- Friday
- June 19th, 2026
ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು ಇಂದು ಗುತ್ತಿಗಾರಿಗೆ ಆಗಮಿಸಿದ್ದು ಪೂರ್ಣಕುಂಭದೊಂದಿಗೆ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು, ಮಹಿಳೆಯರು ಭಾಗವಹಿಸಿದ್ದರು. ಸಂಜೆ ಸುಳ್ಯಕ್ಕೆ ಆಗಮಿಸುವ ನಂದಿ ರಥಯಾತ್ರೆ ಗೆ ಜ್ಯೋತಿ ಸರ್ಕಲ್ ನಲ್ಲಿ ಸ್ವಾಗತ...
ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಅರ್ಭಟ ಜೋರಾಗಿದೆ, ಬಾಹ್ಯ ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗಿದೆ. ಇಂತಹ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹ ಬಳಲಿ ಬೆಂಡಾಗಿ ಹೀಟ್ ಸ್ಟ್ರೋಕ್ಗೆ ತುತ್ತಾಗುತ್ತದೆ. ಈ ವಿಪರೀತ ಬಿಸಿಲಿನ ಕಾರಣದಿಂದ ದೇಹಕ್ಕೆ ಉಂಟಾಗುವ ಆಘಾತವನ್ನು ಸನ್ಸ್ಟ್ರೋಕ್ ಅಥವಾ ಶಾಖಾಘಾತ ಎಂದೂ ಕರೆಯುತ್ತಾರೆ.ನಮ್ಮ ದೇಹದಲ್ಲಿ ನಿರಂತರವಾಗಿ ಚಯಾಪಚಯ ಜೈವಿಕ ಕ್ರಿಯೆ ನಿರಂತರವಾಗಿ...
ಜಟ್ಟಿಪಳ್ಳ ರಸ್ತೆಯ ವಿಶ್ವಕಾಂಪ್ಲೆಕ್ಸ್ ಎದುರು ಭಾಗದಲ್ಲಿ ರಸ್ತೆಗೆ ತೆಂಗಿನಮರ ಬಿದ್ದ ಪರಿಣಾಮ ವಿದ್ಯುತ್ ಲೈನ್ ಗೆ ಹಾನಿಯಾಗಿದ್ದು ಕಂಬ ಮುರಿದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಅಟೋ ದ ಎದುರು ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15,16,17 ಹಾಗೂ 18 ರಂದು ವಿಜ್ರಂಭಣೆಯಿಂದ ನಡೆಯಲಿದೆ. ಮಾ.15 ರಂದು ಬೆ.10 ರಿಂದ ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾ.7.00 ರಿಂದ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಲಿದೆ....
ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾ.12ರಂದು ರೈಲ್ವೆ ಖಾತೆ ರಾಜ್ಯ ಸಚಿವ...
ಮಾ.13 ರಂದು ಸಂಜೆ ಸುರಿದ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜತೆಗೆ ಇಲ್ಲಿ ಕಾವು ಸಬ್ ಸ್ಟೇಷನ್ ನಿಂದ ಬರುವ ಕನಕಮಜಲು 11 ಕೆ.ವಿ.ಪೀಡರ್ ನ 2 ಕಂಬಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ...
ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಗುರುದೇವಾದತ್ತ ಸಂಸ್ಥಾನ, ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಡೆಕೋಲು ಘಟಸಮಿತಿ ಇದರ ಆಶ್ರಯದಲ್ಲಿ ಮಂಡೆಕೋಲು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಸಮೂಹಿಕ ಸತ್ಯದತ್ತ ವ್ರತ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ ಮಾ.12 ರಂದು ನಡೆಯಿತು. ಒಡಿಯೂರು ಗುರುದೇವಾನಂದ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ...
ಸ್ವರ ಸಂಗಮ ಕಲಾವೃಂದ (ರಿ) ಅಕ್ಕಮಹಾದೇವಿ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಬೆಂಗಳೂರು ಇಲ್ಲಿ ನಡೆದ ಸಂಗೀತ ಸಾಹಿತ್ಯ ಸಮಾಜಸೇವೆ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಚಲನಚಿತ್ರದ , ಹಾಗೂ ಕಲಾವಿದ ಶಶಿಧರ ಕೋಟೆ ನಟರಾದ ಅಡಿಗೋಡಿ ಶ್ರೀನಿವಾಸ, ಶ್ರೀಮತಿ ಭಾಗ್ಯಶ್ರೀ ಹಾಗೂ ಸಂಚಾಲಕರಾದ...
ಅರಂತೋಡು ಗ್ರಾಮದ ಕಲ್ಲುಗುಡ್ಡೆ, ಚೀಮಾಡು ಬಳಿ ಅರಣ್ಯಕ್ಕೆ ಬಿದ್ದ ಬೆಂಕಿಯನ್ನು ಊರವರು ಸಕಾಲದಲ್ಲಿ ಆಗಮಿಸಿ ಬೆಂಕಿ ನಂದಿಸಿದರು. ವರುಣ ದೇವರ ಕೃಪೆಯಿಂದ ಸಕಾಲ ಮಳೆಬಂದು ಸಂಪೂರ್ಣ ಬೆಂಕಿ ನಂದಿಹೋಯಿತು.
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ ನಾರ್ಕೋಡು ಇಲ್ಲಿ ಮಾರ್ಚ್ ೦8ರಿಂದ 1೦ರವರೆಗೆ ನಡೆದಿದ್ದು, ಇದರ ಸಮಾರೋಪ ಸಮಾರಂಭವು ಮಾ-1೦ರಂದು ಶಾಲಾ ರಂಗಮಂದಿರದಲ್ಲಿ ನಡೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್...
Loading posts...
All posts loaded
No more posts
