ನೆಲ್ಲೂರು ಕೆಮ್ರಾಜೆ ಸೊಸೈಟಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಡಿಸಿಸಿ ಬ್ಯಾಂಕ್ ವತಿಯಿಂದ ನೀಡುವ 2020-21ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.14 ರಂದು ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಲಭಿಸಿದೆ. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರ ವಿಷ್ಣು ಭಟ್ ಮೂಲೆತೋಟ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿ ಯು ಪಡೆದುಕೊಂಡರು. ನಿರ್ದೇಶಕರಾದ ಉಮೇಶ ಪ್ರಭು,...

ಸಂಪಾಜೆ ಪ್ರಾ.ಕೃ.ಪ.ಸ.ಸಂಘಕ್ಕೆ ಜಿಲ್ಲಾ ಕೇಂದ್ರ ಬ್ಯಾಂಕ್ ಪ್ರಶಸ್ತಿ

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2020-21 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ...
Ad Widget

ಮರಕತ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಬ್ರಹ್ಮರಥ ಅಲಂಕಾರ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಎಳೆಯಲ್ಪಡುವ ಬ್ರಹ್ಮರಥಕ್ಕೆ ಡಿ.08 ರಂದು ನಡುಗಲ್ಲಿನ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯವರು ಅಲಂಕಾರ ಮಾಡಿ ತಮ್ಮ ಸೇವೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ವಿಧಾನ ಪರಿಷತ್ ಗೆ ಶ್ರೀನಿವಾಸ ಪೂಜಾರಿಗೆ 4ನೇ ಬಾರಿಗೆ ಆಯ್ಕೆ- ಪ್ರಥಮ ಹೆಜ್ಜೆ ಇರಿಸಿದ ಮಂಜುನಾಥ ಭಂಡಾರಿ

ರಾಜ್ಯದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿ.10 ರಂದು ನಡೆದ ಚುನಾವಣೆಯ ದ.ಕ ಜಿಲ್ಲೆಯ ದ್ವಿ ಸದಸ್ಯ ಪರಿಷತ್ ಕ್ಷೇತ್ರದ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು 4ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಆರಂಭ ಆದಾಗಿನಿಂದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮೊದಲ ಸ್ಥಾನದಲ್ಲಿ ಇದ್ದು, ಕಾಂಗ್ರೆಸ್...

ಎ.ಬಿ.ವಿ.ಪಿ ವತಿಯಿಂದ ಪ್ರತಿಭಟನೆ – ಹಾಸ್ಟೇಲ್ ಹಾಗೂ ಗ್ರಾಮೀಣ ಬಸ್ ವ್ಯವಸ್ಥೆ ಸರಿಪಡಿಸಲು ಒತ್ತಾಯ

ಮಂಗಳೂರು ವಿಶ್ವ ವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಯೋಗ್ಯವಾದ ಫಲಿತಾಂಶವನ್ನು ಘೋಷಿಸಬೇಕು. ಹಾಗೂ ಶಾಲಾ ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನಹರಿಸಿದ್ದು, ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ, ಹಾಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೂ...

ಸುಬ್ರಹ್ಮಣ್ಯ : ಎ.ಬಿ.ವಿ.ಪಿ ವತಿಯಿಂದ ಬಿಪಿನ್ ರಾವತ್ ಹಾಗೂ ಸೇನಾಧಿಕಾರಿಗಳಿಗೆ ಶ್ರದ್ಧಾಂಜಲಿ

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಘಟಕದ ವತಿಯಿಂದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ವೀರ ಮರಣವನ್ನು ಹೊಂದಿದ ಭಾರತೀಯ ಸೇನೆಯ ಸಿ.ಡಿ.ಎಸ್ ಜನರಲ್ ಬಿಪಿನ್ ರಾವತ್ ಹಾಗೂ ಸೇನಾಧಿಕಾರಿಗಳಿಗೆ ಡಿ.12 ರಂದು ವನದುರ್ಗಾ ದೇವಸ್ಥಾನದ ಸಭಾಂಗಣದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ನಿಶ್ಮಿತಾ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎ.ಬಿ.ವಿ.ಪಿ ನಗರ ಕಾರ್ಯದರ್ಶಿ ಇಲೈ ಅರಸ್, ರಾಜ್ಯ...

