- Tuesday
- May 5th, 2026
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ವಿಷ್ಣುಮೂರ್ತಿ ಒತ್ತೆಕೋಲವು ಮಾರ್ಚ್ 26 ಮತ್ತು 27 ರಂದು ನಡೆಯಲಿದ್ದು ಕೊಳ್ಳಿಮುಹೂರ್ತವು ಡಿ.05 ರಂದು ನಡೆಯಿತು.
ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ಗುರುವಾರದಿಂದ ಮೊದಲ್ಗೊಂಡು ಜ.14 ಶುಕ್ರವಾರದ ತನಕ ಧನುಪೂಜೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 05.15 ಕ್ಕೆ ಸರಿಯಾಗಿ ಧನುಪೂಜೆ ಆರಂಭಗೊಳ್ಳಲಿದೆ. ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.250 ರ ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳಾದ ಸುಹಾನ.ಪಿ ತಿಳಿಸಿದ್ದಾರೆ.
ಸುಬ್ರಹ್ಮಣ್ಯ ಹಾಲುತ್ಪಾದಕರ ಮಹಿಳಾ ಸಹಕಾರಿ ಸಂಘದ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀಮತಿ ಶೋಭಾ ನಲ್ಲೂರಾಯ ಅವರ ಸಭಾಧ್ಯಕ್ಷತೆಯಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ನ ರಾಜೀವ್ ಗಾಂಧಿ ಸಭಾಭವನದಲ್ಲಿ ಡಿ.07 ರ ಮಂಗಳವಾರದಂದು ಬೆಳಿಗ್ಗೆ 10:00 ಗಂಟೆಗೆ ನೆರವೇರಿತು. ಸಂಘದ ನಿರ್ದೇಶಕರು ದ.ಕ ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಗಳಾದ ಶ್ರೀ ಹರೀಶ್ ಕುಮಾರ್ ಮತ್ತು...
ಶ್ರೀ ಭಗವಾನ್ ಸೇವಾ ಸಂಘ ಚೆಂಬು ಮತ್ತು ಗರುಡ ಯುವಕ ಮಂಡಲ ಚೊಕ್ಕಾಡಿ ಸದಸ್ಯರ ಜಂಟಿ ಆಶ್ರಯದಲ್ಲಿ ಕುಕ್ಕುಜಡ್ಕ ಪಿಲಿಕಜೆ ಶ್ರೀ ಧರ್ಮಶಾಸ್ತ್ರಾ ಭಜನಾ ಮಂದಿರದಲ್ಲಿ ಶ್ರಮದಾನವು ನಡೆಯಿತು.
ಒಡಿಯೂರು ಶ್ರೀಗಳ ಷಷ್ಟಬ್ಧ ಸಂಭ್ರಮ ಸಮಿತಿ, ಜೈ ಗುರುದೇವಾ ಸೇವಾ ಬಳಗ ಸುಳ್ಯ ಮತ್ತು ಒಡಿಯೂರು ಗ್ರಾಮ ವಿಕಾಸ ಯೋಜನೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ, ಭಜನೆ ಕಾರ್ಯಕ್ರಮ, ಶ್ರೀ ಗುರುವಂದನೆ ಮತ್ತು ಸಮಾರೋಪ ಸಮಾರಂಭ ಡಿ.೨೦ರಂದು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವುದು.ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಇಲ್ಲಿ ಕಲಿಯುತ್ತಿರುವ ತೀರಾ ಬಡಮಕ್ಕಳಿಗೆ ತಾಲೂಕು ಪಂಚಾಯತ್ ನಿಕಟ ಪೂರ್ವಸದಸ್ಯೆ ಹಾಗೂ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲಾ ಮಾಜಿ ಎಸ್ಡಿಎಂಸಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಉಚಿತ ಸಮವಸ್ತ್ರ ವಿತರಿಸಿದರು. ಈ ಮೂಲಕ ಅವರು ಬಡ ಮಕ್ಕಳಿಗೆ ನೆರವಾದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ ಹಾಗೂ ಅಧ್ಯಾಪಕ ವೃಂದದವರು ಹಾಜರಿದ್ದರು.
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಪೆರುವಾಜೆಯ ಜೆಡಿ ಆಡಿಟೋರಿಯಂನಲ್ಲಿ ಜರುಗಿತು.ಸಭೆಯನ್ನು ಉದ್ದೇಶಿಸಿಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತಾಡುತ್ತ, "ಹಿಂದೆ ಪಂಚಾಯತ್ ಆಡಳಿತ ತೀರಾ ತಳಮಟ್ಟದಲ್ಲಿತ್ತು. ಪಂಚಾಯತ್ ನಲ್ಲಿ ನಿರ್ಣಯ ಪುಸ್ತಕಗಳಿರಲಿಲ್ಲ. ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯತ್ ನಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ನಡೆದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯು ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಡಿ. 7 ರಂದು ನಡೆಯಿತು. ಈ ಸಂದರ್ಭದಲ್ಲಿ ಸಚಿವ ಎಸ್. ಅಂಗಾರ ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ,ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್...
ಸಾವಿನ ಆಚೆಗೂ ಸಾವಿರ ನೋವಿದೆ,ಬದುಕಲು ಇಲ್ಲಿ ಕಾರಣ ಏನಿದೆ…ಸಾಗುವ ದಾರಿಯಲ್ಲೂ ಸಾವಿರ ನೋವಿದೆ,ಸಾಧನೆಯ ಹಾದಿಯಲ್ಲೂ ಸಾವಿರ ನೋವಿದೆ…ಅನುಭವಿಸಿ ಅನುಭವಿಸಿ ಸಾಕಾಗಿ ಹೋಗಿದೆ… ಹತ್ತಾರು ವರ್ಷದ ಕನಸು ಮಣ್ಣಾಗಿ ಹೋಗಿದೆ,ಮುಂದಿನ ಬದುಕಿನ ಹಾದಿ ಕಾಣದಾಗಿದೆ,ಸುತ್ತ-ಮುತ್ತ ಎಲ್ಲವೂ ಕತ್ತಲಾಗಿ ಹೋಗಿದೆ…ಸಾಗುವ ದಾರಿಯ ತುಂಬಾ ನೋವುಗಳೇ ತುಂಬಿವೆ…ಕಷ್ಟಗಳು-ನಷ್ಟಗಳು ಸುತ್ತ, ಮುತ್ತ ಮುತ್ತಿವೆ…ಎತ್ತ ನೋಡಿದರತ್ತ ಅಂಧಕಾರವೇ ತುಂಬಿದೆ… ಸಾವಿನ ಆಚೆಗೂ ಸಾವಿರ...
ಮಡಪ್ಪಾಡಿ ಗ್ರಾಮ ಪಂಚಾಯತ್ ನ ಅಕ್ಷಯ ಸಂಜೀವಿನಿ ಒಕ್ಕೂಟದ ವತಿಯಿಂದ ಡಿ.6 ರಂದು ಅಣಬೆ ಬೇಸಾಯ ತರಬೇತಿ ಶಿಬಿರ ನಡೆಯಿತು. ವೇದಿಕೆಯಲ್ಲಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಸುಹಾನ, ತೋಟಗಾರಿಕೆ ಸಹಾಯಕ ಅಧಿಕಾರಿ ಅರಬಣ್ಣ ಪೂಜಾರಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾ ವಿನೋದ್, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಕುಂತಳ ಕೇವಳ ಉಪಸ್ಥಿತರಿದ್ದರು. ಒಕ್ಕೂಟದ ಉಪಾಧ್ಯಕ್ಷರು...
Loading posts...
All posts loaded
No more posts
