- Monday
- September 7th, 2026
ಸುಳ್ಯದ ಆಸರೆ ಎಂಟರ್ಪ್ರೈಸಸ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಲಕ್ಕಿ ಕೂಪನ್ ನ ಮೊದಲ ಪ್ರೀ ಡ್ರಾ ಸೆ.09 ರಂದು ಸುಳ್ಯದಲ್ಲಿ ನಡೆಯಿತು. ಈ ಪ್ರೀ ಡ್ರಾ ದಲ್ಲಿ ರೂ 5000 ರೂಪಾಯಿ ಯ ಚಿನ್ನವನ್ನು ಅಬಿಷೇಕ್ ಗೌಡ ಬಂಟ್ವಾಳ ಇವರು ಪಡೆದುಕೊಂಡರು. ಬಹುಮಾನದ ಪ್ರಾಯೋಜಕರಾಗಿ ಸುಳ್ಯದ ಸ್ವರ್ಣಂ ಜುವ್ಯೆಲ್ಸ್ ಸಹಕರಿಸಿದ್ದಾರೆ. ಮುಂದಿನ...
ಶ್ರಮ, ಕರ್ತವ್ಯ ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಸಂದ ಗೌರವ, ಶಿಕ್ಷಕರೇ ಶಿಕ್ಷಣದ ಆಸ್ತಿ - ಎಸ್.ಎಲ್. ಭೋಜೇಗೌಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಬೆಳ್ತಂಗಡಿ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ವತಿಯಿಂದ ಡಾ....
ಮಂಗಳೂರು ಯೂನಿವರ್ಸಿಟಿ ನಡೆಸಿದ 2025 ನೇ ಸಾಲಿನ ಬಿ. ಎ ಅಂತಿಮ ಪರೀಕ್ಷೆಯಲ್ಲಿ ಸುಳ್ಯ ಸ.ಪ್ರ.ದರ್ಜೆ ಕಾಲೇಜು ಕೊಡಿಯಾಲಬೈಲ್ ಇಲ್ಲಿನ ವಿದ್ಯಾರ್ಥಿ ದಿವ್ಯ ಪಿ.ಜಿ. ಶೇಕಡ 88% ಪಡೆದು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ನಾಲ್ಕೂರು ಗ್ರಾಮದ ಸಾಲ್ತಾಡಿ ಪೊಡಿಯಾ ಜಿ. ಮತ್ತು ಗಿರಿಜಾ ಕೆ. ದಂಪತಿಗಳ ಪುತ್ರಿ.
ಮಂಗಳೂರು ಯೂನಿವರ್ಸಿಟಿ ನಡೆಸಿದ 2025 ನೇ ಸಾಲಿನ ಬಿ. ಎ ಅಂತಿಮ ಪರೀಕ್ಷೆಯಲ್ಲಿ ಕೊಡಿಯಾಲಬೈಲು ಸ.ಪ್ರ.ದ.ಕಾಲೇಜಿನ ವಿದ್ಯಾರ್ಥಿ ಕು. ಪ್ರೀತಿಕಾ ಎಂ.ಎಸ್. ಶೇಕಡ 88% ಅಂಕ ಪಡೆದುಕೊಂಡು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಗುತ್ತಿಗಾರು ಗ್ರಾಮದ ಪೈಕ ಮೋಹನಹಳ್ಳಿ ಮನೆ ಸಿದ್ದಾರ್ಥ ಮತ್ತು ಶ್ರೀಮತಿ ಮೀನಾಕ್ಷಿ ದಂಪತಿಗಳ ಪುತ್ರಿ.
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ 2025 -26 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ದಿನಾಂಕ 22 ಜುಲೈ 2025 ರಂದು ಅಮ್ಮು ರೈ ಕಾಂಪ್ಲೆಕ್ಸ್ ಬೆಳ್ಳಾರೆ ಇಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಐವರ್ನಾಡು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಾಲತಿ ಬೆಳ್ಳಾರೆ ಇವರ ವೃತ್ತಿ ಸಾಧನೆಯನ್ನು ಗುರುತಿಸಿ...
ಶಕ್ತಿ ಯುವಕ ಮಂಡಲ (ರಿ) ಬೆಳ್ಳಿಪ್ಪಾಡಿ ಹಾಗೂ ಊರಿನ ಎಲ್ಲ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಇದೇ ಬರುವ ದಿನಾಂಕ 13 - 07- 2025 ನೇ ಭಾನುವಾರ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂದಿರದಿಂದ 150 ಮೀಟರ್ ದೂರದಲ್ಲಿರುವ ಶ್ರೀ ಕೃಷ್ಣ ಪ್ರಸಾದ್ ಬೆಳ್ಳಿಪ್ಪಾಡಿ ಇವರ ಗದ್ದೆಯಲ್ಲಿ ಕೆಸರಗದ್ದೆ ಕ್ರೀಡಾಕೂಟ ನಡೆಯಲಿದೆ.ಬೆಳಗ್ಗೆ ಗಂಟೆ...
ಸುಳ್ಯ ನಗರ ಮಹಾ ಯೋಜನೆ ಕುರಿತು ಮಾಸ್ಟರ್ ಪ್ಲಾನ್ ಅನುಷ್ಠಾನ ಬಗ್ಗೆ ಸುಳ್ಯದ ನಾಗರಿಕರ ಸಭೆ ಕರೆದು, ಚರ್ಚೆ ನಡೆಸಿ, ಸಾರ್ವಜನಿಕರ ಅಭಿಪ್ರಾಯ ಪಡೆದು ಸುಳ್ಯದ ನಾಗರಿಕರಿಗೆ ತೊಂದರೆ ಆಗದಂತೆ ಅನುಷ್ಠಾನಗೊಳಿಸಬೇಕು ಎಂಬುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಡಿ.ಎಂ.ಶಾರಿಖ್, ಆಗ್ರಹಿಸಿದ್ದಾರೆ.
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ 21 ಜೂನ್ 2025 ರಂದು ವಿಶ್ವ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾದ ಯು ರಾಧಾಕೃಷ್ಣ ರಾವ್ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿ, ವಿದ್ಯಾರ್ಥಿಗಳೆಲ್ಲರೂ ಯೋಗ ಅಭ್ಯಾಸವನ್ನು ಮಾಡಿ ಜೀವನದಲ್ಲಿ ಏಕಾಗ್ರತೆಯನ್ನು ಹೆಚ್ಚಿಸಿಕೊಂಡು ಓದಿನ ಕಡೆಗೆ ಮಹತ್ವ ಕೊಡಬೇಕು...
ಅಮರ ಸುದ್ದಿ ವಾರಪತ್ರಿಕೆಯಲ್ಲಿ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಲ್ಲಾಸ್ ಕಜ್ಜೋಡಿ ರವರ ಮೊದಲ ಕೃತಿ “ಜೀವನಯಾನ” ಕವನ ಸಂಕಲನವು ಜೂ.20 ರಂದು ಬಿಡುಗಡೆಗೊಳ್ಳಲಿದ್ದು, ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕುರುಂಜಿಬಾಗ್ ನ ಸಂಧ್ಯಾರಶ್ಮಿ ಸಭಾಂಗಣದಲ್ಲಿ ಜೂ.20 ರಂದು ನಡೆಯಲಿರುವ ಸಾಹಿತಿ ಕೆ.ಆರ್...
Loading posts...
All posts loaded
No more posts