ಜಾಣಪ್ಪ ಅಜಿಲರಿಗೆ ಸುಬ್ರಹ್ಮಣ್ಯ ಐನೆಕಿದು ಸೊಸೈಟಿ ವತಿಯಿಂದ ಶ್ರದ್ಧಾಂಜಲಿ

ನ.30 ರಂದು ನಿಧನರಾದ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಜಾಣಪ್ಪ ಅಜಿಲರಿಗೆ ಡಿ.13 ರಂದು ಸಂಘದ ಕಛೇರಿಯಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಉಪಾಧ್ಯಕ್ಷ ಮಾಧವ, ಹಿರಿಯ ಸಹಕಾರಿಗಳಾದ ಕೇಶವ ಭಟ್, ನಿರ್ದೇಶಕರುಗಳಾದ ಸೊಮಸುಂದರ ಕೂಜುಗೋಡು, ರವೀಂದ್ರ ಕುಮಾರ್ ರುದ್ರಪಾದ, ವೆಂಕಟೇಶ್.ಹೆಚ್.ಎಲ್, ಸುಬ್ರಹ್ಮಣ್ಯ ರಾವ್, ದಾಮೋದರ,...

ಅಡ್ಕಾರು ಕುಟುಂಬದ ಧರ್ಮನಡಾವಳಿ ನೇಮೋತ್ಸವ

ಅಡ್ಕಾರು ಕುಟುಂಬದ ಶ್ರೀ ವಿಷ್ಣುಮೂರ್ತಿ, ಧರ್ಮದೈವ ಶ್ರೀ ರುದ್ರಚಾಮುಂಡಿ, ಶ್ರೀ ಮುನಿಸ್ವಾಮಿ ಮತ್ತು ಪರಿವಾರ ದೈವಗಳ ಧರ್ಮನಡಾವಳಿ ನೇಮೋತ್ಸವವು ಅಡ್ಕಾರು ತರವಾಡು ಮನೆಯಲ್ಲಿ ಡಿ.11 ಮತ್ತು 12 ರಂದು 2 ದಿನಗಳ ಕಾಲ ನಡೆಯಿತು. ಡಿ.11 ರಂದು ಸಂಜೆ 6:30 ಕ್ಕೆ ದೈವಗಳ ಭಂಡಾರ ತೆಗೆದು ನಂತರ ರಾತ್ರಿ 7:00 ಗಂಟೆಯಿಂದ ಶ್ರೀ ವಿಷ್ಣುಮೂರ್ತಿ ದೈವದ...

ಡಿ.18: ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಎಡಮಂಗಲ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಎಂ.ರಾಮಕೃಷ್ಣ ರೈ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಪೂರ್ವಾಹ್ನ ಗಂಟೆ 11.00ಕ್ಕೆ ಸರಿಯಾಗಿ ಎಡಮಂಗಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ. ಈ ಸಭೆಗೆ ಸಂಘದ ಎಲ್ಲಾ ಸದಸ್ಯರು ಸಕಾಲಕ್ಕೆ ಹಾಜರಾಗುವಂತೆ ಸಂಘದ ಮುಖ್ಯ...

ಡಿ.19: ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ.) ಅಲೆಕ್ಕಾಡಿ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯ ಡಿ.19 ಆದಿತ್ಯವಾರ ಪೂರ್ವಾಹ್ನ ಗಂಟೆ 10.30ಕ್ಕೆ ಸರಿಯಾಗಿ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ, ಅಲೆಕ್ಕಾಡಿಯಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಹೆಚ್ ಹುದೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಗೆ ಸಂಘದ ಎಲ್ಲಾ ಸದಸ್ಯರು...
Loading posts...

All posts loaded

No more posts

error: Content is protected !!