ಳಾರೆ ಶಕ್ತಿ ಕೇಂದ್ರದ ಅಧ್ಯಕ್ಷ ರಾದ ವಸಂತ ನಡುಬೆಟ್ಟು. ಬಿಜೆಪಿ ಮುಖಂಡರುಗಳಾದ ಭಾಗೀರಥಿ ಮುರುಳ್ಯ, ಶ್ರೀನಾಥ್ ಬಾಳಿಲ, ಸಂತೋಷ್ ಜಾಕೆ, ದಿಲೀಪ್ ಬಾಬ್ಲುಬೆಟ್ಟು, ಜಗದೀಶ ಮಠ, ಹರ್ಷಿತ್ ಗೋಳಿಕಟ್ಟೆ, ಬೂತ್ ಸಮಿತಿ...

ಕುಕ್ಕೆ ಸುಬ್ರಹ್ಮಣ್ಯ :- ಕುಮಾರ ಪರ್ವತ ಯಾತ್ರೆ

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರ ಪರ್ವತದಲ್ಲಿ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಂಪ್ರದಾಯದ ಪ್ರಕಾರ ನಡೆದುಕೊಂಡು ಬಂದಿರುವ ಪರ್ವತದ ಕುಮಾರನ ಪಾದ ಪೂಜೆ ಡಿ.25 ರಂದು ನೆರವೇರಿತು.ದೇವಳದ ವತಿಯಿಂದ ಕುಮಾರ ಪರ್ವತಕ್ಕೆ ಯಾತ್ರೆ ಕೈಗೊಂಡು ಅಲ್ಲಿ ಪೂಜೆ ನೆರವೇರಿಸಲಾಯಿತು. ಕುಮಾರ ಪರ್ವತದ ತುದಿಯಲ್ಲಿರುವ ಕುಮಾರನ ಪಾದಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ...

ಸುಳ್ಯ : ದಿನೇಶ್ ಅಡ್ಕಾರ್ ಅವರಿಂದ ಚೆನ್ನಕೇಶವ ದೇವಸ್ಥಾನಕ್ಕೆ ವಾಟರ್ ಪ್ಯೂರಿಫಯರ್ ಕೊಡುಗೆ

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಸುಳ್ಯದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ನ ಮಾಲಕರಾದ ದಿನೇಶ್ ಅಡ್ಕಾರ್ ಅವರು ಡಿ.25 ರಂದು ಸುಮಾರು 45,000 ರೂಪಾಯಿ ಮೊತ್ತದ ವಾಟರ್ ಕೂಲರ್ ಹಾಗೂ ವಾಟರ್ ಫ್ಯೂರಿಪಯರ್ ಅನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶ್ರೀ ದೇವಳದ ಅನುವಂಶಿಕ ಮೊಕ್ತೇಸರ ಡಾ| ಹರ ಪ್ರಸಾದ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ|...

ಕುಕ್ಕೆ ಸುಬ್ರಹ್ಮಣ್ಯ :- ರಕ್ತೇಶ್ವರಿ ದೈವ ಸನ್ನಿಧಿಗೆ ಬೆಳ್ಳಿಯ ಮೊಗ ಸಮರ್ಪಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ರಕ್ತೇಶ್ವರಿ ದೈವ ಸನ್ನಿಧಿಗೆ ಡಿ.23 ರಂದು ಸುಬ್ರಹ್ಮಣ್ಯದ ಆಶ್ರಯ ವಸತಿಗೃಹದ ಮಾಲಕರುಗಳಾದ ನಾಗೇಶ್.ವಿ ನಾಯಕ್ ಹಾಗೂ ರವಿ.ವಿ ನಾಯಕ್ ಅವರು ಸುಮಾರು 2 ಲಕ್ಷದ 20 ಸಾವಿರ ರೂಪಾಯಿ ವೆಚ್ಚದ 2 ಕೆ.ಜಿ 285 ಗ್ರಾಂ ತೂಕದ ಬೆಳ್ಳಿಯ ಮೊಗ(ಮುಖವಾಡ) ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ...

ಪತ್ರಕರ್ತ ಬಾಲಕೃಷ್ಣ ಭೀಮಗುಳಿಗೆ ರಾಜ್ಯ ಪ್ರಶಸ್ತಿ

ಕರ್ನಾಟಕ ರಾಜ್ಯದ ಕಾರ್ಯನಿರತ ಪತ್ರಕರ್ತರ ಸಂಘವು ಸಾಧಕ ಪತ್ರಕರ್ತರಿಗೆ ಕೊಡಮಾಡುವ 2020-21ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಬಾರಿಯ ಪ್ರಶಸ್ತಿಗೆ ಹರಿಹರ ಪಲ್ಲತ್ತಡ್ಕದವರಾಗಿದ್ದು, ಕಾರ್ಕಳ ತಾಲೂಕಿನ ಉದಯವಾಣಿ ಪತ್ರಿಕೆ ವರದಿಗಾರರಾಗಿರುವ ಬಾಲಕೃಷ್ಣ ಭೀಮಗುಳಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅರಣ್ಯ ಕುರಿತ ಅತ್ಯುತ್ತಮ ವರದಿಗೆ ಕೊಡಲ್ಪಡುವ ಪ್ರತಿಷ್ಠಿತ ಆರ್. ಎಲ್. ವಾಸುದೇವರಾವ್ ಪ್ರಶಸ್ತಿಗೆ ಇವರು ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯ...

ಅಯ್ಯನಕಟ್ಟೆ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೋತ್ಸವವು ಜ.26ರಿಂದ ಜ.29ರ ತನಕ ಜರುಗಲಿದ್ದು, ಇಂದು(ಡಿ.25) ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಸಂಚಾಲಕರಾದ ಸಂಧ್ಯಾ.ಬಿ.ಎನ್ ರಾವ್ ರವರು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಗೌರವಾಧ್ಯಕ್ಷರಾದ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ,...
Loading posts...

All posts loaded

No more posts

error: Content is protected !!